ಐಟಿ ಸೋಗಿನಲ್ಲಿ ಮನೆಗೆ ಬಂದು ದರೋಡೆ: ಐವರ ಬಂಧನ

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಸಂಜಯನಗರ ಪೊಲೀಸರು ೧.೭ ಲಕ್ಷ ನಗದು, ಕಾರು, ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಸಂಜಯನಗರದ ಮಂಜುನಾಥ, ಮಹಮ್ಮದ್ ಶೋಯಬ್ ರಬ್ಬಾನಿ ಅಲಿಯಾಸ್ ಪಾಕರ್ ಅಲಿ, ಪ್ರಶಾಂತಕುಮಾರ್, ದುರ್ಗೇಶ ಹಾಗೂ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ವಿನಾಯಕ ವಸಂತರಾವ್ … Continued