ಉದಯಪುರ ಟೈಲರ್ ಹತ್ಯೆ ಪ್ರಕರಣ: ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು

ಉದಯಪುರ (ರಾಜಸ್ಥಾನ): ಉದಯಪುರ ಟೈಲರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ. ಅವರು ಸಂಪೂರ್ಣ ಅಪರಾಧದ ಹಿಂದೆ ಸಂಚು ಮತ್ತು ತಯಾರಿಯಲ್ಲಿ ಭಾಗಿಯಾಗಿದ್ದಾರೆ” ಎಂದು ಐಜಿ ಪ್ರಫುಲ್ಲ ಕುಮಾರ್ ತಿಳಿಸಿದ್ದಾರೆ. ಗುರುವಾರ ಪ್ರಫುಲ್ಲ ಕುಮಾರ್ ಅವರನ್ನು ಉದಯಪುರ ಐಜಿಯಾಗಿ ನೇಮಿಸಲಾಗಿದೆ. ಅಮಾನತುಗೊಂಡ ಬಿಜೆಪಿ ನಾಯಕಿನೂಪುರ್ ಶರ್ಮಾ ಅವರನ್ನು … Continued