ವೀಡಿಯೊ..| ಸ್ವಾಮಿ ವಿವೇಕಾನಂದರ ಬಗ್ಗೆ ಅನುಚಿತ ಹೇಳಿಕೆ: ತನ್ನ ಸನ್ಯಾಸಿಗೆ ಒಂದು ತಿಂಗಳು ನಿಷೇಧಿಸಿದ ಇಸ್ಕಾನ್

ನವದೆಹಲಿ: ಸ್ವಾಮಿ ವಿವೇಕಾನಂದ ಮತ್ತು ರಾಮಕೃಷ್ಣ ಪರಮಹಂಸರ ಬಗ್ಗೆ ಅನುಚಿತವಾದ ಕಾಮೆಂಟ್ ಮಾಡಿದ್ದಕ್ಕಾಗಿ ತಮ್ಮ ಸಂಸ್ಥೆಯ ಸನ್ಯಾಸಿಗಳಲ್ಲಿ ಒಬ್ಬರಾದ ಅಮೋಘ ಲೀಲಾ ದಾಸ್ ಅವರನ್ನು ನಿಷೇಧಿಸಿರುವುದಾಗಿ ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್‌ನೆಸ್ (ಇಸ್ಕಾನ್) ಮಂಗಳವಾರ ತಿಳಿಸಿದೆ. ಅಮೋಘ್ ಲೀಲಾ ದಾಸ್ ಆಧ್ಯಾತ್ಮಿಕ ಪ್ರೇರಕ ಭಾಷಣಕಾರರಾಗಿದ್ದು, ಅವರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಬಹಳ ಜನಪ್ರಿಯವಾಗಿವೆ. ಅಮೋಘ … Continued