ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದ ವೇಳೆ 1 ಲಕ್ಷ ತಿರುಪತಿ ಲಡ್ಡುಗಳ ವಿತರಣೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳು ಮತ್ತು ಭಕ್ತರಿಗೆ ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ಪ್ರಸಿದ್ಧ ಪ್ರಸಾದವಾದ ‘ಶ್ರೀವಾರಿ ಲಡ್ಡು’ ಅನ್ನು ನೀಡಲಾಗುತ್ತದೆ. ವಿಶ್ವವಿಖ್ಯಾತ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಒಂದು ಲಕ್ಷ ‘ಶ್ರೀವಾರಿ ಲಡ್ಡು’ … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued