ಬಿಎಸ್‌ಎನ್‌ಎಲ್‌ ‘ಸ್ವದೇಶಿ’ 4G ನೆಟ್‌ವರ್ಕ್ ಉದ್ಘಾಟಿಸಿದ ಮೋದಿ ; ಚೀನಾ, ಡೆನ್ಮಾರ್ಕ್, ಸ್ವೀಡನ್, ದಕ್ಷಿಣ ಕೊರಿಯಾ ಸಾಲಿಗೆ ಭಾರತವೂ ಸೇರ್ಪಡೆ

ಜಾರ್ಸುಗುಡ (ಒಡಿಶಾ) : ಡಿಜಿಟಲ್ ಇಂಡಿಯಾದತ್ತ ದೊಡ್ಡ ಹೆಜ್ಜೆಯಾಗಿ, ಪ್ರಧಾನಿ ನರೇಂದ್ರ ಮೋದಿ ಶನಿವಾರ ಒಡಿಶಾದ ಜಾರ್ಸುಗುಡದಲ್ಲಿ ಭಾರತ ಸಂಚಾರ ನಿಗಮ ಲಿಮಿಟೆಡ್ (BSNL) ನ ‘ಸ್ವದೇಶಿ’ 4 ಜಿ ನೆಟ್‌ವರ್ಕ್ ಅನ್ನು ಉದ್ಘಾಟಿಸಿದರು. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್‌ನ ಬೆಳ್ಳಿ ಮಹೋತ್ಸವದ ಸಂದರ್ಭದಲ್ಲಿ, ಟೆಲಿಕಾಂ ಸೇವಾ ಪೂರೈಕೆದಾರರ 92,600 4G ತಂತ್ರಜ್ಞಾನ ತಾಣಗಳು ಸೇರಿದಂತೆ … Continued

ಮೈಸೂರು ದಸರಾ 2025 ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್‌

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಸೋಮವಾರ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸಾಹಿತಿ ಬಾನು ಮುಷ್ತಾಕ್ ಅವರು ಇಂದು ಬೆಳಗ್ಗೆ 10:10 ರಿಂದ 10:40 ರ ನಡುವೆ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು. ಮೈಸೂರು ಚಾಮುಂಡಿ ಬೆಟ್ಟದ ಮೇಲಿರುವ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ, … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

(೨೪-೦೪-೨೦೨೪ರ ಬೆಳಿಗ್ಗೆ ೧೧:೩೦ಕ್ಕೆ ಕೊಪ್ಪಿಕರ ರಸ್ತೆಯಲ್ಲಿ ಸಾಹಿತ್ಯ ಭಂಡಾರದ ನೂತನ ನವಿಕೃತಗೊಂಡ ಪುಸ್ತಕ ಮಳಿಗೆಯ ಉದ್ಘಾಟನೆಗೊಳ್ಳುತ್ತಿದೆ. ಈ ನಿಮಿತ್ತ ಲೇಖನ) ೧೯೩೪ ರ ಯುಗಾದಿಯಂದು  ಮ. ಗೋವಿಂದರಾವ್ ಮತ್ತು  ಮ. ಅನಂತಮೂರ್ತಿ ಅವರು  ಕನ್ನಡ ಸಾಹಿತ್ಯದ ಕಂಪನ್ನು ಎಲ್ಲಡೆಗೆ ಪಸರಿಸುವ ನಿಟ್ಟಿನಿಂದ ಸಾಹಿತ್ಯ ಭಂಡಾರವನ್ನು ಆರಂಭಿಸಿದರು. ಇಂದು ೬೦೦೦ ಚದರ ಅಡಿಯಲ್ಲಿ ನವೀಕರಣಗೊಂಡ ವಿಸ್ತಾರವಾದ ೩ … Continued

ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದ ವೇಳೆ 1 ಲಕ್ಷ ತಿರುಪತಿ ಲಡ್ಡುಗಳ ವಿತರಣೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಮಹಾಮಸ್ತಕಾಭಿಷೇಕದಲ್ಲಿ ಭಾಗವಹಿಸುವ ಎಲ್ಲಾ ಅತಿಥಿಗಳು ಮತ್ತು ಭಕ್ತರಿಗೆ ಆಂಧ್ರಪ್ರದೇಶದ ತಿರುಪತಿ ವೆಂಕಟೇಶ್ವರ ದೇವರ ಪ್ರಸಿದ್ಧ ಪ್ರಸಾದವಾದ ‘ಶ್ರೀವಾರಿ ಲಡ್ಡು’ ಅನ್ನು ನೀಡಲಾಗುತ್ತದೆ. ವಿಶ್ವವಿಖ್ಯಾತ ವೆಂಕಟೇಶ್ವರ ದೇವಸ್ಥಾನದ ವ್ಯವಹಾರಗಳನ್ನು ನಿರ್ವಹಿಸುತ್ತಿರುವ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಒಂದು ಲಕ್ಷ ‘ಶ್ರೀವಾರಿ ಲಡ್ಡು’ … Continued

ಬಾಬ್ರಿ ಮಸೀದಿ ಪರ ಪ್ರಮುಖ ದಾವೆದಾರ ಇಕ್ಬಾಲ್ ಅನ್ಸಾರಿಗೂ ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

ನವದೆಹಲಿ: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಬಾಬ್ರಿ ಮಸೀದಿ ಪರ ದಾವೆದಾರರಾಗಿದ್ದ ಇಕ್ಬಾಲ್ ಅನ್ಸಾರಿ ಅವರನ್ನೂ ಆಹ್ವಾನಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರಿಗೆ ಆಹ್ವಾನ ನೀಡಲಾಗಿದೆ. ಇಕ್ಬಾಲ್ ಅನ್ಸಾರಿ ಅವರು ಬಾಬರಿ ಮಸೀದಿಯ ಪ್ರಮುಖ … Continued

ಯುಪಿಐ ಡಿಜಿಟಲ್ ಪಾವತಿ ಪರಿಹಾರಕ್ಕೆ ನಾಳೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವ್ಯಕ್ತಿ ಮತ್ತು ಉದ್ದೇಶಿತ ನಿರ್ದಿಷ್ಟ ಡಿಜಿಟಲ್ ಪಾವತಿ ಪರಿಹಾರ ಇ-ರೂಪಿ ಸೇವೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ ೨ ರಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ. ಉತ್ತಮ ಆಡಳಿತದ ದೃಷ್ಟಿಕೋನದೊಂದಿಗೆ ಎಲೆಕ್ಟ್ರಾನಿಕ್ ವೋಚರ್ ಪರಿಕಲ್ಪನೆಯನ್ನು ಮುಂದಕ್ಕೆ ಕೊಂಡೊಯ್ಯುವ ಗುರಿಯನ್ನು ಸರ್ಕಾರ ಹೊಂದಿದೆ. ಡಿಜಿಟಲ್ ಪಾವತಿಗಾಗಿ ನಗದು ರಹಿತ ಮತ್ತು ಸಂಪರ್ಕರಹಿತ ಸಾಧನವಲ್ಲದೆ, … Continued