ಯುದ್ಧ ನೌಕೆ ಐಎನ್ಎಸ್ ವಿಕ್ರಮಾದಿತ್ಯದಲ್ಲಿ ಅಗ್ನಿ ಅವಘಡ

ಕಾರವಾರ: ಭಾರತದ ಏಕೈಕ ವಿಮಾನವಾಹಕ ಯುದ್ಧನೌಕೆ ಐಎನ್‌ಎಸ್ ವಿಕ್ರಮಾದಿತ್ಯ ಕರ್ನಾಟಕದ ಆಯಕಟ್ಟಿನ ಕಾರವಾರ ನೆಲೆಯಲ್ಲಿ ಬುಧವಾರ ಕಾರ್ಯನಿರ್ವಹಿಸುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯುದ್ಧನೌಕೆಯಲ್ಲಿದ್ದ ಎಲ್ಲಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನೌಕಾಪಡೆಯ ಪ್ರಧಾನ ಕಚೇರಿಯಿಂದ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಂಕಿ … Continued