ಬೆಂಗಳೂರು ಸೇರಿದಂತೆ ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಸೋಮವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಬಿಬಿಎಂಪಿ ನಗರ ಯೋಜನಾ ವಿಭಾಗದ ಯಲಹಂಕ ವಲಯ ಕಚೇರಿಯ ಸಹಾಯಕ ನಿರ್ದೇಶಕ ಗಂಗಾಧರಯ್ಯ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅವರ ಯಲಹಂಕದ ನಿವಾಸದ ಮೇಲೆ ಸೋಮವಾರ ನಸುಕಿನ ಜಾವವೇ ದಾಳಿ ನಡೆದಿದ್ದು, … Continued