ಜಯಲಲಿತಾ ಸಾವಿನ ಪ್ರಕರಣ : ಆಪ್ತ ಸಹಾಯಕಿ ಶಶಿಕಲಾ ಸೇರಿ ನಾಲ್ವರು ತಪ್ಪಿತಸ್ಥರೆಂದು ಪರಿಗಣಿಸಿದ ಆಯೋಗ, ತನಿಖೆಗೆ ಶಿಫಾರಸು

ಚೆನ್ನೈ: 2016ರಲ್ಲಿ ಚೆನ್ನೈನ ಉನ್ನತ ಆಸ್ಪತ್ರೆಗೆ ದಾಖಲಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ  ಅವರ ಸಾವಿನ ಕುರಿತು ತನಿಖೆ ನಡೆಸಲು ರಚಿಸಲಾದ ತನಿಖಾ ಆಯೋಗವು ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಸೇರಿದಂತೆ ನಾಲ್ವರನ್ನು ತಪ್ಪಿತಸ್ಥರೆಂದು ಪರಿಗಣಿಸಿದೆ ಹಾಗೂ ತನಿಖೆಗೆ ಶಿಫಾರಸು ಮಾಡಿದೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಸಾವಿನ ಪ್ರಕರಣ ಸಂಬಂಧ … Continued