ಆದಾಯ ತೆರಿಗೆ ಪ್ರಕರಣ: ಚುನಾವಣೆ ಮುಗಿಯುವವರೆಗೂ ಕಾಂಗ್ರೆಸ್ ವಿರುದ್ಧ ಕ್ರಮ ಇಲ್ಲ ಎಂದು ಸುಪ್ರೀಂ ಕೋರ್ಟಿಗೆ ಕೇಂದ್ರದ ಸ್ಪಷ್ಟನೆ

ನವದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷದಿಂದ ಸುಮಾರು 3,500 ಕೋಟಿ ರೂ.ಗಳ ಆದಾಯ ತೆರಿಗೆ ಬಾಕಿ ವಸೂಲಿ ಕುರಿತಂತೆ ಮುಂಬರುವ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠದ ಎದುರು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ … Continued

ದೆಹಲಿ ಹೈಕೋರ್ಟ್ ಮರುಮೌಲ್ಯಮಾಪನದ ಅರ್ಜಿ ತಿರಸ್ಕರಿಸಿದ ನಂತರ ಕಾಂಗ್ರೆಸ್ಸಿಗೆ 1700 ಕೋಟಿ ತೆರಿಗೆ ನೋಟಿಸ್ ನೀಡಿದ ಐಟಿ : ಮೂಲಗಳು

ನವದೆಹಲಿ: ತೆರಿಗೆ ನೋಟಿಸ್‌ಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ಪಕ್ಷವು ಆದಾಯ ತೆರಿಗೆ ಇಲಾಖೆಯಿಂದ ₹ 1,700 ಕೋಟಿ ನೋಟಿಸ್ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ಮತ್ತು ದಂಡ ಮತ್ತು ಬಡ್ಡಿಯನ್ನು ಒಳಗೊಂಡಿದೆ ಎಂದು ಮೂಲಗಳು … Continued

₹105 ಕೋಟಿ ತೆರಿಗೆ : ಐಟಿಎಟಿ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಆದಾಯ ತೆರಿಗೆ (ಐಟಿ) ಇಲಾಖೆಯು ₹105 ಕೋಟಿಗಿಂತಲೂ ಹೆಚ್ಚಿನ ತೆರಿಗೆ ಪಾವತಿಸುವಂತೆ ತನಗೆ ನೀಡಿದ್ದ ನೋಟಿಸಿಗೆ ತಡೆ ನೀಡಲು ನಿರಾಕರಿಸಿದ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶ ಪ್ರಶ್ನಿಸಿ ಕಾಂಗ್ರೆಸ್ ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ ಮತ್ತು ನ್ಯಾಯಮೂರ್ತಿ ತುಷಾರ ರಾವ್ ಗೆಡೇಲಾ ಅವರಿದ್ದ ಪೀಠದ ಮುಂದೆ … Continued

ವೊಡಾಫೋನ್‌ ಐಡಿಯಾಗೆ ₹ 1,128 ಕೋಟಿ ಮರುಪಾವತಿಸಲು ಬಾಂಬೆ ಹೈಕೋರ್ಟ್‌ ಆದೇಶ

ಮುಂಬೈ: 2016-17ರ ಮೌಲ್ಯಮಾಪನ ವರ್ಷಕ್ಕೆ ಮೂಲ ಮತ್ತು ಮುಂಗಡ ತೆರಿಗೆಯಲ್ಲಿ ಕಡಿತಗೊಳಿಸಿದ ₹1,100 ಕೋಟಿಗಿಂತ ಹೆಚ್ಚಿನ ಮೊತ್ತವನ್ನು ವೊಡಾಫೋನ್ ಐಡಿಯಾ ಲಿಮಿಟೆಡ್‌ಗೆ (ವಿಐ ಲಿಮಿಟೆಡ್) ಮರುಪಾವತಿಸುವಂತೆ ಬಾಂಬೆ ಹೈಕೋರ್ಟ್ ಆದಾಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಆರ್.ಶ್ರೀರಾಮ ಮತ್ತು ಡಾ.ನೀಲಾ ಗೋಖಲೆ ಅವರಿದ್ದ ಪೀಠವು ಆದಾಯ ತೆರಿಗೆ ಕಾಯಿದೆಯ ನಿಬಂಧನೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸಂಬಂಧಿಸಿದ … Continued