ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ; ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಆದಾಯದ ಮಿತಿ ಹೆಚ್ಚಳ

ಬೆಂಗಳೂರು: ರಾಜ್ಯದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ₹32,000ದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ₹32,000 ವಾರ್ಷಿಕ … Continued

ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿಯ ವಿರುದ್ಧ ಕರ್ನಾಟಕ ಹೈಕೋರ್ಟ್ ಸೋಮವಾರ ಕಿಡಿಕಾರಿತು. ಹಿಂದುಳಿದ ವರ್ಗಗಳ 3ಬಿ ಕೆಟಗರಿ ಕೋಟಾದಡಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ … Continued

ಬ್ರಿಟನ್ ಸಂಪತ್ತಿನ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ ಭಾರತೀಯ ಮೂಲದ ಕುಟುಂಬಗಳ ಆದಾಯ : ಎಲ್‌ ಎಸ್‌ ಇ ವರದಿ

ಲಂಡನ್: ಬ್ರಿಟನ್‌ನ ಆರ್ಥಿಕ ಸಂಪತ್ತಿನಲ್ಲಿ ಭಾರತೀಯ ಮೂಲದ ಕುಟುಂಬಗಳು ಅತ್ಯಂತ ಬಲಿಷ್ಠವಾಗಿ ಹೊರಹೊಮ್ಮಿವೆ. ಇತ್ತೀಚಿನ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ (LSE) ಅಧ್ಯಯನದ ಪ್ರಕಾರ, ಕಳೆದ ದಶಕದಲ್ಲಿ ಅನೇಕ ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕ ಹಿನ್ನಡೆ ಅನುಭವಿಸುತ್ತಿದ್ದರೆ, ಭಾರತೀಯ ಮೂಲದವರು ಮಾತ್ರ ಸ್ಥಿರವಾದ ಮತ್ತು ಗಮನಾರ್ಹ ಬೆಳವಣಿಗೆಯನ್ನು ಸಾಧಿಸುವ ಮೂಲಕ ಅಗ್ರಸ್ಥಾನಕ್ಕೇರಿದ್ದಾರೆ. ಬ್ರಿಟನ್‌ನ ಜನಾಂಗೀಯ ಸಂಪತ್ತಿನ ವಿವರ… … Continued

ರಾಜ್ಯದ ಟಾಪ್‌-10 ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ : ಈ ಹತ್ತು ದೇವಾಲಯಗಳ ಆದಾಯ ಎಷ್ಟು..? ಖರ್ಚು-ವೆಚ್ಚ ಎಷ್ಟು ?

ಬೆಂಗಳೂರು: ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯನ್ನು ಮುಜರಾಯಿ ಇಲಾಖೆ ಇಲಾಖೆ ವ್ಯಾಪ್ತಿಗೆ ಸೇರಿದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಮಣ್ಯ ದೇವಾಲಯ ರಾಜ್ಯದ ಶ್ರೀಮಂತ ದೇವಸ್ಥಾನವಾಗಿ ಈ ಸಲವೂ ಮುಂದುವರಿದಿದೆ. ಕಳೆದ ವರ್ಷವೂ ಈ ದೇಗುಲ ಮೊದಲ ಸ್ಥಾನದಲ್ಲಿತ್ತು. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು … Continued