ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತದ ತಂಡ ಪ್ರಕಟ: ಹಾರ್ದಿಕ್ ಪಾಂಡ್ಯ ನಾಯಕನಾಗಿ ಆಯ್ಕೆ

ಮುಂಬೈ: ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಭಾರತ ತಂಡ ಪ್ರಕಟಿಸಲಾಗಿದ್ದು, ಆಲ್‌ ರೌಂಡರ್‌ ಹಾರ್ದಿಕ್ ಪಾಂಡ್ಯ ಅವರನ್ನು ತಂಡದ ನಾಯಕನ್ನಾಗಿ ಆಯ್ಕೆ ಮಾಡಲಾಗಿದೆ. ಭುವನೇಶ್ವರಕುಮಾರ ತಂಡದ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ ಐಪಿಎಲ್‍ನಲ್ಲಿ ಬ್ಯಾಟಿಂಗ್‍ನಲ್ಲಿ ಮಿಂಚಿದ್ದ ರಾಹುಲ್ ತ್ರಿಪಾಠಿ ಅವರು ಆಯ್ಕೆಗಾರರು ಪರಿಗಣಿಸಿದ್ದಾರೆ. ಆಫ್ರಿಕಾ ಸರಣಿಯಿಂದ ಅವಕಾಶ ವಂಚಿತರಾಗಿದ್ದ ಸಂಜು ಸ್ಯಾಮ್ಸನ್‍ಗೆ ತಂಡಕ್ಕೆ ಆಯ್ಕೆ ಮಾಡಲಾಗಿದೆ. … Continued