ಜಾತ್ಯತೀತ ನಾಗರಿಕ ಸಂಹಿತೆ ಕಾಲದ ಅಗತ್ಯ : ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ಮೋದಿ

ನವದೆಹಲಿ : ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ದೇಶಕ್ಕೆ ಏಕರೂಪ ನಾಗರಿಕ ಸಂಹಿತೆ ಅಗತ್ಯದ ಬಗ್ಗೆ ಬಲವಾಗಿ ಪ್ರತಿಪಾದನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶವನ್ನು ವಿಭಜಿಸುವ ಕಾನೂನುಗಳಿಗೆ ಆಧುನಿಕ ಸಮಾಜದಲ್ಲಿ ಸ್ಥಾನವಿಲ್ಲ ಮತ್ತು ಅದನ್ನು ತೆಗೆದುಹಾಕಬೇಕು ಎಂದು ಹೇಳಿದ್ದಾರೆ. “ಸುಪ್ರೀಂಕೋರ್ಟ್ ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಪದೇ ಪದೇ ಚರ್ಚೆಗಳನ್ನು ನಡೆಸಿದೆ, ಆದೇಶಗಳನ್ನು ನೀಡಿದೆ, … Continued

ಗೃಹಲಕ್ಷ್ಮೀ ಯೋಜನೆಯ ಹಣ ಆಗಸ್ಟ್‌ 27ರಂದು ಮಹಿಳೆಯರ ಖಾತೆಗೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಆಗಸ್ಟ್ 27 ರಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಯೋಜನೆಯ 2000 ರೂ.ಗಳನ್ನು ವರ್ಗಾಯಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬಡತನ ನಿವಾರಣೆಗೆ ನೇರ ನಗದು ನೀಡುವ ಕಾರ್ಯಕ್ರಮಗಳು ಅತ್ಯುತ್ತಮ ಪರಿಹಾರ ನೀಡಬಹುದು. ಈ ಹಿನ್ನೆಲೆಯಲ್ಲಿ … Continued