ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು

ಮಂಗಳೂರು: ಸ್ವಾತಂತ್ರ್ಯ ದಿನೋತ್ಸವದ ಧ್ವಜಾರೋಹಣದ ವೇಳೆ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಬಳಿಕ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ವರದಿಯಾಗಿದೆ. ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. … Continued

ಸ್ವಾತಂತ್ರ್ಯ ದಿನದಂದು 21-ಗನ್ ಸೆಲ್ಯೂಟ್‌ಗೆ ಸ್ವದೇಶಿ ಬಂದೂಕು ಬಳಕೆ: ರಕ್ಷಣಾ ಸಚಿವಾಲಯ

ನವದೆಹಲಿ: ಆತ್ಮನಿರ್ಭರ ಭಾರತದ ಕನಸನ್ನು ಬಲಪಡಿಸುವ ಪ್ರಯತ್ನದಲ್ಲಿ, 75 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿಧ್ಯುಕ್ತ 21-ಗನ್ ಸೆಲ್ಯೂಟ್‌ಗೆ ಭದ್ರತಾ ಪಡೆಗಳು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಬಂದೂಕುಗಳನ್ನು ಬಳಸುತ್ತವೆ ಎಂದು ಭಾರತದ ರಕ್ಷಣಾ ಕಾರ್ಯದರ್ಶಿ ಡಾ. ಅಜಯ್ ಕುಮಾರ್ ಹೇಳಿದ್ದಾರೆ.. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ನಾವು ಬ್ರಿಟಿಷ್ ಒಂದು ಪೌಂಡ್ ಗನ್ ಅನ್ನು ಬಳಸುತ್ತಿದ್ದೆವು, ಆದರೆ … Continued