ವಿಜಯಪುರ ಜಿಲ್ಲೆಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ವಿಜಯಪುರ: ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗ ವಿಜಯಪುರ ‌ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿದೆ. ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ಜಿಲ್ಲೆ ಇಂಡಿ ಪಟ್ಟಣದಲ್ಲಿ ಶಾಂತೇಶ್ವರ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಸಮೇತ ಇಂದು, ಸೋಮವಾರ … Continued