ಇಂಡಿ : ಯಶಸ್ವಿ ಕಾರ್ಯಾಚರಣೆ ; ಜೀವಂತವಾಗಿ ಹೊರಬಂದ ಬೋರ್‌ ವೆಲ್‌ ನಲ್ಲಿ ಬಿದ್ದಿದ್ದ 2 ವರ್ಷದ ಬಾಲಕ

ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ ಬುಧವಾರ ಸಂಜೆ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕನನ್ನು ಯಶಸ್ವಿಯಾಗಿ ರಕ್ಷಣಾ ಕಾರ್ಯ ನಡೆಸಿ ಜೀವಂತವಾಗಿ ಹೊರ ತೆಗೆಯಲಾಗಿದೆ. ಸುಮಾರು 16 ಗಂಟೆಗಳ ಕಾರ್ಯಾಚರಣೆ ಬಳಿಕ ಎರಡು ವರ್ಷದ ಸಾತ್ವಿಕ ಮುಜಗೊಂಡ ಎಂಬ ಮಗುವನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು … Continued

ಇಂಡಿ: ಆಟ ಆಡುವಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಪುಟಾಣಿ

ವಿಜಯಪುರ : ಎರಡು ವರ್ಷದ ಮಗುವೊಂದು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸತೀಶ ಮತ್ತು ಪೂಜಾ ದಂಪತಿಯ ಮಗ ಸಾತ್ವಿಕ ಮುಜಗೊಂಡ ಎಂಬ ಎರಡು ವರ್ಷದ ಬಾಲಕ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಸಾತ್ವಿಕ ಬುಧವಾರ (ಏಪ್ರಿಲ್ … Continued

ಪಂಪ್‌ಸೆಟ್‌ ಮೋಟರ್‌ ಸ್ಟಾರ್ಟ್‌ ಮಾಡಲು ಹೋದಾಗ ವಿದ್ಯುತ್ ತಗುಲಿ ಸಹೋದರರ ಸಾವು

ವಿಜಯಪುರ : ತೋಟದ ಬಾವಿಯ ಪಂಪ್‌ ಸೆಟ್‌  ಮೋಟಾರ್ ಸ್ಟಾರ್ಟ್‌ ಮಾಡಲು ಹೋದಾಗ ವಿದ್ಯುತ್ ತಗುಲಿ ಇಬ್ಬರು ಸಹೋದರರು ಸಾಔಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.‌ ಮೃತರನ್ನು ಮುದ್ದುಗೌಡ ಅಪ್ಪಾ ಸಾಹೇಬ್ ಪಾಟೀಲ(22) ಹಾಗೂ ಶಿವರಾಜ್ ಅಪ್ಪಾ ಸಾಹೇಬ್ ಪಾಟೀಲ (18) ಎಂದು ಗುರುತಿಸಲಾಗಿದೆ. . ಅಣ್ಣ-ತಮ್ಮ … Continued