ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟ ಸನಾತನ ಧರ್ಮವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ : ಪ್ರಧಾನಿ ಮೋದಿ ವಾಗ್ದಾಳಿ

ಸಾಗರ : ಪ್ರತಿಪಕ್ಷಗಳ ಮೈತ್ರಿಕೂಟದ ವಿರುದ್ಧ ಗುರುವಾರ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಇಂಡಿಯಾ ಮೈತ್ರಿಕೂಟವು ‘ಸನಾತನ ಧರ್ಮ’ಕ್ಕೆ ಹಾಗೂ ದೇಶದ ಸಂಸ್ಕೃತಿ ಮತ್ತು ನಾಗರಿಕರಿಗೆ ಅಪಾಯವನ್ನುಂಟುಮಾಡುತ್ತಿದೆ ಎಂದು ಆರೋಪಿಸಿದರು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು “ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ” ಹೇಳಿಕೆಯ ನಂತರ ವಿವಾದ ಭುಗಿಲೆದ್ದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ … Continued