ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಭಾರೀ ಶಾಕ್‌ ಕೊಟ್ಟ ಮಮತಾ ಬ್ಯಾನರ್ಜಿ : ಪಶ್ಚಿಮ ಬಂಗಾಳದ ಎಲ್ಲ ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ ಘೋಷಣೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ಗೆ ಭಾರಿ ಹಿನ್ನಡೆಯಾಗಿದೆ. ಇಂಡಿಯಾ ಮೈತ್ರಿಕೂಟದ ಪ್ರಬಲ ಅಂಗಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಘೋಷಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಪ್ರಮುಖ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆಯ ಮಾತುಕತೆ … Continued

ಡಿಸೆಂಬರ್ 19 ರಂದು ಇಂಡಿಯಾ ಮೈತ್ರಿಕೂಟದ 4ನೇ ಸಭೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ ರಮೇಶ ಭಾನುವಾರ ಹೇಳಿದ್ದಾರೆ. ಡಿಸೆಂಬರ್ 17ರಿಂದ ಸಭೆಯನ್ನು ಮುಂದೂಡಿದ್ದಕ್ಕೆ ಅವರು ಯಾವುದೇ ಕಾರಣಗಳನ್ನು ನೀಡಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued