ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ ಜೊತೆ ಮೈತ್ರಿ ಇಲ್ಲ ; 2026ರ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ, ಆದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ತಮ್ಮ ಪಕ್ಷವು 2026 ರ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ, ಬಂಗಾಳ ವಿಧಾನಸಭೆಯ ಬಜೆಟ್ ಅಧಿವೇಶನದ ಮೊದಲು ನಡೆದ ಆಂತರಿಕ ಸಭೆಯಲ್ಲಿ, ಟಿಎಂಸಿ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋಗಲಿದೆ … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

“…..ಕಾಂಗ್ರೆಸ್ ಹಿಂದೆ ಸರಿಯಲು ಸಿದ್ಧವಾಗಿರಬೇಕು “: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಬಗ್ಗೆ ಮಣಿಶಂಕರ ಅಯ್ಯರ್ ಮಹತ್ವದ ಹೇಳಿಕೆ

ನವದೆಹಲಿ: ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ನ ನಾಯಕನ ಸ್ಥಾನದ ಪಾತ್ರವನ್ನು ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಾಗಿರಬೇಕು ಎಂದು ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಇಂಡಿಯಾ ಬ್ಲಾಕ್‌ ಅನ್ನು ಬೇರೆ ಯಾವುದೇ ಪಕ್ಷ ಮುನ್ನಡೆಸಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಇದು ಸೂಕ್ತ … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued

ಇಂಡಿಯಾ ಬಣ ಮುನ್ನಡೆಸುವ ಮಮತಾ ಬ್ಯಾನರ್ಜಿ ಹೇಳಿಕೆಗೆ ಕಾಂಗ್ರೆಸ್ ಎಚ್ಚರಿಕೆಯ ಪ್ರತಿಕ್ರಿಯೆ ; ಸಮಾಜವಾದಿ ಪಕ್ಷ, ಎನ್‌ಸಿಪಿ ಬೆಂಬಲ

 ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ ಮುನ್ನಡೆಸುವ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳು ಒಕ್ಕೂಟದೊಳಗಿನ ಮಿತ್ರಪಕ್ಷಗಳಲ್ಲಿ ಪರ-ವಿರುದ್ಧ ಪ್ರತಿಕ್ರಿಯೆಗಳಿಂದಾಗಿ ಕೋಲಾಹಲಕ್ಕೆ ಕಾರಣವಾಗಿವೆ. ಶುಕ್ರವಾರ ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿದ ಮಮತಾ ಬ್ಯಾನರ್ಜಿ, ʼಇಂಡಿಯಾʼ ಮೈತ್ರಿಕೂಟದ ನಾಯಕತ್ವ ಮತ್ತು ಸಮನ್ವಯದ ಬಗ್ಗೆ ಬೇಸರ ವ್ಯಕ್ತಪಡಿಸಿದರು. “ನಾನು ಇಂಡಿಯಾ ಮೈತ್ರಿಕೂಟವನ್ನು ರಚಿಸಿದ್ದೇನೆ, … Continued

ಮಹಾರಾಷ್ಟ್ರದಲ್ಲಿ 235 ಕ್ಷೇತ್ರಗಳಲ್ಲಿ ಗೆದ್ದು ದಾಖಲೆ ಬರೆದ ʼಮಹಾಯುತಿʼ ; ಜಾರ್ಖಂಡ್‌ನಲ್ಲಿ 56 ಸ್ಥಾನಗಳಲ್ಲಿ ಗೆದ್ದ ಇಂಡಿಯಾ ಮೈತ್ರಿಕೂಟ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ 235 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ‘ಪ್ರಚಂಡ’ ಗೆಲುವು ಸಾಧಿಸಿದೆ. ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟ (INDIA bloc) 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಇಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಲ್ಲಿ ಮಹಾಯುತಿ ಮೈತ್ರಿಕೂಟ 235  ಕ್ಷೇತ್ರಗಳಲ್ಲಿ … Continued

ವಿಧಾನಸಭೆ ಚುನಾವಣೆ ಮತ ಎಣಿಕೆ : ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಬಹುದೊಡ್ಡ ಲೀಡ್‌ ; ಜಾರ್ಖಂಡದಲ್ಲಿ ಇಂಡಿಯಾ ಬಣಕ್ಕೆ ಮುನ್ನಡೆ

ನವದೆಹಲಿ: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ (Maharashtra, Jharkhand Election Result) ರಾಜ್ಯ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ, ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ (ಅಜಿತ್ ಪವಾರ್ ಬಣ) ಮಹಾಯುತಿ ಮೈತ್ರಿಕೂಟವು … Continued

ಜಾರ್ಖಂಡ ಚುನಾವಣೆ | ಸೀಟು ಹಂಚಿಕೆ ಬಗ್ಗೆ ‘ಇಂಡಿಯಾ ಬಣ’ದಲ್ಲಿ ಮೂಡದ ಒಮ್ಮತ ; ಏಕಾಂಗಿಯಾಗಿ ಸ್ಪರ್ಧಿಸಲು ಆರ್‌ಜೆಡಿ ನಿರ್ಧಾರ..!

ರಾಂಚಿ: ಮುಂಬರುವ ಜಾರ್ಖಂಡ್‌ ವಿಧಾನಸಭಾ ಚುನಾವಣೆ (Jharkhand Assembly Election) ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಈ ಮಧ್ಯೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಮತ ಭುಗಿಲೆದ್ದಿದ್ದು, ತಾನು ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಮಿತ್ರ ಪಕ್ಷ ರಾಷ್ಟ್ರೀಯ ಜನತಾ ದಳ (RJD) ಹೇಳಿದೆ. ಸೀಟು ಹಂಚಿಕೆಗೆ … Continued

ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued

ಸರ್ಕಾರ vs ವಿಪಕ್ಷಗಳು | ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ; ದಶಕದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ

ನವದೆಹಲಿ : ದಶಕದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಲೋಕಸಭಾ ಚುನಾವಣೆ ನಂತರ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತುಕತೆ ವಿಫಲವಾಗಿದ್ದರಿಂದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಮೋದಿ … Continued