ಸಭೆಗೆ ಆಹ್ವಾನಿಸದೇ ಇರುವುದಕ್ಕೆ ಹನುಮಾನ್ ಬೇನಿವಾಲ್ ತೀವ್ರ ಅಸಮಾಧಾನ : ಇಂಡಿಯಾ ಮೈತ್ರಿಕೂಟದ ಆಂತರಿಕ ಬಿರುಕು ಬಹಿರಂಗ…

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದ ನಾಗೌರ್ ಕ್ಷೇತ್ರವನ್ನು ಗೆದ್ದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (RLP) ನಾಯಕ ಹನುಮಾನ ಬೇನಿವಾಲ್, ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಗೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನದ ನಂತರ ಇಂಡಿಯಾ ಮೈತ್ರಿಕೂಟ ತನ್ನ … Continued

ಇಂದು ಇಂಡಿಯಾ ಮೈತ್ರಿಕೂಟದಿಂದ ಪ್ರಧಾನಿ ಅಭ್ಯರ್ಥಿ ಆಯ್ಕೆ : ಉದ್ಧವ್ ಠಾಕ್ರೆ

ನವದೆಹಲಿ : ಇಂದು (ಜೂನ್‌ 5) ಇಂಡಿಯಾ ಒಟ್ಟೂಟ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ. ಇಂಡಿಯಾ ಮೈತ್ರಿಕೂಟ ರಚನೆಯಾದ ದಿನವೇ ನಾವು ದೇಶದಲ್ಲಿ ಸರ್ವಾಧಿಕಾರವನ್ನು ಅಂತ್ಯ ಮಾಡಿ ಸಂವಿಧಾನವನ್ನು ಉಳಿಸಬೇಕೆಂದು ನಿರ್ಧಾರ ಮಾಡಿದ್ದೆವು. ಇಂದು ನಾವು ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುತ್ತೇವೆ. … Continued

ಎನ್‌ಡಿಎ 300ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಎನ್‌ಡಿಎ ಮುನ್ನಡೆ : ಉತ್ತರ ಪ್ರದೇಶದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿರುವ ಇಂಡಿಯಾ ಮೈತ್ರಿಕೂಟ

ನವದೆಹಲಿ: ೨೦೨೪ರ ಲೋಕಸಭಾ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದೆ. ಆರಂಭಿಕ ಪ್ರವೃತ್ತಿಗಳು ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ೩೦೦ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಏತನ್ಮಧ್ಯೆ, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು ೨೧೦ ಸ್ಥಾನಗಳಲ್ಲಿ ಮುಂದಿದ್ದು, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸಮಬಲದ ಠಕ್ಕರ್‌ ನೀಡುತ್ತಿದೆ. ಉತ್ತರ … Continued

ಲೋಕಸಭೆ ಚುನಾವಣೆ 2024 : ಉತ್ತರಪ್ರದೇಶ ಸೇರಿದಂತೆ ಹಿಂದಿ ಬೆಲ್ಟ್‌ ರಾಜ್ಯಗಳಲ್ಲಿ ಎನ್‌ಡಿಎಗೆ ಹೆಚ್ಚು ಸ್ಥಾನ ಎಂದ ಎಕ್ಸಿಟ್ ಪೋಲ್‌ಗಳು

ನವದೆಹಲಿ: ಶನಿವಾರ (ಜೂನ್ 1)ದಂದು ಲೋಕಸಭೆ ಚುನಾವಣೆ 2024ರ ಮತದಾನ ಮುಗಿದ ಸ್ವಲ್ಪ ಸಮಯದ ನಂತರ, ಅನೇಕ ಎಕ್ಸಿಟ್ ಪೋಲ್ ಸರ್ವೆಗಳನ್ನು ಬಿಡುಗಡೆ ಮಾಡಲಾಯಿತು. ಎಕ್ಸಿಟ್ ಪೋಲ್‌ಗಳು ಚುನಾವಣೋತ್ತರ ಸಮೀಕ್ಷೆಗಳಾಗಿದ್ದು, ಚುನಾವಣೆಯಲ್ಲಿ ರಾಷ್ಟ್ರದ ಮನಸ್ಥಿತಿಯನ್ನು ನಿರೀಕ್ಷಿಸಲು ಪ್ರಯತ್ನಿಸುತ್ತವೆ. ಹಿಂದಿ ಬೆಲ್ಟ್ ಅನ್ನು ಸಾಮಾನ್ಯವಾಗಿ ಹಿಂದಿ ಹೃದಯಭೂಮಿ ಎಂದು ಕರೆಯಲಾಗುತ್ತದೆ, ಸಂಖ್ಯಾ ಬಲದ ಕಾರಣದಿಂದಾಗಿ, ಲೋಕಸಭೆ ಚುನಾವಣೆಯಲ್ಲಿ … Continued

ಲೋಕಸಭಾ ಚುನಾವಣೆ 2024: ಮತದಾನೋತ್ತರ ಸಮೀಕ್ಷೆಯಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ; ವಿವಿಧ ಸಮೀಕ್ಷೆಗಳು ಏನು ಹೇಳಿವೆ ಎಂಬುದು ಇಲ್ಲಿದೆ…

ದೇಶದ ಹಲವು ಸಮೀಕ್ಷಾ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಹೊರಬಿದ್ದಿದೆ. ಈವರೆಗೆ ಬಂದಿರುವ ಸಮೀಕ್ಷೆಗಳ ಪ್ರಕಾರ ಕೇಂದ್ರದಲ್ಲಿ 3ನೇ ಬಾರಿಗೆ ಬಿಜೆಪಿ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿವೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕಾಗಿದ್ದು, ಪೋಲ್‌ ಆಫ್‌ ಪೋಲ್‌ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎ 365 ಸ್ಥಾನಗಳನ್ನು … Continued

ಲೋಕಸಭೆ ಚುನಾವಣೆ 2024 : ಸಟ್ಟಾ ಬಜಾರ್ ಬೆಟ್ಟಿಂಗ್‌ ಭವಿಷ್ಯ ; ಸೀಟು ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ ಮುಂದೆ ; ಆದರೆ….

ನವದೆಹಲಿ : ದೇಶದ ಏಳನೇ ಹಂತದ ಲೋಕಸಭಾ ಚುನಾವಣೆಗಿಂತ ಮೊದಲು ದೇಶದ ಅನಧಿಕೃತ ಎಕ್ಸಿಟ್‌ ಪೋಲ್‌ ಎನಿಸಿಕೊಂಡಿರುವ ಸಟ್ಟಾ ಬಜಾರದಲ್ಲಿ ಹೊಸ ಲೆಕ್ಕಾಚಾರಗಳು ಹೊರಬಿದ್ದಿದೆ. ದೇಶದಲ್ಲಿ 6 ಹಂತದ ಮತದಾನ ಮುಕ್ತಾಯವಾಗಿದ್ದು, ಜೂನ್‌ 1ರಂದು ಏಳನೇ ಹಂತದ ಮತದಾನ ನಡೆಯಲಿದೆ. 6ನೇ ಹಂತದ ಚುನಾವಣೆ ಮುಗಿದ ಬಳಿಕ ಸಟ್ಟಾ ಬಜಾರ್‌ ಬಿಜೆಪಿ 290 ಸೀಟ್‌ ಗೆಲ್ಲಬಹುದು … Continued

“ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ” : ಪ್ರಧಾನಿ ಮೋದಿ

ಟೋಂಕ್: ‘ಕಾಂಗ್ರೆಸ್ ಪಕ್ಷವು ಮಹಿಳೆಯರ ಮಂಗಳಸೂತ್ರ ಕಸಿಯಲು ಬಯಸಿದೆ’ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯ ಬಗ್ಗೆ ಚರ್ಚೆಯ ನಡುವೆಯೇ, ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ಅದರ ವಿಶೇಷ ಜನರಿಗೆ ಹಂಚಲು ಕಾಂಗ್ರೆಸ್ ಬಲವಾದ ಸಂಚು ರೂಪಿಸುತ್ತಿದೆ ಎಂಬ ಸತ್ಯವನ್ನು ದೇಶದ ಮುಂದೆ ಇಟ್ಟಿದ್ದೇನೆ ಎಂದು ಪ್ರಧಾನಿ ಮಂಗಳವಾರ ಪುನರುಚ್ಚರಿಸಿದ್ದಾರೆ. ಮಂಗಳವಾರ ಇಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ … Continued

ವೀಡಿಯೊ..| ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ರ್‍ಯಾಲಿಯಲ್ಲಿ ಕುರ್ಚಿಗಳಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್​-ಆರ್​ಜೆಡಿ ಕಾರ್ಯಕರ್ತರು…!

ನವದೆಹಲಿ : ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣದ ನಾಯಕರು ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಹೊಡೆದಾಡಿಕೊಂಡರು ಮತ್ತು ಪರಸ್ಪರರ ಮೇಲೆ ಕುರ್ಚಿಗಳು ಮತ್ತು ದೊಣ್ಣೆಗಳಿಂದ ಬಡಿದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಕ್ಷಣ ಮಧ್ಯಪ್ರವೇಶಿಸಿ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued