ನಮ್ಮದೇ ನಿಜವಾದ ಜೆಡಿಎಸ್ : ಯಾವ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೇ ಸಡ್ಡು ಹೊಡೆದಿದ್ದಾರೆ. ನಮ್ಮದೇ ಅಸಲಿ ಜೆಡಿಎಸ್. ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗುವುದಿಲ್ಲ ಎಂದು ಸಿಎಂ … Continued

ಲೋಕಸಭೆಗೆ ಈಗ ಚುನಾವಣೆ ನಡೆದ್ರೆ ಮೋದಿ ನೇತೃತ್ವಕ್ಕೆ ಜೈಕಾರವೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? ಯಾರಿಗೆ ಬಹುಮತ..? : ಇದಕ್ಕೆ ಇಂಡಿಯಾ ಟಿವಿ-ಸಿ ಎನ್‌ ಎಕ್ಸ್‌ ಸಮೀಕ್ಷೆ ಏನು ಹೇಳಿದೆ ನೋಡಿ…

ನವದೆಹಲಿ: ಲೋಕಸಭೆಗೆ ಈಗ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 315 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಯಲ್ಲಿ ಕಂಡುಬಂದಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) 172 ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಮತ್ತು ಪ್ರಾದೇಶಿಕ ಪಕ್ಷಗಳು … Continued

ʼಇಂಡಿಯಾʼ ಮೈತ್ರಿಕೂಟದಲ್ಲಿ ಭಿನ್ನಶ್ರುತಿ : ಈ ಬಗ್ಗೆ ನನಗೆ ತಿಳಿದಿಲ್ಲ, ನಾನು ಪತ್ರಕರ್ತರನ್ನು ಬೆಂಬಲಿಸ್ತೇನೆ’: 14 ಸುದ್ದಿ ನಿರೂಪಕರ ಶೋ ಬಹಿಷ್ಕಾರದ ನಂತರ ನಿತೀಶಕುಮಾರ ಪ್ರತಿಕ್ರಿಯೆ…

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಬಹಿಷ್ಕರಿಸಿದ ಪತ್ರಕರ್ತರ ಬೆಂಬಲಕ್ಕೆ ನಿಂತಿದ್ದಾರೆ, ಪ್ರತಿಯೊಬ್ಬರಿಗೂ ಅವರ ಹಕ್ಕುಗಳಿವೆ ಎಂದು ಶನಿವಾರ ಅವರು ಹೇಳಿದ್ದಾರೆ. ವಿಪಕ್ಷಗಳ ಮೈತ್ರಿಕೂಟ- ಇಂಡಿಯಾ 14 ದೂರದರ್ಶನ ಸುದ್ದಿ ನಿರೂಪಕರನ್ನು ಬಹಿಷ್ಕರಿಸುವುದಾಗಿ ಘೋಷಿಸಿದ ಎರಡೇ ದಿನಗಳಲ್ಲಿ ಅವರ ಹೇಳಿಕೆ ಬಂದಿದೆ. ನಿತೀಶಕುಮಾರ ಅವರ ಜನತಾ ದಳ (ಯುನೈಟೆಡ್)ವು 26-ಪಕ್ಷಗಳ … Continued

14 ಸುದ್ದಿ ನಿರೂಪಕರ ಟಿವಿ ಕಾರ್ಯಕ್ರಮ ಬಹಿಷ್ಕರಿಸಲು ನಿರ್ಧರಿಸಿದ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟ; ಪಟ್ಟಿ ಬಿಡುಗಡೆ

ನವದೆಹಲಿ: ನಿರ್ದಿಷ್ಟ ಸುದ್ದಿ ನಿರೂಪಕರು ನಿರ್ವಹಿಸುವ ಟಿವಿ ಕಾರ್ಯಕ್ರಮಗಳನ್ನ ಬಹಿಷ್ಕರಿಸಲು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಬಣ ತನ್ನ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಿದ್ದು, ಈಗ ಉಪಸಮಿತಿಯು ತಾವು ಬಹಿಷ್ಕರಿಸಲಿರುವ 14 ಸುದ್ದಿ ನಿರೂಪಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಗುರುವಾರ 14 ಆ್ಯಂಕರ್‌ಗಳ ಪಟ್ಟಿಯನ್ನು ಪ್ರಕಟಿಸಿದ್ದು, ಅವರ ಕಾರ್ಯಕ್ರಮಗಳನ್ನು ವಿರೋಧ ಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಬ್ಲಾಕ್‌ … Continued

ಪ್ರಧಾನಿ ಅಭ್ಯರ್ಥಿಯಾಗಲು ಇಂಡಿಯಾ ಮೈತ್ರಿಕೂಟಕ್ಕೆ ಹಲವು ಆಯ್ಕೆಗಳಿವೆ, ಆದರೆ ಎನ್‌ಡಿಎಗೆ…: ಉದ್ಧವ್ ಠಾಕ್ರೆ ವಾಗ್ದಾಳಿ

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಮುಂಬೈನಲ್ಲಿ ವಿಪಕ್ಷಗಳ ಮೈತ್ರಿಕೂಟವಾದ-ಇಂಡಿಯಾ ಸಭೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ಅವರು, ಪ್ರಧಾನಿ ಮೋದಿಯನ್ನು ಹೊರತುಪಡಿಸಿ ಪ್ರಧಾನಿ ಅಭ್ಯರ್ಥಿಯಾಗಲು ಎನ್‌ಡಿಎ ಮೈತ್ರಿಕೂಟಕ್ಕೆ ಬೇರೆ ಆಯ್ಕೆಗಳಿಲ್ಲ ಎಂದು ಲೇವಡಿ ಮಾಡಿದ್ದಾರೆ. ಇಂಡಿಯಾ-ಮೈತ್ರಿಕೂಟದಲ್ಲಿರುವ ಪಕ್ಷಗಳು … Continued