ನಮ್ಮ ದೇಶದ ನಾಗರಿಕರಿಗೆ ಉತ್ತಮವಾದದ್ದನ್ನು ಖಚಿತಪಡಿಸುವುದು ನನ್ನ ನೈತಿಕ ಕರ್ತವ್ಯ: ರಷ್ಯಾದಿಂದ ತೈಲ ಖರೀದಿಗೆ ಜೈಶಂಕರ ಪ್ರತಿಕ್ರಿಯೆ

ನವದೆಹಲಿ: ಭಾರತೀಯರಿಗೆ ತೈಲಕ್ಕೆ ಹೆಚ್ಚಿನ ಬೆಲೆಯನ್ನು ಪಾವತಿಸಲು ಸಾಧ್ಯವಾಗುವುದಿಲ್ಲ, ಆದ್ದರಿಂದ ದೇಶವು ರಷ್ಯಾದೊಂದಿಗೆ ಕಚ್ಚಾ ತೈಲ ಒಪ್ಪಂದಗಳನ್ನು ಮುಂದುವರೆಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಹೇಳಿದ್ದಾರೆ. ನಾವು ನಮ್ಮ ಹಿತಾಸಕ್ತಿಗಳ ಬಗ್ಗೆ ತುಂಬಾ ಮುಕ್ತವಾಗಿದ್ದೇವೆ ಮತ್ತು ಪ್ರಾಮಾಣಿಕರಾಗಿದ್ದೇವೆ. ನಾನು 2000 ಅಮೆರಿಕನ್‌ ಡಾಲರ್‌ ತಲಾ ಆದಾಯ ಹೊಂದಿರುವ ದೇಶವನ್ನು ಪ್ರತಿನಿಧಿಸಿದ್ದೇನೆ. ಇವರು ಹೆಚ್ಚಿನ … Continued