ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಮತದಾನದಿಂದ ಭಾರತ ದೂರ: ಉಕ್ರೇನ್‌ನಲ್ಲಿ ಭಾರತೀಯರಿಗೆ ಕಿರುಕುಳದ ಆರೋಪ

ನವದೆಹಲಿ: ರಷ್ಯಾ ದಾಳಿಯಿಂದ ಕಂಗೆಟ್ಟಿರುವ ಉಕ್ರೇನ್‌ನ ಭಾರತೀಯ ಸಮುದಾಯ ಈಗ ಹೊಸ ಸಮಸ್ಯೆಗೆ ಸಿಲುಕಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಉಕ್ರೇನ್ ವಿರುದ್ಧದ ರಷ್ಯಾ ದಾಳಿಯನ್ನು ಖಂಡಿಸುವ ನಿರ್ಣಯ ಮೇಲಿನ ಮತದಾನದಿಂದ ಭಾರತ ದೂರ ಉಳಿದ ನಂತರ ಆಕ್ರೋಶಿತ ಉಕ್ರೇನ್ ಗಡಿ ರಕ್ಷಣಾ ಸಿಬ್ಬಂದಿ ಭಾರತೀಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಅರೋಪಿಸಲಾಗಿದೆ. ಯುದ್ಧಪೀಡಿತ ಉಕ್ರೇನ್- ಪೋಲಂಡ್ … Continued