ಕೆನಡಾದಿಂದ ದೊಡ್ಡ ರಾಜತಾಂತ್ರಿಕ ವಿವಾದ ; ಕೆನಡಾದ ಭಾರತೀಯ ಹೈಕಮಿಷನರ್ ನನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದ ಸರ್ಕಾರ
ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಕೆನಡವು ಅಲ್ಲಿನ ಭಾರತದ ಹೈಕಮಿಷನರ್ ಮತ್ತು ಇತರ ಭಾರತೀಯ ರಾಜತಾಂತ್ರಿಕರನ್ನು ‘ಹಿತಾಸಕ್ತ ವ್ಯಕ್ತಿಗಳು’ ಎಂದು ತನಿಖೆಗೆ ಲಿಂಕ್ ಮಾಡಿದ ನಂತರ ಭಾರತವು ಕೆನಡಾದಲ್ಲಿನ ತನ್ನ ಹೈಕಮಿಷನರ್ ಅವರನ್ನು ಹಿಂಪಡೆಯಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸೋಮವಾರ ಸಂಜೆ ಪ್ರಕಟಿಸಿದೆ. ಖ”ಅವರ ಭದ್ರತೆಯನ್ನು ಖಾತ್ರಿಪಡಿಸುವ ಪ್ರಸ್ತುತ … Continued