ಕೆನಡಾದ ಭಗವದ್ಗೀತೆ ಉದ್ಯಾನದಲ್ಲಿ ವಿಧ್ವಂಸಕ ಕೃತ್ಯ: ಭಾರತದ ಖಂಡನೆ

ಟೊರೊಂಟೊ: ಕೆನಡಾದ ಬ್ರಾಂಪ್ಟನ್‌ನಲ್ಲಿ ಇತ್ತೀಚೆಗೆ ಅನಾವರಣಗೊಂಡ ಶ್ರೀ ಭಗವದ್ಗೀತೆ ಉದ್ಯಾನವನದಲ್ಲಿ ನಡೆದ ವಿಧ್ವಂಸಕ ಕೃತ್ಯವನ್ನು ಭಾರತ ಖಂಡಿಸಿದೆ. ಅಪರಾಧಿಗಳ ವಿರುದ್ಧ ತನಿಖೆ ನಡೆಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಭಾರತವು ಕೆನಡಾದ ಅಧಿಕಾರಿಗಳನ್ನು ಒತ್ತಾಯಿಸಿದೆ. ಈ ಹಿಂದೆ ಟ್ರಾಯರ್ಸ್ ಪಾರ್ಕ್ ಎಂದು ಕರೆಯಲ್ಪಡುತ್ತಿದ್ದ ಉದ್ಯಾನಕ್ಕೆ ಶ್ರೀ ಭಗವದ್ಗೀತಾ ಪಾರ್ಕ್ ಎಂದು ಮರುನಾಮಕರಣ ಮಾಡಲಾಗಿದೆ. ಇದನ್ನು ಸೆಪ್ಟೆಂಬರ್ 28 … Continued