ಇರಾನ್ ಸುಪ್ರೀಂ ನಾಯಕ ಖಮೇನಿ ಸಾವಿನ ನಂತ್ರ ಉತ್ತರ ಪ್ರದೇಶ ಹಳ್ಳಿಗೂ ಇರಾನ್ ಆಡಳಿತಕ್ಕೂ ಇರುವ ನಂಟು ಮತ್ತೆ ಮುನ್ನೆಲೆಗೆ

ತೆಹ್ರಾನ್: ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ಕಾರ್ಯಾಚರಣೆಯಲ್ಲಿ ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ನಂತರ ಮಧ್ಯಪ್ರಾಚ್ಯದಲ್ಲಿ ಯುಧದ ಆತಂಕ ಎದುರಾಗಿದೆ. ಈ ಘಟನೆಯ ನಡುವೆಯೇ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ‘ಕಿಂತೂರ್’ ಎಂಬ ಪುಟ್ಟ ಗ್ರಾಮವೊಂದು ಜಾಗತಿಕ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಇದಕ್ಕೆ ಕಾರಣ, ಖಮೇನಿಗೂ ಈ ಹಳ್ಳಿಗೂ ಇರುವ ಆಳವಾದ ಪೂರ್ವಜರ … Continued

ನೇಪಾಳದ ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣ ವಚನ ಸ್ವೀಕಾರ; ಭಾರತದ ಜೊತೆ ಉತ್ತಮ ಸಂಪರ್ಕ ಹೇಗೆ..?

ನವದೆಹಲಿ: ಕಠ್ಮಂಡು ತನ್ನ ಪ್ರಕ್ಷುಬ್ಧ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ಸಜ್ಜಾಗುತ್ತಿದೆ, ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಶುಕ್ರವಾರ ರಾತ್ರಿ ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೂಲಗಳ ಪ್ರಕಾರ, ಈ ಹೆಜ್ಜೆಯ ಹಿಂದಿನ ಒಮ್ಮತ ರೂಪಿಸುವಲ್ಲಿ ಅಧ್ಯಕ್ಷ ರಾಮಚಂದ್ರ ಪೌಡೆಲ್, ನೇಪಾಳದ ಜನರೇಷನ್ ಝಡ್ ಪ್ರತಿಭಟನಾ ಚಳವಳಿಯ ಪ್ರತಿನಿಧಿಗಳು ಮತ್ತು … Continued