ಹಸೆಮಣೆ ಏರಿದ ಟೀಮ್ ಇಂಡಿಯಾ ಸ್ಪಿನ್ನರ್ ಕುಲದೀಪ ಯಾದವ್: ಮಸ್ಸೂರಿಯಲ್ಲಿ ಅದ್ದೂರಿ ವಿವಾಹ

ಟೀಮ್ ಇಂಡಿಯಾದ ಸ್ಪಿನ್ನರ್ ಕುಲದೀಪ ಯಾದವ್ ಅವರು ಶನಿವಾರ (ಮಾರ್ಚ್ 14) ಉತ್ತರಾಖಂಡದ ಮಸ್ಸೂರಿಯಲ್ಲಿ ತಮ್ಮ ಬಾಲ್ಯದ ಗೆಳತಿ ವಂಶಿಕಾ ಸಿಂಗ್ ಅವರನ್ನು ವಿವಾಹವಾಗಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಯಶಸ್ಸಿನ ಬೆನ್ನಲ್ಲೇ ಕುಲದೀಪ ಯಾದವ್ ತಮ್ಮ ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಕಾನ್ಪುರದ ಲಾಲ್ ಬಂಗಲೆ ನಿವಾಸಿಯಾದ ಕುಲದೀಪ ಮತ್ತು ಶ್ಯಾಮ್ ನಗರದ ನಿವಾಸಿಯಾದ ವಂಶಿಕಾ … Continued

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐನಿಂದ ₹131 ಕೋಟಿ ಬಹುಮಾನ ಘೋಷಣೆ

ಅಹಮದಾಬಾದ್‌ನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಪ್ರಶಸ್ತಿ ಗೆದ್ದ ಭಾರತದ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ₹131 ಕೋಟಿ ನಗದು ಬಹುಮಾನವನ್ನು ಘೋಷಿಸಿದೆ. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಗೆದ್ದಾಗ ನೀಡಿದ್ದ ₹125 ಕೋಟಿ ಬಹುಮಾನಕ್ಕಿಂತ ಹೆಚ್ಚಿನ ಮೊತ್ತವನ್ನು ಬಿಸಿಸಿಐ ಈ ಬಾರಿ ನೀಡಿದೆ. ಸೂರ್ಯಕುಮಾರ … Continued

ಟಿ20 ವಿಶ್ವಕಪ್‌ : ತಂಡಕ್ಕೆ ಮರಳಿದ್ದ ಮರುದಿನವೇ ರಿಂಕು ಸಿಂಗ್ ತಂದೆ ನಿಧನ

ನವದೆಹಲಿ : ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರ ತಂದೆ ಖಾಂಚಂದ್ ಸಿಂಗ್ (61) ಅವರು ನಾಲ್ಕನೇ ಹಂತದ ಕ್ಯಾನ್ಸರ್‌ನಿಂದಾಗಿ ಶುಕ್ರವಾರ ಮೃತಪಟ್ಟಿದ್ದಾರೆ. ಗ್ರೇಟರ್ ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ಕಳೆದ ಕೆಲವು ದಿನಗಳಿಂದ ಕ್ಷೀಣಿಸಿತ್ತು. ಪ್ರಸ್ತುತ ಟಿ20 ವಿಶ್ವಕಪ್‌ಗಾಗಿ ತಂಡದೊಂದಿಗೆ ಇರುವ ರಿಂಕು ಸಿಂಗ್, … Continued

ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued

ಟಿ20 ವಿಶ್ವಕಪ್‌ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…

2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued

ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೆ ಮುನ್ನ ಭಾರತ ತಂಡ ಸೇರಿಕೊಳ್ಳಲಿರುವ ಬ್ಯಾಟರ್‌ ರಿಂಕು ಸಿಂಗ್

ಚೆನ್ನೈ: ಫೆಬ್ರವರಿ 25, ಬುಧವಾರ ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಬ್ಯಾಟಿಂಗ್ ಕೋಚ್ ನೀಡಿದ ಮಾಹಿತಿ ಪ್ರಕಾರ, ರಿಂಕು ಸಿಂಗ್ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಭಾರತ ತಂಡವನ್ನು ಮತ್ತೆ ಸೇರಿಕೊಳ್ಳಲಿದ್ದಾರೆ. ಗುರುವಾರ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಸೂಪರ್ 8 ಪಂದ್ಯಕ್ಕೂ ಮುನ್ನ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಕುಟುಂಬದ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ … Continued

ಟಿ20 ವಿಶ್ವಕಪ್ : ತುರ್ತು ಕಾರಣಕ್ಕೆ ಮನೆಗೆ ತೆರಳಿದ ಬ್ಯಾಟರ್‌ ರಿಂಕು ಸಿಂಗ್‌ ; ಜಿಂಬಾವ್ವೆ ವಿರುದ್ಧ ಆಡುವುದು ಅನುಮಾನ

ನವದೆಹಲಿ : ಭಾರತ ತಂಡದ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಅವರು ಕುಟುಂಬದಲ್ಲಿ ಎದುರಾಗಿರುವ ತುರ್ತು ಪರಿಸ್ಥಿತಿಯಿಂದಾಗಿ ಟಿ20 ವಿಶ್ವಕಪ್ ತಂಡವನ್ನು ಅರ್ಧದಲ್ಲೇ ಬಿಟ್ಟು ಮನೆಗೆ ಮರಳಿದ್ದಾರೆ. ಫೆಬ್ರವರಿ 23ರಂದು ತಂಡದೊಂದಿಗೆ ಚೆನ್ನೈಗೆ ಪ್ರಯಾಣಿಸಿದ್ದ ರಿಂಕು, ಮಂಗಳವಾರ ಬೆಳಿಗ್ಗೆಯೇ ಅಲ್ಲಿಂದ ಹೊರಟಿದ್ದಾರೆ. ಫೆಬ್ರವರಿ 26ರಂದು ಜಿಂಬಾಬ್ವೆ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರಿಂಕು ಸಿಂಗ್ ಕಣಕ್ಕಿಳಿಯುವುದು ಅನುಮಾನ … Continued

ಟಿ20 ವಿಶ್ವಕಪ್ | ಜಿಂಬಾಬ್ವೆ ವಿರುದ್ಧ ವಿಂಡೀಸ್‌ಗೆ ಭರ್ಜರಿ ಜಯ ; ಭಾರತದ ‘ಸೆಮಿಫೈನಲ್‌’ ಹಾದಿ ಕಠಿಣ : ಆದ್ರೂ ಇದೆ ಛಾನ್ಸ್ ; ಲೆಕ್ಕಾಚಾರವೇನು ?

ಮುಂಬೈ: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ಧ ದಾಖಲಿಸಿದ 107 ರನ್‌ಗಳ ಬೃಹತ್ ಗೆಲುವು, ಟೀಮ್ ಇಂಡಿಯಾದ ಸೆಮಿಫೈನಲ್ ಪ್ರವೇಶಿಸುವ ಹಾದು ಮತ್ತಷ್ಟು ದುರ್ಗಮವಾಗಿದೆ. ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅಬ್ಬರಿಸುವ ಮೂಲಕ ಗ್ರೂಪ್-1ರ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಹಿಂದಿಕ್ಕಿ  ಅಗ್ರ … Continued

ಟಿ20 ವಿಶ್ವಕಪ್ 2026 : ಸೂಪರ್ 8ರ ಪಂದ್ಯಗಳ ವೇಳಾಪಟ್ಟಿಯ ವಿವರ

ಕೊಲಂಬೊ: ಬುಧವಾರ ಕೊಲಂಬೊದಲ್ಲಿ ನಡೆದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನಮೀಬಿಯಾವನ್ನು ಸೋಲಿಸಿದ ನಂತರ ಟಿ20 ವಿಶ್ವಕಪ್ ಸೂಪರ್ 8 ಹಂತ ಪ್ರವೇಶಿಸಿದ ತಂಡಗಳು ನಿರ್ಧಾರವಾಗಿದೆ. ಗ್ರೂಪ್ ಎ ಯಿಂದ,  ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ಸೂಪರ್‌ 8ರ ಹಂತ ಪ್ರವೇಶಿವೆ. ಗ್ರೂಪ್ ಬಿ ಯಿಂದ ಶ್ರೀಲಂಕಾ ಮತ್ತು ಜಿಂಬಾಬ್ವೆ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯ ಆಡಲ್ಲ ಎಂದಿದ್ದ ಪಾಕಿಸ್ತಾನ ಯೂ ಟರ್ನ್‌ ಹೊಡೆಯಲು ಕಾರಣಗಳೇನು..?

ಕಳೆದ ಕೆಲವು ದಿನಗಳಿಂದ ಜಾಗತಿಕ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಅನಿಶ್ಚಿತತೆ ಕೊನೆಗೊಂಡಿದೆ. ಫೆಬ್ರವರಿ 15 ರಂದು ನಡೆಯಲಿರುವ ಭಾರತ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಪ್ರಸ್ತಾವಿತ ನಿರ್ಧಾರದಿಂದ ಪಾಕಿಸ್ತಾನ ಸರ್ಕಾರ ಹಿಂದೆ ಸರಿದಿದೆ. ರಾಜತಾಂತ್ರಿಕ ಸಂಘರ್ಷ ಮತ್ತು ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ … Continued