ಟಿ20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸಬೇಡಿ : ಪಾಕಿಸ್ತಾನಕ್ಕೆ ‘2009ರ ಲಾಹೋರ್ ದಾಳಿ’ ನೆನಪಿಸಿದ ಶ್ರೀಲಂಕಾ

ಕೊಲಂಬೊ: 2026ರ ಟಿ20 ವಿಶ್ವಕಪ್‌ನ ಸಹ-ಆತಿಥೇಯ ರಾಷ್ಟ್ರವಾಗಿರುವ ಶ್ರೀಲಂಕಾ, ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಭಾರತದ ವಿರುದ್ಧದ ಲೀಗ್ ಹಂತದ ಪಂದ್ಯವನ್ನು ಬಹಿಷ್ಕರಿಸುವ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನಕ್ಕೆ ಅಧಿಕೃತವಾಗಿ ವಿನಂತಿಸಿದೆ. ಪಾಕಿಸ್ತಾನ ಸರ್ಕಾರವು ತನ್ನ ರಾಷ್ಟ್ರೀಯ ತಂಡವು ಟೂರ್ನಿಯಲ್ಲಿ ಭಾಗವಹಿಸಲಿದೆ, ಆದರೆ ಭಾರತದ ವಿರುದ್ಧದ ಪಂದ್ಯವನ್ನು ಮಾತ್ರ ಆಡುವುದಿಲ್ಲ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ … Continued

ಟಿ20 ವಿಶ್ವಕಪ್‌ನಲ್ಲಿ ಭಾರತದಲ್ಲಿ ನಡೆಯುವ ತನ್ನ ಪಂದ್ಯಗಳ ಸ್ಥಳಾಂತರಕ್ಕೆ ಐಸಿಸಿಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮೊರೆ..?

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಘರ್ಷ ಈಗ ಕ್ರಿಕೆಟ್ ಮೈದಾನಕ್ಕೂ ವ್ಯಾಪಿಸಿದೆ. ಐಪಿಎಲ್ 2026ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡದ ಪರ ಆಡಬೇಕಿದ್ದ ಬಾಂಗ್ಲಾದ ಸ್ಟಾರ್ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಒಪ್ಪಂದದಿಂದ ಮುಕ್ತಗೊಳಿಸುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸೂಚಿಸಿದ ಬೆನ್ನಲ್ಲೇ, ಮುಂಬರುವ ಟಿ20 ವಿಶ್ವಕಪ್ ಪಂದ್ಯಗಳ … Continued

ಏಷ್ಯಾ ಕಪ್ ಟ್ರೋಫಿ ವಿವಾದಕ್ಕೆ ಹೊಸ ಟ್ವಿಸ್ಟ್‌ : ಮುಂದಿನ ತಿಂಗಳು ಭಾರತಕ್ಕೆ ಟ್ರೋಫಿ ಹಸ್ತಾಂತರಿಸುವ ಆಫರ್ ನೀಡಿದ ಮೊಹ್ಸಿನ್ ನಖ್ವಿ : ಆದರೆ…

ನವದೆಹಲಿ: ಏಷ್ಯಾ ಕಪ್ ಟ್ರೋಫಿಯ ವಿವಾದವು ಹೊಸ ಬೆಳವಣಿಗೆಗಳನ್ನು ಕಂಡಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಮುಂದಿನ ತಿಂಗಳು ದುಬೈನಲ್ಲಿ ಒಂದು ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಪ್ರಸ್ತಾಪಿಸಿದ್ದಾರೆ, ಅಲ್ಲಿ ಏಷ್ಯಾ ಕಪ್ ಅನ್ನು ಭಾರತದ ಪುರುಷರ ಕ್ರಿಕೆಟ್ ತಂಡಕ್ಕೆ ಹಸ್ತಾಂತರಿಸಬಹುದಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ … Continued

ಆಸ್ಟ್ರೇಲಿಯಾ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ಶುಭಮನ್ ಗಿಲ್ ನಾಯಕ ; ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಸೇರ್ಪಡೆ

ನವದೆಹಲಿ: ಅಕ್ಟೋಬರ್ 19 ರಂದು ಪರ್ತ್‌ನಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ನಾಯಕನನ್ನಾಗಿ ನೇಮಿಸಲಾಗಿದೆ. ಶನಿವಾರ (ಅಕ್ಟೋಬರ್ 4) ಬಿಸಿಸಿಐ ಘೋಷಿಸಿದ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ಇದ್ದಾರೆ, ಆದರೆ ಗಾಯಗಳಿಂದಾಗಿ ರಿಷಭ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಸರಣಿಯಿಂದ … Continued

ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಖ್ಯಾತ ಬ್ಯಾಟರ್‌ ಚೇತೇಶ್ವರ ಪೂಜಾರ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಚೆತೇಶ್ವರ ಪೂಜಾರ (Cheteshwar Pujara) ಅವರು ಭಾನುವಾರ (ಆ. 24) ಎಲ್ಲಾ ಮಾದರಿ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ ಪೂಜಾರ ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವನ್ನು ಹಂಚಿಕೊಂಡಿದ್ದಾರೆ. ತಮ್ಮ ಸುದೀರ್ಘ ಕ್ರಿಕೆಟ್‌ ಜೀವನದಲ್ಲಿ ತಮಗೆ ಸಹಕಾರ ನೀಡಿದ ಎಲ್ಲಾ ಸಹ ಆಟಗಾರರು ಹಾಗೂ ತರಬೇತುದಾರರಿಗೆ ಸದಾ … Continued

ಟಿ 20 ಏಷ್ಯಾ ಕಪ್‌ 2025 : ಭಾರತದ ತಂಡ ಪ್ರಕಟ

ನವದೆಹಲಿ: ಅಜಿತ ಅಗರ್ಕರ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಮಂಗಳವಾರ ಮುಂದಿನ ತಿಂಗಳು ನಡೆಯಲಿರುವ ಟಿ 20 ಏಷ್ಯಾ ಕಪ್‌ಗಾಗಿ ಭಾರತದ 15 ಜನರ ತಂಡವನ್ನು ಪ್ರಕಟಿಸಿದೆ. ಸೂರ್ಯಕುಮಾರ ಯಾದವ್ ನಾಯಕರಾಗಿದ್ದು, ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ. ಭಾರತದ ತಂಡವು ಯುಎಇ, ಪಾಕಿಸ್ತಾನ ಮತ್ತು ಒಮಾನ್ ಜೊತೆಗೆ ಎ ಗುಂಪಿನಲ್ಲಿದೆ. ಯಶಸ್ವಿ ಜೈಸ್ವಾಲ್ ಮುಖ್ಯ ತಂಡದಲ್ಲಿ ಸ್ಥಾನ … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ಪಿಎಫ್ ವಂಚನೆ ಆರೋಪದ ಮೇಲೆ ಅರೆಸ್ಟ್‌ ವಾರಂಟ್ ; ಮೌನ ಮುರಿದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ

ಭವಿಷ್ಯ ನಿಧಿ (ಪಿಎಫ್) ವಂಚನೆ ಆರೋಪದ ಮೇಲೆ ಬಂಧನ ವಾರಂಟ್ ಹೊರಡಿಸಿದ ನಂತರ, ಭಾರತದ ಮಾಜಿ ಕ್ರಿಕೆಟ್‌ ಆಟಗಾರ ರಾಬಿನ್ ಉತ್ತಪ್ಪ ಈ ವಿಷಯದಲ್ಲಿ ಮೌನ ಮುರಿದಿದ್ದಾರೆ. ಅವರು ನಡೆಸುತ್ತಿರುವ ಬಟ್ಟೆ ಕಂಪನಿಯೊಂದರಲ್ಲಿ ಉದ್ಯೋಗಿಗಳ ಪಿಎಫ್ ಗೆ ಸಂಬಂಧಿಸಿದಂತೆ ವಂಚನೆ ಆರೋಪದ ಮೇಲೆ ರಾಬಿನ್‌ ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ. ಸುಮಾರು 24 ಲಕ್ಷ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್

ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued

ಚಾಂಪಿಯನ್ಸ್ ಟ್ರೋಫಿ | “ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ ಅಥವಾ…” : ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಅಂತಿಮ ಅವಕಾಶ ನೀಡಿದ ಐಸಿಸಿ…!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಪಾಕಿಸ್ತಾನಕ್ಕೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿಯನ್ನು ನಡೆಸಲು ಗಡುವು ನೀಡಿದೆ ಎಂದು ವರದಿಯಾಗಿದೆ. ಭಾರತದ ಆಟಗಳನ್ನು ಬೇರೆಡೆ ನಡೆಸಲಾಗುವುದು ಅಥವಾ ಇದಕ್ಕೆ ಒಪ್ಪದಿದ್ದರೆ ನೀವು ಮುಂಬರುವ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುವಿರಿ ಎಂದು ಐಸಿಸಿ ಎಚ್ಚರಿಸಿದೆ ಎಂದು ವರದಿ ಹೇಳಿದೆ. ಭಾರತದ ತಂಡವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ … Continued