ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ಟಿ20 ಕ್ರಿಕೆಟ್‌ ವಿಶ್ವಕಪ್ 2026 : 15 ಸದಸ್ಯರ ಭಾರತದ ತಂಡ ಪ್ರಕಟ ; ಅಕ್ಷರ್ ಪಟೇಲ್ ಉಪನಾಯಕ

ನವದೆಹಲಿ : 2026ರ ಬಹುನಿರೀಕ್ಷಿತ ಟಿ20 ವಿಶ್ವಕಪ್ ಟೂರ್ನಿಗೆ ವೇದಿಕೆ ಸಿದ್ಧವಾಗಿದ್ದು, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಬಲಿಷ್ಠ ಟೀಂ ಇಂಡಿಯಾವನ್ನು ಇಂದು, ಶನಿವಾರ ಪ್ರಕಟಿಸಿದೆ. ಫೆಬ್ರವರಿ 7 ರಿಂದ ಆರಂಭವಾಗಲಿರುವ ಈ ಪ್ರತಿಷ್ಠಿತ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ ಯಾದವ್ ತಂಡದ ನಾಯಕರಾಗಿದ್ದಾರೆ. ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರಿಗೆ ಉಪನಾಯಕನ … Continued

T20 ವಿಶ್ವಕಪ್ 2024 : ಪ್ರಶಸ್ತಿ ಗೆದ್ದ ಭಾರತಕ್ಕೆ ಸಿಕ್ಕ ಟಿ20 ವಿಶ್ವಕಪ್ ಬಹುಮಾನದ ಮೊತ್ತ..ವಿವಿಧ ವಿಭಾಗದಲ್ಲಿ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ

ಶನಿವಾರ ಬಾರ್ಬಡೋಸ್‌ನಲ್ಲಿ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ನಂತರ ಭಾರತೀಯ ಕ್ರಿಕೆಟ್ ತಂಡ T20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದುಕೊಂಡಿತು. ಭಾರತದ 11 ವರ್ಷಗಳ ಕಾಯುವಿಕೆಯ ನಂತರ ರೋಹಿತ್ ಶರ್ಮಾ ನಾಯಕತ್ವದಡಿ ಭಾರತದ ತಂಡವು ತನ್ನ ಎರಡನೇ ಟಿ 20 ವಿಶ್ವಕಪ್‌ ಪ್ರಶಸ್ತಿ ಗೆದ್ದುಕೊಂಡಿತು. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಟಾಸ್ ಗೆದ್ದು … Continued

ಕ್ರಿಕೆಟ್‌ : ಒಂದೇ ಓವರ್‌ನಲ್ಲಿ 6 ಸಿಕ್ಸರ್‌ಗಳು…! ಇತಿಹಾಸ ನಿರ್ಮಿಸಿದ ಆಂಧ್ರದ ಯುವ ಆಟಗಾರ | ವೀಕ್ಷಿಸಿ

ಕ್ರಿಕೆಟ್‌ನಲ್ಲಿ, ಆಟಗಾರ ಒಂದು ಓವರ್‌ನಲ್ಲಿ ಬರೋಬ್ಬರಿ ಆರು ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ಮಾಡಿದ್ದಾರೆ. ಕರ್ನಲ್ CK ನಾಯುಡು ಟ್ರೋಫಿಯು U-23 ಕ್ರಿಕೆಟ್‌ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ವಂಶಿ ಕೃಷ್ಣ ಎಂಬ ಆಟಗಾರ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ದಂತಕಥೆ ಸರ್ ಗ್ಯಾರಿ ಸೋಬರ್ಸ್ 1968 ರಲ್ಲಿ ನಾಟಿಂಗ್‌ಹ್ಯಾಮ್‌ಶೈರ್‌ಗಾಗಿ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುವಾಗ, ಗಾರ್ಫೀಲ್ಡ್ … Continued