ಕೇರಳಕ್ಕೆ ಮೇ 31ರಂದು ನೈಋತ್ಯ ಮಾನ್ಸೂನ್ ಪ್ರವೇಶ : ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ ; ಹವಾಮಾನ ಇಲಾಖೆ

ನವದೆಹಲಿ : ಬಹುನಿರೀಕ್ಷಿತ ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳವನ್ನು ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬುಧವಾರ ತಿಳಿಸಿದೆ. ನೈಋತ್ಯ ಮಾನ್ಸೂನ್ ಸಾಮಾನ್ಯವಾಗಿ ಜೂನ್ 1 ರಂದು ಕೇರಳದಲ್ಲಿ ಪ್ರಾರಂಭವಾಗುತ್ತದೆ. ಭಾರತದ ಕೃಷಿ ಆರ್ಥಿಕತೆಗೆ ನಾಲ್ಕು-ತಿಂಗಳ ನೈಋತ್ವ ಮಾನ್ಸೂನ್‌ ಋತುಮಾನವು ನಿರ್ಣಾಯಕವಾಗಿದೆ, ಇದು ದೇಶದಾದ್ಯಂತ ವಾರ್ಷಿಕ ಮಳೆಯ ಸುಮಾರು 75% ರಷ್ಟನ್ನು … Continued