ಪಹಲ್ಗಾಮ್‌ ದಾಳಿ | ಪಾಕ್ ಬೆಂಬಲಿಸಿದ್ದ ಟರ್ಕಿಗೆ ದೊಡ್ಡ ಹೊಡೆತ ನೀಡಿದ ಭಾರತ : ಸೆಲೆಬಿ ಏರ್‌ಪೋರ್ಟ್‌ ಸರ್ವೀಸಸ್‌ ಗೆ ಭದ್ರತಾ ಅನುಮತಿ ರದ್ದು…

ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯ (Pahalgam Attack) ನಂಥರ ಪಾಕಿಸ್ತಾನಕ್ಕೆ ಬೆಂಬಲ ನೀಡಿರುವ ಟರ್ಕಿಗೆ ಭಾರತ ದೊಡ್ಡ ಹೊಡೆತ ನೀಡಿದೆ. ವಿಮಾನ ನಿಲ್ದಾಣದಲ್ಲಿ ಗ್ರೌಂಡ್‌ ಹ್ಯಾಂಡ್ಲಿಂಗ್‌ ಸೇವೆಯನ್ನು ನೀಡುತ್ತಿದ್ದ ಟರ್ಕಿ ಮೂಲದ ಸೆಲೆಬಿ ಏರ್‌ಪೋರ್ಟ್‌ ಇಂಡಿಯಾ ಸರ್ವೀಸ್‌ (Celebi Airport Services India) ಕಂಪನಿಗೆ ಕೊಟ್ಟಿದ್ದ ಅನುಮೋದನೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ. ಟರ್ಕಿ ಮೂಲದ ಸೆಲೆಬಿ … Continued

ಮೂಲೆಗುಂಪು-ಹತಾಶ ; ʼಸಿಂಧೂ ಜಲ ಒಪ್ಪಂದ ಸಸ್ಪೆಂಡ್‌ʼ ನಿರ್ಧಾರ ಮರುಪರಿಶೀಲಿಸುವಂತೆ ಒತ್ತಾಯಿಸಿ ಭಾರತಕ್ಕೆ ಪತ್ರ ಬರೆದ ಪಾಕಿಸ್ತಾನ

ನವದೆಹಲಿ: ಪಾಕಿಸ್ತಾನದ ಭೈಒತ್ಪಾದಕ ನೆಲೆಗಳ ವಿರುದ್ಧ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಕದನ ವಿರಾಮಕ್ಕೆ ಒಪ್ಪಿದ ಕೆಲವೇ ದಿನಗಳಲ್ಲಿ, ಪಾಕಿಸ್ತಾನವು ಈಗ ಭಾರತಕ್ಕೆ ಪತ್ರ ಬರೆದಿದೆ. ಹಾಗೂ ಭಾರತವು ಸ್ಥಗಿತಗೊಳಿಸಿರುವ ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ತನ್ನ ಪ್ರದೇಶಕ್ಕೆ ನದಿಗಳ ನೀರಿನ ಹರಿವನ್ನು ಪುನರಾರಂಭಿಸುವಂತೆ ಒತ್ತಾಯಿಸಿದೆ ಎಂದು ವರದಿಯಾಗಿದೆ. ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತವು … Continued

ಭಾರತದ ಜೊತೆ ಪಾಕಿಸ್ತಾನದ ಕದನ ವಿರಾಮದ ಬಗ್ಗೆ ಚೀನಾ ಅಸಮಾಧಾನ? ಇದಕ್ಕೆ ಕಾರಣ ಏನು ಗೊತ್ತೆ…?

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರನ್ನು ಗುರಿಯಾಗಿಸಿಕೊಂಡು ಭಾರತ ನಡೆಸಿದ ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಹಲವಾರು ವಾಯುನೆಲೆಗಳು ಮತ್ತು ಇತರ ಮಿಲಿಟಿರಿ ನೆಲೆಗಳು ಹಾನಿಗೊಳಗಾದವು. ಅದರ ನಂತರ ಪಾಕಿಸ್ತಾನ ಅಮೆರಿಕಕ್ಕೆ ಮಧ್ಯಪ್ರವೇಶಿಸುವಂತೆ ದುಂಬಾಲು ಬಿದ್ದ ನಂತರ ಕದನ ವಿರಾಮ ಘೋಷಣೆಯಾಯಿತು. ಅಮೆರಿಕ ಈ ಕದನ ವಿರಾಮದ ಕ್ರೆಡಿಟ್‌ … Continued

ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ನವದೆಹಲಿ : ದೆಹಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ನಿಯೋಜಿತರಾಗಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಸರ್ಕಾರ ದೇಶದಿಂದ ಹೊರಹಾಕಿದ್ದು, ಹೆಸರು ಹೇಳದ ಅಧಿಕಾರಿಗೆ 24 ಗಂಟೆಗಳ ಒಳಗೆ ದೇಶ ಬಿಟ್ಟು ಹೋಗುವಂತೆ ಸೂಚಿಸಲಾಗಿದೆ. “ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ” ಕೃತ್ಯಗಳಲ್ಲಿ ತೊಡಗಿದ್ದಕ್ಕಾಗಿ ಅವರನ್ನು ‘ಪರ್ಸನಾ ನಾನ್ ಗ್ರಾಟಾ’ ಎಂದು ಘೋಷಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡೆವಿನ ಸಂಘರ್ಷದ ನಡುವೆ ಈ … Continued

ಆಪರೇಷನ್ ಸಿಂಧೂರ : ಬ್ರಹ್ಮೋಸ್ ಕ್ಷಿಪಣಿ ಬಳಸಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಮಾಡಿದ ಭಾರತ; ಪಟ್ಟಿ ಇಲ್ಲಿದೆ…

ನವದೆಹಲಿ: ಪಾಕಿಸ್ತಾನದ ವಾಯುನೆಲೆಗಳನ್ನು ಹೊಡೆದುರುಳಿಸಲು ಮತ್ತು ನಾಶಮಾಡಲು ಭಾರತ ಬ್ರಹ್ಮೋಸ್ ಕ್ಷಿಪಣಿಗಳನ್ನು ಬಳಸಿತು. ಪಾಕಿಸ್ತಾನದ ಕನಿಷ್ಠ 11 ವಾಯುನೆಲೆಗಳ ಮೇಲೆ ಭಾರತೀಯ ಪಡೆಗಳು ದಾಳಿ ನಡೆಸಿವೆ. ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆ (LoC) ಉದ್ದಕ್ಕೂ ಪಾಕಿಸ್ತಾನದ ಆಕ್ರಮಣಕಾರಿ ಕ್ರಮಗಳಿಗೆ ನಿರ್ಣಾಯಕ ಪ್ರತಿಕ್ರಿಯೆಯಾಗಿ, ಭಾರತೀಯ ಸಶಸ್ತ್ರ ಪಡೆಗಳು ಶನಿವಾರ (ಮೇ 10) ಪಾಕಿಸ್ತಾನದ ತಾಂತ್ರಿಕ ಸೌಲಭ್ಯಗಳು, … Continued

ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಪಾಕಿಸ್ತಾನ ಗೋಗರೆದಿದ್ದೇಕೆ..? ಭಾರತದ ಬ್ರಹ್ಮೋಸ್‌ ಶಕ್ತಿಗೆ ಪಾಕ್‌ ಪರಮಾಣು ಶಸ್ತ್ರಾಗಾರದ ಬಳಿಯ ಮಿಲಿಟರಿ ನೆಲೆಗಳು ಧ್ವಂಸ ; ಪಾಕ್‌ ಕಂಗಾಲು…!

ನವದೆಹಲಿ: ಗಡಿ ನಿಯಂತ್ರಣ ರೇಖೆ(LoC)ಯಾದ್ಯಂತ ನಾಲ್ಕು ದಿನಗಳ ನಿಖರವಾದ ಕ್ಷಿಪಣಿ ದಾಳಿಗಳು, ಡ್ರೋನ್ ಆಕ್ರಮಣಗಳು ಮತ್ತು ಫಿರಂಗಿ ಯುದ್ಧಗಳ ನಂತರ, ಭಾರತ ಮತ್ತು ಪಾಕಿಸ್ತಾನವು ಮೇ 10 ರ ಸಂಜೆಯಿಂದ ಜಾರಿಗೆ ಬರುವಂತೆ ಭೂಮಿ, ವಾಯು ಮತ್ತು ಸಮುದ್ರದಲ್ಲಿನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಒಪ್ಪಿಕೊಂಡಿವೆ. ಕದನ ವಿರಾಮದ ಘೋಷಣೆಯಾದ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನವು … Continued

ಪಾಕ್‌ ಸರ್ಕಾರದ ಮಾತನ್ನೇ ಕೇಳುತ್ತಿಲ್ಲ ಸೇನೆ…! ಭಾರತದ ಜೊತೆ ಕದನ ವಿರಾಮ ಒಪ್ಪಂದ ತಿರಸ್ಕರಿಸಿದ ಪಾಕಿಸ್ತಾನಿ ಸೇನೆ ; ಮತ್ತೆ ದಾಳಿ…!

ನವದೆಹಲಿ: ಸೇನಾ ಕಾರ್ಯಾಚರಣೆಗಳನ್ನು ನಿಲ್ಲಿಸಲು ಭಾರತದ ಜೊತೆ ಒಪ್ಪಂದ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಪಾಕಿಸ್ತಾನ ಸೇನೆಯು ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಶೆಲ್ ದಾಳಿ ನಡೆಸಿದೆ ಮತ್ತು ಹಲವಾರು ಭಾರತೀಯ ಸ್ಥಳಗಳ ಮೇಲೆ ಡ್ರೋನ್‌ ಗಳಿಂದ ದಾಳಿ ನಡೆಸಿದೆ. ಕದನ ವಿರಾಮ ಒಪ್ಪಂದದ ನಂತರ ಶನಿವಾರ ಸಂಜೆ ಅದನ್ನು ಉಲ್ಲಂಘಿಸಿದ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿಯಲ್ಲಿ … Continued

ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued

“ಪ್ರತಿಯೊಂದು ದುಸ್ಸಾಹಸವೂ…ಯಾವುದೇ ಭಯೋತ್ಪಾದಕ ಕೃತ್ಯವೂ…”: ಕದನ ವಿರಾಮ ಘೋಷಣೆ ನಂತ್ರ ಪಾಕಿಸ್ತಾನಕ್ಕೆ ಗಂಭೀರ ಎಚ್ಚರಿಕೆ ನೀಡಿದ ಭಾರತ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಒಪ್ಪಿಕೊಂಡಿರುವ ಕದನ ವಿರಾಮಕ್ಕೆ ಬದ್ಧವಾಗಿರಬೇಕು. ಆದರೆ ಭಾರತ “ಸಂಪೂರ್ಣವಾಗಿ ಸಿದ್ಧವಾಗಿದೆ” ಮತ್ತು “ಸದಾ ಜಾಗರೂಕವಾಗಿದೆ. ಮತ್ತು ಪಾಕಿಸ್ತಾನದಿಂದ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುವುದು ಎಂದು ಭಾರತ ಎಚ್ಚರಿಸಿದೆ ಮತ್ತು ಅದಕ್ಕೆ ತಕ್ಕ ಉತ್ತರ ನೀಡುವುದಾಗಿ ಸ್ಪಷ್ಟವಾಗಿ ತಿಳಿಸಿದೆ. ಭಾರತ ಕದನ ವಿರಾಮ ನಿರ್ಧಾರವನ್ನು ಘೋಷಿಸಿದ … Continued