ಇರಾನ್‌ ಯುದ್ಧ : ತೈಲ ಬಿಕ್ಕಟ್ಟಿನ ನಡುವೆ ಭಾರತಕ್ಕೆ ಕಚ್ಚಾ ತೈಲ ಕಳುಹಿಸುವ ಭರವಸೆ ನೀಡಿದ ರಷ್ಯಾ

 ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಉಂಟಾಗುವ ಹೆಚ್ಚುತ್ತಿರುವ ಪೂರೈಕೆ  ಬಗ್ಗೆ ಭಾರತಕ್ಕೆ ಆಗುವ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ರಷ್ಯಾವು ಸುಮಾರು 9.5 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಭಾರತಕ್ಕೆ ರವಾನಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.  ಪ್ರಮುಖ ಸಮುದ್ರ ಮಾರ್ಗಗಳ ಮೇಲೆ, ವಿಶೇಷವಾಗಿ ಹಾರ್ಮುಜ್ ಜಲಸಂಧಿಯ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸಂಘರ್ಷದ ಭಯದಿಂದ … Continued

‘ನಮ್ಮ ಸ್ನೇಹಿತನನ್ನು ನೋಡಲು ಸಂತೋಷವಾಗುತ್ತದೆ’ : ಪ್ರಧಾನಿ ಮೋದಿಯನ್ನು ರಷ್ಯಾಕ್ಕೆ ಆಹ್ವಾನಿಸಿದ ಅಧ್ಯಕ್ಷ ಪುತಿನ್

ಮಾಸ್ಕೊ : ವಿದೇಶಾಂಗ ಸಚಿವ ಎಸ್. ಜೈಶಂಕರ ಅವರು ಕ್ರೆಮ್ಲಿನ್‌ನಲ್ಲಿ ರಷ್ಯಾದ ನಾಯಕರನ್ನು ಭೇಟಿ ಮಾಡಿದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಮುಂದಿನ ವರ್ಷ ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಆಹ್ವಾನಿಸಿದ್ದಾರೆ. “ನಮ್ಮ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷಪಡುತ್ತೇವೆ” ಎಂದು ಪುತಿನ್ … Continued

ಭಾರತ-ರಷ್ಯಾ ಸಂಬಂಧಗಳು, ಅಮೆರಿಕ-ರಷ್ಯಾ ಸಂಬಂಧಗಳಿಗಿಂತ ಭಿನ್ನವಾಗಿವೆ…’: ಭಾರತದ ಸಂದಿಗ್ಧತೆಯನ್ನು ವಿಶ್ವದ ದೊಡ್ಡಣ್ಣ ಅರ್ಥಮಾಡಿಕೊಂಡಿದೆಯೇ?

ವಾಷಿಂಗ್ಟನ್/ದೆಹಲಿ: ಉಕ್ರೇನ್ ಮೇಲೆ ರಷ್ಯಾದ ದಾಳಿಯ ನಂತರ (ರಷ್ಯಾ-ಉಕ್ರೇನ್ ಯುದ್ಧ), ವಿಶ್ವದ ಆಸಕ್ತಿ ಭಾರತ ಯಾವ ನಿಲುವು ತೆಗೆದುಕೊಳ್ಳುತ್ತಿದೆ ಎಂಬುದರ ಮೇಲಿದೆ. ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳ ಜೊತೆಗೆ, ವಿಶ್ವದ ಎಲ್ಲ ದೇಶಗಳು ಈ ದಾಳಿಯನ್ನು ಬಹಿರಂಗವಾಗಿ ಟೀಕಿಸಿದವು. ಆದರೆ, ಅಮೆರಿಕ ಮತ್ತು ಪಾಶ್ಚಿಮಾತ್ಯ ದೇಶಗಳೊಂದಿಗೆ ಉತ್ತಮ ಸಂಬಂಧವಿದ್ದರೂ ಭಾರತ ಅವರ ಮಾತಿಗೆ ಕಿವಿಗೊಡಲಿಲ್ಲ. ಅವರು … Continued