ಇಂದು ರಾಯ್ಪುರದಲ್ಲಿ ಭಾರತ Vs ಆಸ್ಟ್ರೇಲಿಯಾ T20 ಕ್ರಿಕೆಟ್‌ ಪಂದ್ಯ ; ಸ್ಟೇಡಿಯಂನಲ್ಲಿ ವಿದ್ಯುತ್ ಇರುವುದು ಡೌಟು, ಯಾಕೆಂದರೆ….

ರಾಯ್‌ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟಿ20 ಅಂತಾರಾಷ್ಟ್ರೀಯ ಪಂದ್ಯ ಇಂದು, ಶುಕ್ರವಾರ ರಾಯ್‌ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ನಿರ್ಣಾಯಕ ಎನ್‌ಕೌಂಟರ್‌ಗೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ಇಲ್ಲ. ಕಾರಣ, 2009 ರಿಂದ ವಿದ್ಯುತ್ ಬಿಲ್ ಪಾವತಿಸಲಾಗಿಲ್ಲಎಂದು ವರದಿಯಾಗಿದೆ. ಕ್ರೀಡಾಂಗಣಕ್ಕೆ ₹3.16 ಕೋಟಿ ಬಿಲ್ ಬಾಕಿ … Continued