ವೀಡಿಯೊ : ಭಾರತದ ವಿರುದ್ಧ ಪಾಕ್‌ ಸೋಲಿಗೆ ಇನ್ಸಲ್ಟ್‌ : ಪಂದ್ಯ ಮುಗಿಯುವ ಮೊದಲೇ ಮೈದಾನದಿಂದ ಕಾಲ್ಕಿತ್ತ ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ !

ಕೊಲಂಬೊ: ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಟಿ20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಹೀನಾಯ ಸೋಲು ಅನುಭವಿಸಿದೆ. ಆದರೆ, ಪಂದ್ಯ ಮುಕ್ತಾಯಕ್ಕೂ ಮುನ್ನವೇ ಪಂದ್ಯ ವೀಕ್ಷಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಮೈದಾನದಿಂದ ಹೊರನಡೆದಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಹಾಸ್ಯಕ್ಕೆ ಕಾರಣವಾಗಿದೆ. ಕೊಲಂಬೊದ … Continued

ಪಿಸಿಬಿ ಅಧ್ಯಕ್ಷ ಒಬ್ಬ ‘ಅಸಮರ್ಥ, ಅಜ್ಞಾನಿ’: ಭಾರತದ ಎದುರಿಗೆ ಪಾಕ್‌ ತಂಡದ ಹೀನಾಯ ಸೋಲಿಗೆ ಶೋಯೆಬ್ ಅಖ್ತರ್ ಆಕ್ರೋಶ

ಟಿ20 ವಿಶ್ವಕಪ್‌ನ ಹೈವೋಲ್ಟೇಜ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧ ಪಾಕಿಸ್ತಾನ ತಂಡ 61 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನದ ಮಾಜಿ ವೇಗಿ ಶೋಯೆಬ್ ಅಖ್ತರ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಕಿಡಿಕಾರಿದ್ದು, ಅವರನ್ನು ‘ಅನರ್ಹ’ ಮತ್ತು ‘ಜಾಹೀಲ್’ (ಅಜ್ಞಾನಿ) ಎಂದು ಕರೆದಿದ್ದಾರೆ. ಭಾನುವಾರ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯ ಆಡಲ್ಲ ಎಂದಿದ್ದ ಪಾಕಿಸ್ತಾನ ಯೂ ಟರ್ನ್‌ ಹೊಡೆಯಲು ಕಾರಣಗಳೇನು..?

ಕಳೆದ ಕೆಲವು ದಿನಗಳಿಂದ ಜಾಗತಿಕ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಅನಿಶ್ಚಿತತೆ ಕೊನೆಗೊಂಡಿದೆ. ಫೆಬ್ರವರಿ 15 ರಂದು ನಡೆಯಲಿರುವ ಭಾರತ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಪ್ರಸ್ತಾವಿತ ನಿರ್ಧಾರದಿಂದ ಪಾಕಿಸ್ತಾನ ಸರ್ಕಾರ ಹಿಂದೆ ಸರಿದಿದೆ. ರಾಜತಾಂತ್ರಿಕ ಸಂಘರ್ಷ ಮತ್ತು ಬಹಿಷ್ಕಾರದ ಎಚ್ಚರಿಕೆ ನೀಡಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ … Continued

ವೀಡಿಯೊ..| ಭಾರತದ ರಕ್ಷಣಾ ವ್ಯವಸ್ಥೆಗಳ ಬಗ್ಗೆ ಚೀನಾ ಗುಪ್ತಚರ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ

ಇಸ್ಲಾಮಾಬಾದ್: ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಚೀನಾವು ಪಾಕಿಸ್ತಾನಕ್ಕೆ ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ನೀಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯು ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಒಳಗೊಂಡಿತ್ತು ಎಂದು ವರದಿಯಾಗಿದೆ. ಸಂದರ್ಶನವೊಂದರಲ್ಲಿ, ಪಾಕಿಸ್ತಾನದ ಖವಾಜಾ ಆಸಿಫ್, ಭಾರತದ ಜೊತೆ ಸಂಘರ್ಷದ ನಂತರ ಪಾಕಿಸ್ತಾನವು ಹೆಚ್ಚಿನ ಎಚ್ಚರಿಕೆಯಲ್ಲಿದೆ … Continued

ಪಾಕಿಸ್ತಾನದಲ್ಲಿ ಕೆಜಿ ಅಕ್ಕಿಗೆ 340 ರೂ., ಲೀಟರ್ ಹಾಲಿಗೆ 224 ರೂ., 1 ಮೊಟ್ಟೆಗೆ…..: ಆರ್ಥಿವಾಗಿ ಜರ್ಜರಿತ ಪಾಕಿಸ್ತಾನಕ್ಕೆ ಮೋದಿ ಕ್ರಮದ ಶಾಕ್…!

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಭಾರತ-ಪಾಕಿಸ್ತಾನ ಯುದ್ಧದ ಬೆದರಿಕೆಯ ನಡುವೆ, ಆರ್ಥಿಕ ಬಿಕ್ಕಟ್ಟಿನಲ್ಲಿರುವ ಪಾಕಿಸ್ತಾನದ ಹಣದುಬ್ಬರವು ನಿರ್ಣಾಯಕ ಮಟ್ಟವನ್ನು ತಲುಪಿದೆ. ಆಹಾರದ ಬೆಲೆಗಳು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದು, ಮಾಧ್ಯಮ ವರದಿಗಳ ಪ್ರಕಾರ, ಅಕ್ಕಿ, ಹಿಟ್ಟು, ತರಕಾರಿಗಳು, ಹಣ್ಣುಗಳು ಮತ್ತು ಕೋಳಿಮಾಂಸದಂತಹ ಅಗತ್ಯ ಆಹಾರ-ವಸ್ತುಗಳ ಬೆಲೆಗಳು ತೀವ್ರವಾಗಿ ಏರಿವೆ. ಪಹಲ್ಗಾಮ್ ದಾಳಿಯ ನಂತರ ಪ್ರಧಾನಿ ನರೇಂದ್ರ … Continued

ವೀಡಿಯೊ | ಸ್ಟೇಡಿಯಂನಲ್ಲಿ ಕುಳಿತು 22 ಪಂಡಿತರು ʼಮಾಟಮಂತ್ರʼ ಮಾಡಿದ್ದಕ್ಕೆ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸೋಲಾಯ್ತಂತೆ ; ಹೀಗೆಂದ ಪಾಕ್‌ ಮಾಧ್ಯಮ-ವೀಕ್ಷಿಸಿ

ಹೈ-ವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ 2025 ಲೀಗ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡವು ಸೋಲನುಭವಿಸಿದ ನಂತರ ತಂಡದ ಅಭಿಮಾನಿಗಳು ಮತ್ತು ಮಾಧ್ಯಮಗಳು ಸೇರಿದಂತೆ ಬೆಂಬಲಿಗರಿಗೆ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ವೈರಲ್ ಆಗಿರುವ ಪಾಕಿಸ್ತಾನಿ ಟಿವಿ ಚರ್ಚೆಯ ವಿಲಕ್ಷಣ ಹಾಗೂ ಹಾಸ್ಯಾಸ್ಪದ ಆರೋಪಗಳನ್ನೂ ಮಾಡಲಾಗಿದೆ. ಟಿವಿ ಚರ್ಚೆ ವೇಳೆ ಪ್ಯಾನೆಲಿಸ್ಟ್‌ಗಳಲ್ಲಿ ಒಬ್ಬರು ಭಾರತವು 22 ಪಂಡಿತರನ್ನು … Continued

ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನಕ್ಕೆ ಚಾಂಪಿಯನ್ಸ್ ಟ್ರೋಫಿ 2025 ಸೆಮಿಫೈನಲ್‌ಗೆ ತಲುಪಲು ಅವಕಾಶವಿದೆಯೇ..? ಅದು ಹೇಗೆ..?

ಭಾನುವಾರ (ಫೆಬ್ರವರಿ 23) ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ರ ಎ ಗುಂಪಿನ ಪಂದ್ಯದಲ್ಲಿ ಭಾರತದ ಎದುರು ಸೋತ ನಂತರ ಪಾಕಿಸ್ತಾನದ ಸೆಮಿಫೈನಲ್‌ಗೆ ತಲುಪುವ ಆಸೆಗೆ ಭಾರಿ ಹೊಡೆತ ಬಿದ್ದಿದೆ. ಭಾರತವು ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅವರ ಶತಕದ ನೆರವಿನಿಂದ ಭಾರತವು ತನ್ನ … Continued

ವಿಶ್ವಕಪ್ 2023: ಬ್ಯಾಟರ್‌ ಶುಭಮನ್ ಗಿಲ್ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತದ ತಂಡದ ಆರಂಭಿಕ ಆಟಗಾರ  ಶುಭಮನ್ ಗಿಲ್ ಅವರನ್ನು ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರತವು ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕಾಗಿ ದೆಹಲಿಗೆ ಹೊರಡುವ ಮುನ್ನ ಗಿಲ್ ಅವರ ಪ್ಲೇಟ್‌ಲೆಟ್ ಎಣಿಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಶುಭಮನ್ ಗಿಲ್ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ವಿಶ್ವಕಪ್‌-2023 ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾ … Continued