ಭಾರತದ ಜೊತೆ ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಪ್ರತಿ ಸುಂಕ ಇಳಿಕೆ ; ಟ್ರಂಪ್ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತದ ಮೇಲಿನ ಪ್ರತಿ ಸುಂಕವನ್ನು (reciprocal tariffs) ಶೇ. 25 ರಿಂದ ಶೇ. 18ಕ್ಕೆ ಇಳಿಸುವುದಾಗಿ ಘೋಷಿಸಿದ್ದಾರೆ. ಭಾರೀ ಸುಂಕಗಳಿಂದಾಗಿ ಹದಗೆಟ್ಟಿದ್ದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧದಲ್ಲಿ ಈ ನಿರ್ಧಾರವು ಹೊಸ ಭರವಸೆ ಮೂಡಿಸಿದೆ. ಪ್ರಧಾನಿ … Continued

ಟಿ20 ವಿಶ್ವಕಪ್‌ 2026 : ಭಾರತದ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಬಹಿಷ್ಕಾರ

ನವದೆಹಲಿ: ಫೆಬ್ರವರಿ 7 ರಿಂದ ಮಾರ್ಚ್ 8 ರವರೆಗೆ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಹಿಂದೆ ಸರಿಯುವುದಿಲ್ಲ. ಆದರೆ, ಫೆಬ್ರವರಿ 15 ರಂದು ಕೊಲಂಬೊದಲ್ಲಿ ನಡೆಯಲಿರುವ ತನ್ನ ಸಾಂಪ್ರದಾಯಿಕ ಎದುರಾಳಿ ಭಾರತದ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ ತಂಡ ಕಣಕ್ಕಿಳಿಯುವುದಿಲ್ಲ. ಭಾನುವಾರ ಸಂಜೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಪಿಸಿಬಿ … Continued

ಕೇಂದ್ರ ಬಜೆಟ್ 2026 : ಯಾವುದು ಅಗ್ಗ..? ಯಾವುದು ದುಬಾರಿ…?

ನವದೆಹಲಿ: ಸಚಿವರ ನೀತಿ ಘೋಷಣೆಗಳಿಂದಾಗಿ ಹಲವಾರು ವಸ್ತುಗಳ ಬೆಲೆ ಇಳಿಕೆಯಾಗಿದೆ. ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶದಿಂದ 17 ಅತ್ಯಗತ್ಯ ಕ್ಯಾನ್ಸರ್ ವಿರೋಧಿ ಔಷಧಗಳ ಮೇಲೆ ಮೂಲ ಕಸ್ಟಮ್ಸ್ ಸುಂಕವನ್ನು ಸರ್ಕಾರ ವಿನಾಯಿತಿ ನೀಡಿದೆ. ಅಲ್ಲದೆ, 2035 ರವರೆಗೆ ಪರಮಾಣು ವಿದ್ಯುತ್ ಯೋಜನೆಗಳ ಆಮದಿನ ಮೇಲಿನ ಕಸ್ಟಮ್ಸ್ ಸುಂಕವನ್ನೂ ಮನ್ನಾ ಮಾಡಲಾಗಿದೆ. ಆದರೆ, … Continued

ಕೇಂದ್ರ ಬಜೆಟ್‌ 2026; ಆದಾಯ ತೆರಿಗೆಯಲ್ಲಿ ಬದಲಾವಣೆ ಇಲ್ಲ; ಏ.1ರಿಂದ ಹೊಸ ತೆರಿಗೆ ಪದ್ಧತಿ ಜಾರಿ; ಪ್ರಮುಖ ಹೈಲೈಟ್ಸ್‌

ನವದೆಹಲಿ: ಭಾನುವಾರ 2026ರ ಕೇಂದ್ರ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತದ ಆರ್ಥಿಕತೆಯನ್ನು ಮುನ್ನಡೆಸಲು ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮೂರು ಪ್ರಮುಖ ‘ಕರ್ತವ್ಯ’ಗಳನ್ನು ಘೋಷಿಸಿದರು. “ಬಡವರು, ವಂಚಿತರು ಮತ್ತು ಶೋಷಿತ ವರ್ಗಗಳ ಮೇಲೆ ಕೇಂದ್ರೀಕರಿಸುವುದೇ ನಮ್ಮ ಸರ್ಕಾರದ ‘ಸಂಕಲ್ಪ’,” ಎಂದು ಸೀತಾರಾಮನ್ ಅವರು ಈ … Continued

ಕೇಂದ್ರ ಬಜೆಟ್ 2026 : ವಿದೇಶಿ ಹೂಡಿಕೆದಾರರಿಗೆ ಬಾಗಿಲು ತೆರೆದ ಸರ್ಕಾರ, ಸೆಮಿಕಂಡಕ್ಟರ್ ಕ್ಷೇತ್ರಕ್ಕೆ 40,000 ಕೋಟಿ ರೂ, ಬೆಂಗಳೂರಿಗೆ 2 ಹೈಸ್ಪೀಡ್ ರೈಲು ಕಾರಿಡಾರ್‌

ನವದೆಹಲಿ: ಇಂದು, ಭಾನುವಾರ 2026ರ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೆಮಿಕಂಡಕ್ಟರ್ ಕ್ಷೇತ್ರಕ್ಕಾಗಿ 40,000 ಕೋಟಿ ರೂಪಾಯಿಗಳ ಅನುದಾನವನ್ನು ಘೋಷಿಸಿದರು. ಸೆಮಿಕಂಡಕ್ಟರ್ ಮಿಷನ್‌ನ ವೇಗವನ್ನು ಹೆಚ್ಚಿಸಲು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0’ ಅನ್ನು ಅವರು ಪ್ರಕಟಿಸಿದರು. ಅಲ್ಲದೆ ವಿದೇಶಿ ಹೂಡಿಕೆದಾರರಿಗೆ ಹೆಚ್ಚಿನ ಅವಕಾಶ ನೀಡುವುದನ್ನು ಪ್ರಸ್ತಾಪಿಸಲಾಗಿದೆ. ನರೇಗಾ ಹೆಸರು ಬದಲಾಯಿಸಿ … Continued

ಭಾರತ-ಇಯು ಮುಕ್ತ ವ್ಯಾಪಾರ ಒಪ್ಪಂದ : ಆರ್ಥಿಕ ಸಂಕಷ್ಟದ ಭೀತಿಯಲ್ಲಿ ಪಾಕಿಸ್ತಾನ ; 1 ಕೋಟಿ ಉದ್ಯೋಗಕ್ಕೆ ಕುತ್ತು..?

ನವದೆಹಲಿ: ಸುಮಾರು 20 ವರ್ಷಗಳ ಸುದೀರ್ಘ ಮಾತುಕತೆಯ ನಂತರ, ಭಾರತ ಮತ್ತು ಯುರೋಪಿಯನ್ ಯೂನಿಯನ್ (EU) ಜನವರಿ 27 ರಂದು ನವದೆಹಲಿಯಲ್ಲಿ ಐತಿಹಾಸಿಕ ‘ಮುಕ್ತ ವ್ಯಾಪಾರ ಒಪ್ಪಂದ’ಕ್ಕೆ (FTA) ಸಹಿ ಹಾಕಿವೆ. ವಿಶ್ವದ ಜನಸಂಖ್ಯೆಯ ಕಾಲು ಭಾಗ ಹಾಗೂ ಜಾಗತಿಕ ಜಿಡಿಪಿಯ ಶೇ. 25 ರಷ್ಟನ್ನು ಪ್ರತಿನಿಧಿಸುವ ಈ ಎರಡು ಆರ್ಥಿಕತೆಗಳ ಒಕ್ಕೂಟವು ಈಗ ಜಾಗತಿಕ … Continued

‘ಎಚ್ಚರಿಕೆ ಗಂಟೆ ‘: 2050ರ ವೇಳೆಗೆ ವಿಶ್ವದ ಅರ್ಧದಷ್ಟು ಜನರಿಗೆ ‘ಶಾಖದ ಅಲೆ’ ಗಂಡಾಂತರ…! ಭಾರತದ ಮೇಲೂ ಕೆಟ್ಟ ಪರಿಣಾಮ

ಲಂಡನ್: ಜಾಗತಿಕ ತಾಪಮಾನ ಏರಿಕೆಯು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ಕೆಲವು ದಶಕಗಳಲ್ಲಿ ಭೂಮಿಯ ಅರ್ಧದಷ್ಟು ಜನಸಂಖ್ಯೆ ಎಂದರೆ ಸುಮಾರು 379 ಕೋಟಿ ಜನರು ತೀವ್ರತರವಾದ ಶಾಖದ ಅಲೆಗಳಿಗೆ (Extreme Heat) ತುತ್ತಾಗಲಿದ್ದಾರೆ ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಇತ್ತೀಚಿನ ಸಂಶೋಧನೆ ಎಚ್ಚರಿಸಿದೆ. ಸಂಶೋಧನೆಯ ಪ್ರಕಾರ ಕೈಗಾರಿಕಾ ಪೂರ್ವ ಯುಗಕ್ಕೆ ಹೋಲಿಸಿದರೆ ಜಾಗತಿಕ ತಾಪಮಾನವು 2 ಡಿಗ್ರಿ … Continued

ಮಗನನ್ನು ರಕ್ಷಿಸಲು ಕುಡಗೋಲಿನಿಂದ ಚಿರತೆಯನ್ನೇ ಬಡಿದು ಕೊಂದ 60 ವರ್ಷದ ವೃದ್ಧ…!

ಗಿರ್ ಸೋಮನಾಥ: ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯ ಗಂಗ್ಡಾ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ಭೀಕರ ಘಟನೆಯೊಂದು ಸಂಭವಿಸಿದೆ. ದಾಳಿ ಮಾಡಲು ನುಗ್ಗಿ ಬಂದ ಚಿರತೆಗೆ ಹೆದರದ ವೃದ್ಧರೊಬ್ಬರು, ತಮ್ಮ ಮಗನ ಪ್ರಾಣ ಉಳಿಸಲು ಅದ್ಭುತ ಶೌರ್ಯ ತೋರಿ ಚಿರತೆಯನ್ನೇ ಸಾಯಿಸಿದ್ದಾರೆ….! ಸ್ಥಳೀಯ ಮೂಲಗಳ ಪ್ರಕಾರ, ಈ ಘಟನೆಯು ಬುಧವಾರ ಸಂಜೆ ಗಿರ್ ಸೋಮನಾಥ್‌ನ ಉನಾ ಎಂಬ … Continued

ಟ್ರಂಪ್ ‘ಸುಂಕ’ ಸಮರಕ್ಕೆ ಭಾರತದ ಉತ್ತರ ಹೇಗಿರಬೇಕು..? ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದ ಜನಾಭಿಪ್ರಾಯವೇನು..?

ಅಮೆರಿಕದ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಜಾಗತಿಕ ವ್ಯಾಪಾರ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದಾರೆ. ಸ್ನೇಹ-ವ್ಯಾಪಾರ ಎರಡನ್ನೂ ವ್ಯವಹಾರಿಕವಾಗಿಯೇ ನೋಡುತ್ತಿರುವ ಟ್ರಂಪ್, ಮಿತ್ರ ರಾಷ್ಟ್ರಗಳನ್ನೂ ಬಿಡದೆ ಭಾರಿ ಪ್ರಮಾಣದ ಆಮದು ಸುಂಕ ವಿಧಿಸುತ್ತಿದ್ದಾರೆ. ರಷ್ಯಾದಿಂದ ತೈಲ ಖರೀದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಟ್ರಂಪ್‌ ಭಾರತದ ಮೇಲೂ ಅತಿಹೆಚ್ಚು ಅಂದರೆ ಶೇ. 50ರಷ್ಟು … Continued

ಬಾಂಗ್ಲಾದೇಶ ಸರ್ಕಾರದ ಇಬ್ಬಗೆ ನೀತಿ: ಶೂಟಿಂಗ್ ತಂಡಕ್ಕೆ ಭಾರತ ಬರಲು ಅನುಮತಿ, ಕ್ರಿಕೆಟ್ ತಂಡಕ್ಕೆ ನಿರಾಕರಣೆ…!

ನವದೆಹಲಿ: ಮುಂದಿನ ತಿಂಗಳು ಭಾರತದಲ್ಲಿ ನಡೆಯಲಿರುವ ‘ಏಷ್ಯನ್ ಏರ್ ಗನ್ ಚಾಂಪಿಯನ್‌ಶಿಪ್’ನಲ್ಲಿ ಪಾಲ್ಗೊಳ್ಳಲು ತನ್ನ ದೇಶದ ಶೂಟರ್‌ಗಳಿಗೆ ಬಾಂಗ್ಲಾದೇಶ ಸರ್ಕಾರ ಅನುಮತಿ ನೀಡಿದೆ. ಫೆಬ್ರವರಿ 2 ರಿಂದ 14 ರವರೆಗೆ ದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ಈ ಕೂಟ ನಡೆಯಲಿದೆ. ಆದರೆ, ಇದೇ ವೇಳೆ ಭಾರತಕ್ಕೆ ಬರಲು ಕ್ರಿಕೆಟ್ ತಂಡಕ್ಕೆ ಅನುಮತಿ ನಿರಾಕರಿಸಿರುವ … Continued