ಬಲೂಚಿಸ್ತಾನದಲ್ಲಿ ಚೀನಾ ಸೇನೆ ನಿಯೋಜನೆ ಆತಂಕ : ವಿದೇಶಾಂಗ ಸಚಿವ ಜೈಶಂಕರಗೆ ಪತ್ರ ಬರೆದ ಬಲೂಚ್ ನಾಯಕ

ನವದೆಹಲಿ/ಕ್ವೆಟ್ಟಾ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮುಂದಿನ ಕೆಲವು ತಿಂಗಳುಗಳಲ್ಲಿ ಚೀನಾ ತನ್ನ ಸೇನಾ ಪಡೆಗಳನ್ನು ನಿಯೋಜಿಸುವ ಸಾಧ್ಯತೆಯಿದೆ ಎಂದು ಬಲೂಚ್ ನಾಯಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಮಿರ್ ಯಾರ್ ಬಲೂಚ್ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ ಅವರಿಗೆ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಚೀನಾ ಮತ್ತು … Continued

2027ರ ಆಗಸ್ಟ್ 15ಕ್ಕೆ ಭಾರತದ ಮೊದಲ ಬುಲೆಟ್ ರೈಲು ಉದ್ಘಾಟನೆ ; ಮಾರ್ಗ, ವೇಗ, ಇತರ ವಿವರಗಳು…

ಭಾರತದ ಮಹತ್ವಾಕಾಂಕ್ಷೆಯ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಮಹತ್ವದ ಮಾಹಿತಿ ನೀಡಿದ್ದಾರೆ. ಈ ಹೈಸ್ಪೀಡ್ ರೈಲು ಯೋಜನೆ ಪ್ರಕ್ರಿಯೆಯು ಅಂತಿಮ ಹಂತದಲ್ಲಿದ್ದು, 2027ರ ಆಗಸ್ಟ್ 15ರಂದು ಅಧಿಕೃತವಾಗಿ ಕಾರ್ಯಾಚರಣೆ ಆರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಈ ಯೋಜನೆಯು ಏಕಕಾಲಕ್ಕೆ ಪೂರ್ಣಗೊಳ್ಳುವ ಬದಲು ವಿವಿಧ ಹಂತಗಳಲ್ಲಿ … Continued

2012ರ ಪುಣೆ ಸ್ಫೋಟ ಪ್ರಕರಣದ ಆರೋಪಿ ಗುಂಡಿಕ್ಕಿ ಹತ್ಯೆ

2012ರ ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಅಸ್ಲಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಾಗೀರ್‌ದಾರ್‌ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಶ್ರೀರಾಂಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಬಂಟಿ ಜಹಾಗೀರ್‌ದಾರ್ ಅಂತ್ಯಕ್ರಿಯೆಯೊಂದರಲ್ಲಿ ಪಾಲ್ಗೊಳ್ಳಲು ಶ್ರೀರಾಂಪುರಕ್ಕೆ ಆಗಮಿಸಿದ್ದ. ಸ್ಮಶಾನದಿಂದ ವಾಪಸ್ ಬರುತ್ತಿದ್ದಾಗ, ಜರ್ಮನ್ ಆಸ್ಪತ್ರೆಯ ಮುಖ್ಯ ದ್ವಾರದ ಬಳಿ ಹೊಂಚು ಹಾಕಿದ್ದ ಇಬ್ಬರು … Continued

ಟಿ20 ಕ್ರಿಕೆಟಿನಲ್ಲಿ ಹೊಸ ದಾಖಲೆ ಮಾಡಿದ ಭಾರತದ ತಂಡದ ದೀಪ್ತಿ ಶರ್ಮಾ

ತಿರುವನಂತಪುರಂ: ಭಾರತದ ಆಲ್‌ರೌಂಡರ್ ದೀಪ್ತಿ ಶರ್ಮಾ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಮಂಗಳವಾರ (ಡಿಸೆಂಬರ್ 30) ಶ್ರೀಲಂಕಾ ವಿರುದ್ಧ ನಡೆದ ಐದನೇ ಟಿ20 ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ತಲುಪಿದ್ದಾರೆ. ತಿರುವನಂತಪುರಂನ ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾದ ನೀಲಾಕ್ಷಿಕಾ … Continued

ಜಪಾನ್‌ ಹಿಂದಿಕ್ಕಿ ವಿಶ್ವದ 4ನೇ ಅತಿದೊಡ್ಡ ಆರ್ಥಿಕತೆಯಾದ ಭಾರತ ; ವರದಿ

ನವದೆಹಲಿ: ಭಾರತದ ಆರ್ಥಿಕ ಶಕ್ತಿಯು ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. 2025ರ ಆರ್ಥಿಕ ಸುಧಾರಣೆಗಳ ಕುರಿತಾದ ಸರ್ಕಾರದ ಅಧಿಕೃತ ವರದಿಯ ಪ್ರಕಾರ, ಭಾರತವು 4.18 ಟ್ರಿಲಿಯನ್ ಅಮೆರಿಕನ್‌ ಡಾಲರ್ ಒಟ್ಟು ದೇಶೀಯ ಉತ್ಪನ್ನದ (GDP) ಗಾತ್ರದೊಂದಿಗೆ ಜಪಾನ್ ದೇಶವನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಿದೆ. ಭಾರತದ ಆರ್ಥಿಕತೆಯು ಇದೇ ವೇಗದಲ್ಲಿ ಮುಂದುವರಿದರೆ, … Continued

‘ಭಾರತೀಯರ ಕೆಲಸದ ಪರವಾನಗಿ ರದ್ದುಗೊಳಿಸಿ’: ಬಾಂಗ್ಲಾದೇಶ ಸರ್ಕಾರಕ್ಕೆ ಉಸ್ಮಾನ್ ಹಾದಿ ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ

ನವದೆಹಲಿ: ಅರಾಜಕತೆಯಿಂದ ಬಳಲುತ್ತಿರುವ ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಭಾರತೀಯರ ವರ್ಕ್ ಪರ್ಮಿಟ್ (ಕೆಲಸದ ಪರವಾನಗಿ) ರದ್ದುಗೊಳಿಸುವಂತೆ ಅಲ್ಲಿನ ತೀವ್ರಗಾಮಿ ಸಂಘಟನೆ ‘ಇಂಕ್ವಿಲಾಬ್ ಮಂಚ’ ಮಧ್ಯಂತರ ಸರ್ಕಾರವನ್ನು ಒತ್ತಾಯಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಪಾಕಿಸ್ತಾನದಿಂದ ಬಾಂಗ್ಲಾದೇಶವನ್ನು ಸ್ವತಂತ್ರಗೊಳಿಸಿದ ಭಾರತದ ವಿರುದ್ಧವೇ ಈ ಸಂಘಟನೆ ಈಗ ವಿಷ ಕಾರುತ್ತಿದೆ. ಈ ಸಂಘಟನೆಯನ್ನು ಸ್ಥಾಪಿಸಿದ್ದ ಶರೀಫ್ … Continued

ಭಾರತದ ʼಆಪರೇಶನ್‌ ಸಿಂಧೂರʼ ; ಪಾಕಿಸ್ತಾನದ ವಾಯುನೆಲೆ-ಸೈನಿಕರಿಗೆ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕ್‌ ವಿದೇಶಾಂಗ ಸಚಿವ…!

ಇಸ್ಲಾಮಾಬಾದ್/ನವದೆಹಲಿ: ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನ ಮತ್ತೊಮ್ಮೆ ಮುಖಭಂಗಕ್ಕೀಡಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಭಾರತ ನಡೆಸಿದ ʼಆಪರೇಶನ್‌ ಸಿಂಧೂರʼ ಕಾರ್ಯಾಚರಣೆಯ ‘ನಿಖರ ವೈಮಾನಿಕ ದಾಳಿ’ಯಿಂದ (Precision Strikes) ತನ್ನ ಸೇನಾ ನೆಲೆಗಳಿಗೆ ಭಾರಿ ಹಾನಿಯಾಗಿರುವುದನ್ನು ಪಾಕಿಸ್ತಾನ ಕೊನೆಗೂ ಒಪ್ಪಿಕೊಂಡಿದೆ. ಶನಿವಾರ ನಡೆದ ವರ್ಷಾಂತ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾಕಿಸ್ತಾನದ ವಿದೇಶಾಂಗ ಸಚಿವ ಮತ್ತು ಉಪ ಪ್ರಧಾನಿ ಇಶಾಕ್ … Continued

5 ದಿನದಲ್ಲಿ 5,000 ಕಿ.ಮೀ ದೂರ ದಾಖಲೆಯ ಹಾರಾಟ…! ಭಾರತದಿಂದ ಆಫ್ರಿಕಾ ತಲುಪಿದ ಪುಟ್ಟ ಅಮುರ್ ಫಾಲ್ಕನ್‌ ಪಕ್ಷಿಗಳು..!!

ನವದೆಹಲಿ : ವಿಶ್ವದ ಅತ್ಯಂತ ಸುದೀರ್ಘ ವಲಸೆ ಹಕ್ಕಿ ಎಂಬ ಖ್ಯಾತಿಯ ‘ಅಮೂರ್ ಫಾಲ್ಕನ್’ (Amur Falcon) ಪಕ್ಷಿಗಳು ಇದೀಗ ಮತ್ತೆ ಸುದ್ದಿಯಲ್ಲಿವೆ. ಮಣಿಪುರದಲ್ಲಿ ಸ್ಯಾಟಲೈಟ್ ಟ್ಯಾಗ್ ಅಳವಡಿಸಲಾಗಿದ್ದ ಮೂರು ಪುಟ್ಟ ‘ಅಮೂರ್ ಫಾಲ್ಕನ್’ ಹಕ್ಕಿಗಳು ಸಾವಿರಾರು ಕಿಲೋಮೀಟರ್ ಕ್ರಮಿಸಿ ಆಫ್ರಿಕಾ ಖಂಡವನ್ನು ತಲುಪುವ ಮೂಲಕ ವಿಜ್ಞಾನಿಗಳನ್ನು ಬೆರಗುಗೊಳಿಸಿವೆ. ಕ್ರಿಸ್‌ಮಸ್ ಸಂಭ್ರಮದ ಹೊತ್ತಲ್ಲೇ, ‘ಅಪಾಪಾಂಗ್’ ಎಂಬ … Continued

ಭಾರತದ ಜೊತೆಗೆ ಸಂಘರ್ಷ ಮುಂದುವರಿಸಿದ್ರೆ ಅದು ಬಾಂಗ್ಲಾದೇಶವನ್ನು ಕತ್ತಲೆಗೆ ತಳ್ಳಬಹುದು…!

ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಬಾಂಗ್ಲಾದೇಶವು ಭಾರತದ ಜೊತೆ ಉದ್ವಿಗ್ನತೆ ಹೆಚ್ಚಿಸಿಕೊಂಡರೆ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದೆ. ಯಾಕೆಂದರೆ ಬಾಂಗ್ಲಾದೇಶದ ವಿದ್ಯುತ್ ಪೂರೈಕೆಯು ಭಾರತದ ಮೇಲೆ ಅವಲಂಬಿತವಾಗಿರುವ ಈ ಸಮಯದಲ್ಲಿ, ಇಂತಹ ನಡೆ ಬಾಂಗ್ಲಾದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ತೀವ್ರ ಅನಿಲ ಕೊರತೆ, ಕಲ್ಲಿದ್ದಲು ವಿದ್ಯುತ್ ಸ್ಥಾವರಗಳ ನಿರ್ವಹಣಾ ಸಮಸ್ಯೆ … Continued

ಪ್ರತಿ ಗಂಟೆಗೆ ಅತಿ ಹೆಚ್ಚು ಸಾವುಗಳು ಸಂಭವಿಸುತ್ತಿರುವ ದೇಶ ಯಾವುದು ? ಟಾಪ್‌-10 ದೇಶಗಳ ಪಟ್ಟಿ ; ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತೆ..?

ವಿಶ್ವದ ಜನಸಂಖ್ಯೆಯು ಈಗಾಗಲೇ 800 ಕೋಟಿ ದಾಟಿದೆ. 146 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆಯುಳ್ಳ ದೇಶವಾಗಿದ್ದರೆ, 140 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾ ಎರಡನೇ ಸ್ಥಾನದಲ್ಲಿದೆ. ಆದರೆ, ಇತ್ತೀಚಿನ ಗ್ಲೋಬಲ್ ಇಂಡೆಕ್ಸ್ (Global Index) ವರದಿಯು ಜನಸಂಖ್ಯೆಯ ಬದಲಾಗಿ ಅತ್ಯಂತ ಕಳವಳಕಾರಿ ವಿಷಯವೊಂದನ್ನು ಎತ್ತಿ ತೋರಿಸಿದೆ. ಅದುವೇ … Continued