ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರ ಪೂರ್ಣ ಪಟ್ಟಿ…

ನವದೆಹಲಿ : ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವು ನಾಯಕರಿಗೆ ಭಾರತ ಆಹ್ವಾನ ನೀಡಿದ್ದು, ಅವರು ಆಗಮಿಸಿದ್ದಾರೆ. ಇಂದು (ಜೂನ್‌ ೯) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಅದೇ ಸಮಾರಂಭದಲ್ಲಿ ಮೋದಿ ಸಚಿವ ಸಂಪುಟದ ಸದಸ್ಯರು ತಮ್ಮ ಅಧಿಕಾರ ಮತ್ತು … Continued

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷರಿಗೂ ಆಹ್ವಾನ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೂ ಆಮಂತ್ರಣ ನೀಡಲಾಗಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ವು ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಮೋದಿಯನ್ನು ಅಭಿನಂದಿಸಿದ ಒಂದು ದಿನದ ನಂತರ ಮುಯಿಜ್ಜು ಅವರನ್ನು ಆಹ್ವಾನಿಸಲಾಯಿತು. ಇದೇ … Continued

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಮೊದಲೇ ಗೊತ್ತಿರುವ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ

ಬೆಂಗಳೂರು : ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ವಿಚಾರ ಮೊದಲೇ ಗೊತ್ತಿರುವ ಸಂಗತಿ. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಾರಿ ಬಿಜೆಪಿ ಬರಲಿದೆ. 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್‌ … Continued

ಲೋಕಸಭೆ ಚುನಾವಣೆ 2024 : ಉತ್ತರಪ್ರದೇಶ ಸೇರಿದಂತೆ ಹಿಂದಿ ಬೆಲ್ಟ್‌ ರಾಜ್ಯಗಳಲ್ಲಿ ಎನ್‌ಡಿಎಗೆ ಹೆಚ್ಚು ಸ್ಥಾನ ಎಂದ ಎಕ್ಸಿಟ್ ಪೋಲ್‌ಗಳು

ನವದೆಹಲಿ: ಶನಿವಾರ (ಜೂನ್ 1)ದಂದು ಲೋಕಸಭೆ ಚುನಾವಣೆ 2024ರ ಮತದಾನ ಮುಗಿದ ಸ್ವಲ್ಪ ಸಮಯದ ನಂತರ, ಅನೇಕ ಎಕ್ಸಿಟ್ ಪೋಲ್ ಸರ್ವೆಗಳನ್ನು ಬಿಡುಗಡೆ ಮಾಡಲಾಯಿತು. ಎಕ್ಸಿಟ್ ಪೋಲ್‌ಗಳು ಚುನಾವಣೋತ್ತರ ಸಮೀಕ್ಷೆಗಳಾಗಿದ್ದು, ಚುನಾವಣೆಯಲ್ಲಿ ರಾಷ್ಟ್ರದ ಮನಸ್ಥಿತಿಯನ್ನು ನಿರೀಕ್ಷಿಸಲು ಪ್ರಯತ್ನಿಸುತ್ತವೆ. ಹಿಂದಿ ಬೆಲ್ಟ್ ಅನ್ನು ಸಾಮಾನ್ಯವಾಗಿ ಹಿಂದಿ ಹೃದಯಭೂಮಿ ಎಂದು ಕರೆಯಲಾಗುತ್ತದೆ, ಸಂಖ್ಯಾ ಬಲದ ಕಾರಣದಿಂದಾಗಿ, ಲೋಕಸಭೆ ಚುನಾವಣೆಯಲ್ಲಿ … Continued

T20 ವಿಶ್ವಕಪ್ 2024 : ಜೂನ್‌ 2ರಿಂದ ಆರಂಭ ; ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಭಾರತವು ತನ್ನ ಮೊದಲ 2024ರ ಐಸಿಸಿ ಪುರುಷರ T20 ವಿಶ್ವಕಪ್ (T20 World Cup 2024) ಆರಂಭಕ್ಕೆ ಒಂದು ದಿನ ಮಾತ್ರ ಉಳಿದಿದ್ದು, ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದೆ. 2024ರ ಜೂನ್ 2ರ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡದ ವಿಶ್ವಕಪ್ ಅಭಿಯಾನ … Continued

ಟಿ20 ವಿಶ್ವಕಪ್ 2024 : ಭಾರತ -ಪಾಕಿಸ್ತಾನ ಪಂದ್ಯದ ವೇಳೆ ‘ಒಂಟಿ ತೋಳ’ ದಾಳಿಯ ಬೆದರಿಕೆ ಹಾಕಿದ ಐಸಿಸ್‌-ಕೆ ಭಯೋತ್ಪಾದಕ ಸಂಘಟನೆ…!

ನ್ಯೂಯಾರ್ಕ್: ಮುಂದಿನ ತಿಂಗಳು ಅಮೆರಿಕದಲ್ಲಿ ನಡೆಯಲಿರುವ ಭಾರತ-ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಐಸಿಸ್-ಕೆ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿಗೆ ಕರೆ ನೀಡಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ಭದ್ರತಾ ಎಚ್ಚರಿಕೆ ನೀಡಿದ್ದಾರೆ. ನಸ್ಸೌ ಕೌಂಟಿಯ ಕಾರ್ಯನಿರ್ವಾಹಕ ಬ್ರೂಸ್ ಬ್ಲೇಕ್‌ಮ್ಯಾನ್ ಮತ್ತು ಪೊಲೀಸ್ ಕಮಿಷನರ್ ಪ್ಯಾಟ್ರಿಕ್ ರೈಡರ್ ಅವರು, ಭಾರತ ಮತ್ತು ಪಾಕಿಸ್ತಾನದ ವಿಶ್ವಕಪ್ … Continued

ಪಾಕಿಸ್ತಾನದ ತಪ್ಪಿನಿಂದಲೇ ಕಾರ್ಗಿಲ್‌ ಯುದ್ಧ ; ಭಾರತದ ಜತೆಗಿನ ಶಾಂತಿ ಒಪ್ಪಂದ ಉಲ್ಲಂಘಿಸಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ಮಾಜಿ ಪ್ರಧಾನಿ

ಲಾಹೋರ್: ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಭಾರತದೊಂದಿಗೆ ನಾವು ಮಾಡಿಕೊಂಡಿದ್ದ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂಬುದನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಒಪ್ಪಿಕೊಂಡಿದ್ದಾರೆ. ಜನರಲ್ ಪರ್ವೇಜ್ ಮುಷರಫ್ ಅವರ ಕಾರ್ಗಿಲ್ ದುಸ್ಸಾಹಸವನ್ನು ಸ್ಪಷ್ಟವಾಗಿ ಉಲ್ಲೇಖಿಸಿ ನವಾಜ್‌ ಷರೀಫ್ ಈ ಹೇಳಿಕೆ ನೀಡಿದ್ದಾರೆ. “ಮೇ 28, 1998 ರಂದು ಪಾಕಿಸ್ತಾನವು ಐದು ಪರಮಾಣು ಪರೀಕ್ಷೆಗಳನ್ನು … Continued

ವೀಡಿಯೊ.. | ಸುಡಾನ್‌ನಲ್ಲಿ ನಡೆದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಚೀನಾ ಸೈನಿಕರ ವಿರುದ್ಧ ಜಯಗಳಿಸಿದ ಭಾರತದ ಸೈನಿಕರು

ಖಾರ್ತೂಮ್: ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಅಂಗವಾಗಿ ಸುಡಾನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸೈನಿಕರು ಹಾಗೂ ಚೀನಾ ಸೈನಿಕರ ನಡುವಿನ ಹಗ್ಗಜಗ್ಗಾಟದ ಸ್ಪರ್ಧೆಯಲ್ಲಿ ಭಾರತವು ಚೀನಾದ ವಿರುದ್ಧ ಗಮನಾರ್ಹವಾದ ಜಯ ದಾಖಲಿಸಿದೆ ಎಂದು ಸೇನಾ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಎರಡು ದೇಶಗಳು ನಡುವೆ ಸಂಬಂಧ ಹದಗೆಟ್ಟಿದ್ದರೂ ವೈರಲ್ ವೀಡಿಯೊದಲ್ಲಿ ಸೆರೆಹಿಡಿಯಲಾದ ಈ ಸ್ಪರ್ಧೆಯಲ್ಲಿ ಎರಡೂ ದೇಶಗಳ ಸೈನಿಕರು ಅನುಕರಣೀಯ ಸೌಹಾರ್ದತೆ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued