ಭಾರತ ನೀಡಿದ ವಿಮಾನ ಹಾರಿಸಲು ನಮ್ಮ ಪೈಲಟ್‌ಗಳಿಗೆ ಬರುವುದಿಲ್ಲ ಎಂದು ಒಪ್ಪಿಕೊಂಡ ಮಾಲ್ಡೀವ್ಸ್ ರಕ್ಷಣಾ ಸಚಿವ…!

ಮಾಲೆ: ಭಾರತದ ಎಲ್ಲ ರಕ್ಷಣಾ ಸಿಬ್ಬಂದಿ ದ್ವೀಪ ರಾಷ್ಟ್ರ ತೊರೆದ ಕೆಲವು ದಿನಗಳ ನಂತರ ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಅವರು ತಮ್ಮ ಸೇನೆಯಲ್ಲಿ ಭಾರತ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆಯಿದೆ ಎಂದು ಒಪ್ಪಿಕೊಂಡಿದ್ದಾರೆ. ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು … Continued

ವೀಡಿಯೊ…| ಕಾಂಗ್ರೆಸ್ ನಾಯಕನ ʼಬಾಂಬ್ ಶೆಲ್ʼ : ಪಾಕಿಸ್ತಾನವನ್ನು ಗೌರವಿಸಿ…ಇಲ್ಲವಾದ್ರೆ ಅಣುಬಾಂಬ್ ಹಾಕ್ತಾರೆ ಎಂದ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್…!

ನವದೆಹಲಿ : ಪಾಕಿಸ್ತಾನದೊಂದಿಗೆ ಭಾರತ ಮಾತುಕತೆ ನಡೆಸಬೇಕು, ಇಲ್ಲವಾದಲ್ಲಿ ದೇಶ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಹೇಳಿದ ನಂತರ ಟೀಕೆಗೆ ಗುರಿಯಾಗಿದ್ದಾರೆ. ಪಾಕಿಸ್ತಾನವು ಅಣುಬಾಂಬ್‌ಗಳನ್ನು ಹೊಂದಿದ್ದು, ನಮ್ಮ ಸರ್ಕಾರಗಳು ಅವರನ್ನು ಕೆರಳಿಸಿದರೆ ಅವರು ಭಾರತದ ಮೇಲೆ ಅಣುಬಾಂಬ್‌ ಎಸೆಯಬಹುದು ಎಂದು ಅಯ್ಯರ್ ಹೇಳಿದ್ದಾರೆ. “ನೀವು ಅವರೊಂದಿಗೆ (ಪಾಕಿಸ್ತಾನದೊಂದಿಗೆ) ಮಾತನಾಡಬೇಕು. … Continued

1950-2015ರ ಅವಧಿಯಲ್ಲಿ ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 7.8% ಕುಸಿತ ; ಅಲ್ಪಸಂಖ್ಯಾತರ ಶೇಕಡಾವಾರು ಹೆಚ್ಚಳ : ಪಿಎಂ-ಇಎಸಿ ಅಧ್ಯಯನ

ನವದೆಹಲಿ: ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿ (Prime Minister’s Economic Advisory Council) ನಡೆಸಿದ ಅಧ್ಯಯನವು ಭಾರತದಲ್ಲಿ ಬಹುಸಂಖ್ಯಾತ ಧರ್ಮದ (ಹಿಂದೂಗಳು) ಜನಸಂಖ್ಯೆಯ ಪಾಲು 1950 ಮತ್ತು 2015 ರ ನಡುವೆ ಶೇಕಡಾ 7.8 ರಷ್ಟು ಕುಸಿದಿದೆ, ಇದೇ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ 43.15% ರಷ್ಟು ಹೆಚ್ಚಳವಾಗಿದೆ ಎಂದು ಅದು ಹೇಳಿದೆ. ಈ ಅವಧಿಯಲ್ಲಿ … Continued

ಜನಾಂಗೀಯ ಕಾಮೆಂಟ್‌ ವಿವಾದದ ಬೆನ್ನಲ್ಲೇ ಇಂಡಿಯನ್‌ ಓವರ್‌ಸೀಸ್‌ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್‌ ಪಿತ್ರೋಡಾ

ನವದೆಹಲಿ : ಲೋಕಸಭೆ ಚುನಾವಣೆ ವೇಳೆ ತಮ್ಮ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕಾಂಗ್ರೆಸ್ಸಿನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ಸಂವಹನ ಉಸ್ತುವಾರಿ ಜೈರಾಮ ರಮೇಶ ಅವರು ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಮಾಹಿತಿ ನೀಡಿದ್ದಾರೆ. ” ಸ್ಯಾಮ್ ಪಿತ್ರೋಡಾ … Continued

ಲೋಕಸಭೆ ಚುನಾವಣೆ: ಮೂರನೇ ಹಂತದಲ್ಲಿ ಅಂದಾಜು 64.4%ರಷ್ಟು ಮತದಾನ

ನವದೆಹಲಿ : 11 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮೂರನೇ ಹಂತದ ಲೋಕಸಭಾ ಚುನಾವಣೆಯ ಮತದಾನದ ಪ್ರಮಾಣ ರಾತ್ರಿ 11: 40ರ ಹೊತ್ತಿಗೆ ಸರಿಸುಮಾರು 64.40% ಆಗಿದೆ. ಅಸ್ಸಾಂನಲ್ಲಿ (4 ಸ್ಥಾನಗಳು) 81.61 ಅತಿ ಹೆಚ್ಚು ಮತದಾನವಾಗಿದೆ. ಮತ್ತು ಉತ್ತರ ಪ್ರದೇಶದಲ್ಲಿ (10 ಸ್ಥಾನಗಳು) ಕಡಿಮೆ ಮತದಾನ 57.34 ರಷ್ಟು ಕಡಿಮೆಯಾಗಿದೆ ಎಂದು … Continued

‘ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ನಮ್ಮ ಆರ್ಥಿಕತೆ ಬೆಂಬಲಿಸಿ’ : ಹದಗೆಟ್ಟ ಸಂಬಂಧಗಳ ಮಧ್ಯೆ ಭಾರತದ ಪ್ರವಾಸಿಗರಿಗೆ ಮನವಿ ಮಾಡಿದ ಮಾಲ್ಡೀವ್ಸ್ ಸರ್ಕಾರ

ಮಾಲೆ : ಭಾರತ ಮತ್ತು ಮಾಲ್ಡೀವ್ಸ್‌ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಕುಸಿದಿದೆ. ಹೀಗಾಗಿ ಪ್ರವಾಸೋದ್ಯಮವನ್ನೇ ನಂಬಿಕೊಂಡಿರುವ ಮಾಲ್ಡೀವ್ಸ್‌ಗೆ ಆರ್ಥಿಕವಾಗಿ ಹಿನ್ನಡೆಯಾಗಿದ್ದು, ಈಗ ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಅವರು ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಭಾರತೀಯರಿಗೆ ಮನವಿ ಮಾಡಿದ್ದಾರೆ. … Continued

ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued

ವೀಡಿಯೊ…| ಒಂದೇ ದಿನ ಸ್ವತಂತ್ರವಾದೆವು ; ನಾವೀಗ ಭಿಕ್ಷೆ ಬೇಡುತ್ತಿದ್ದೇವೆ…ಆದರೆ ಭಾರತ…: ಪಾಕಿಸ್ತಾನ ನಾಯಕನ ಹೇಳಿಕೆ ವೈರಲ್‌…

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ಥಾನಗಳೆರಡೂ ಒಂದೇ ದಿನ ಸ್ವತಂತ್ರವಾದವು. ಆದರೆ ಇಂದು ಭಾರತ ಸೂಪರ್‌ ಪವರ್‌ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ಹೊರಬರಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ಥಾನದ ಧರ್ಮ ಗುರು, ಜೆಯುಐ-ಎಫ್ ಸಂಸದ ಮೌಲಾನಾ ಫ‌ಜ್ಲುರ್‌ ರೆಹಮಾನ್‌ ಹೇಳಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

 ನವದೆಹಲಿ : ಮೆಟಾ ಒಡೆತನದ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಸಂದೇಶಗಳ ಎನ್‌ಕ್ರಿಪ್ಶನ್ ಅನ್ನು ಬಹಿರಂಗ ಮಾಡಲು ಒತ್ತಾಯಿಸಿದರೆ “ಭಾರತದಿಂದ ನಿರ್ಗಮಿಸಬೇಕಾಗುತ್ತದೆ” ಎಂದು ವಾಟ್ಸಾಪ್ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್ ಭರವಸೆ ನೀಡುವ ಗೌಪ್ಯತೆ ಮತ್ತು ಗೂಢಲಿಪೀಕರಣ ಸಂದೇಶಗಳು ಅಂತ್ಯದಿಂದ ಅಂತ್ಯದವರೆಗೆ ಎನ್‌ಕ್ರಿಪ್ಟ್ ಆಗಿರುವುದರಿಂದ ಜನರು ಅದನ್ನು ಬಳಸುತ್ತಾರೆ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಎಂಡ್-ಟು-ಎಂಡ್ … Continued