ಗಾಜಾ ಶಾಂತಿ ಒಪ್ಪಂದ ಯೋಜನೆಗೆ ಟ್ರಂಪ್ ಅಭಿನಂದಿಸಿದ ಪ್ರಧಾನಿ ಮೋದಿ ; ಭಾರತ-ಅಮೆರಿಕ ವ್ಯಾಪಾರದ ಕುರಿತು ಚರ್ಚೆ

ನವದೆಹಲಿ: ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳ ಕುರಿತು ಚರ್ಚಿಸಲು ಮತ್ತು ಯಶಸ್ವಿಯಾಗಿ ಗಾಜಾ ಶಾಂತಿ ಒಪ್ಪಂದಕ್ಕಾಗಿ ಅವರನ್ನು ಅಭಿನಂದಿಸಲು ಅವರ ಜೊತೆ ಮಾತನಾಡಿದ್ದಾರೆ. X ನಲ್ಲಿ ತಮ್ಮ ಸಂಭಾಷಣೆಯ ವಿವರಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ, ಇಬ್ಬರೂ ನಾಯಕರು ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳ … Continued

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ಸರಿಯಾದ ಸ್ಥಾನ’ ಸಿಗಬೇಕು: ಬ್ರಿಟನ್‌ ಪ್ರಧಾನಿ ಸ್ಟಾರ್ಮರ್

ಮುಂಬೈ: ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತನ್ನ ‘ಸರಿಯಾದ ಸ್ಥಾನ’ವನ್ನು ಪಡೆಯಬೇಕು ಎಂದು ಬ್ರಿಟನ್‌ ಪ್ರಧಾನಿ ಸರ್ ಕೀರ್ ಸ್ಟಾರ್ಮರ್ ಗುರುವಾರ ಮುಂಬೈನಲ್ಲಿ ನಡೆದ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮುಂಬೈನ ರಾಜಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ, ಸ್ಟಾರ್ಮರ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ … Continued

ಬ್ರಿಟನ್‌ ಪ್ರಧಾನಿ ಸ್ಟಾರ್ಮರ್ ಜೊತೆಗಿನ ಸಭೆಯಲ್ಲಿ ಖಲಿಸ್ತಾನಿ ಉಗ್ರವಾದದ ವಿಷಯ ಎತ್ತಿದ ಪ್ರಧಾನಿ ಮೋದಿ

ನವದೆಹಲಿ : ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಅವರ ಭಾರತ ಭೇಟಿಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಭೇಟಿ ವೇಳೆ ಖಲಿಸ್ತಾನಿ ಉಗ್ರವಾದದ ವಿಷಯವನ್ನು ವಿವರವಾಗಿ ಚರ್ಚಿಸಲಾಯಿತು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಹೇಳಿದ್ದಾರೆ. “ಪ್ರಜಾಪ್ರಭುತ್ವದಲ್ಲಿ ಮೂಲಭೂತವಾದ ಮತ್ತು ಹಿಂಸಾತ್ಮಕ ಉಗ್ರವಾದಕ್ಕೆ ಯಾವುದೇ ಸ್ಥಳವಿಲ್ಲ. ಸಮಾಜಗಳು ಒದಗಿಸಿದ ಸ್ವಾತಂತ್ರ್ಯಗಳನ್ನು ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬಾರದು. … Continued

ತನ್ನ ಪತ್ನಿ ರಾತ್ರಿಯಲ್ಲಿ ಹಾವಾಗಿ ಬದಲಾಗ್ತಾಳೆ….ಕಚ್ಚುತ್ತಾಳೆ…: ಜಿಲ್ಲಾಧಿಕಾರಿಗೆ ದೂರು ನೀಡಿದ ಗಂಡ, ರಕ್ಷಣೆಗೆ ಮೊರೆ

ತೀರ ವಿಚಿತ್ರ ಮತ್ತು ಆತಂಕಕಾರಿ ಪ್ರಕರಣವೊಂದು ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಅಲ್ಲಿ ವ್ಯಕ್ತಿಯೊಬ್ಬರು ತನ್ನ ಹೆಂಡತಿಯ ನಡವಳಿಕೆಯ ಬಗ್ಗೆ ಜಿಲ್ಲಾಧಿಕಾರಿಗೆ ಅಸಾಧಾರಣ ದೂರು ನೀಡಿರುವುದು ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ಮೆರಾಜ್ ಎಂಬ ವ್ಯಕ್ತಿ ತನ್ನ ಹೆಂಡತಿ ನಸೀಮುನ್ ರಾತ್ರಿಯಲ್ಲಿ ಹಾವಾಗಿ ರೂಪಾಂತರಗೊಂಡು ತನ್ನನ್ನು ಕಚ್ಚುತ್ತಾಳೆ ಎಂದು ಜಿಲ್ಲಾಧಿಕಾರಿಗೆ ಸಲ್ಲಿಸಿದ ಅರ್ಜಿಯಲ್ಲಿ … Continued

ಯುಕೆ ಪ್ರಧಾನಿ ಕೀರ್ ಸ್ಟಾರ್ಮರ್ ಅಕ್ಟೋಬರ್ 8-9ರಂದು ಭಾರತಕ್ಕೆ ಮೊದಲ ಅಧಿಕೃತ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಅಕ್ಟೋಬರ್ 8-9ರಂದು ಭಾರತಕ್ಕೆ ತಮ್ಮ ಮೊದಲ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಪ್ರಕಟಿಸಿದೆ. ಎರಡು ದಿನಗಳ ಭೇಟಿಯ ಸಮಯದಲ್ಲಿ, ಇಬ್ಬರು ನಾಯಕರು ಭಾರತ-ಬ್ರಿಟನ್‌ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯ ಅಡಿಯಲ್ಲಿ ವ್ಯಾಪಾರ ಮತ್ತು ಹೂಡಿಕೆ, ತಂತ್ರಜ್ಞಾನ … Continued

ಅಮೆರಿಕದಲ್ಲಿ ಇಲ್ಲದ 10 ಅಚ್ಚರಿಯ ವಿಷಯಗಳು ಭಾರತದಲ್ಲಿದೆ ಎಂದು ಪಟ್ಟಿ ಮಾಡಿದ ಅಮೆರಿಕದ ಮಹಿಳೆ ; ಅದು ಯಾವುದೆಂದರೆ…

ಅಮೆರಿಕಾದ ಮಹಿಳೆಯೊಬ್ಬರು ಭಾರತದಲ್ಲಿ ಸಿಗಬಹುದಾದ ಆದರೆ ಅಮೆರಿಕದಲ್ಲಿ ಸಿಗದ 10 ವಿಷಯಗಳನ್ನು ಪಟ್ಟಿ ಮಾಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಭಾರತದಲ್ಲಿ ನೆಲೆಸಿರುವ ಕ್ರಿಸ್ಟನ್ ಫಿಷರ್ ಎಂಬ ಮಹಿಳೆ, ಇನ್‌ಸ್ಟಾಗ್ರಾಮ್‌ನಲ್ಲಿ ಭಾರತದ ಬಗೆಗಿನ ತಮ್ಮ ಅವಲೋಕನಗಳನ್ನು ಹಂಚಿಕೊಂಡಿದ್ದಾರೆ, ಅವರು ಭಾರತದಲ್ಲಿದ್ದಾಗ ಅನುಭವಿಸಿದ ಗಮನಾರ್ಹ ಪ್ರಯೋಜನಗಳನ್ನು ಬಹಿರಂಗಪಡಿಸಿದ್ದಾರೆ. “ನೀವು ಅಮೆರಿಕದಲ್ಲಿ ಇವುಗಳನ್ನು … Continued

ಭಾರತಕ್ಕೆ ನೀಡಬೇಕಿದ್ದ ಏಷ್ಯಾ ಕಪ್ ಟ್ರೋಫಿ ಹೊತ್ತೊಯ್ದ ಮೊಹ್ಸಿನ್ ನಖ್ವಿಗೆ ಪಾಕಿಸ್ತಾನದಲ್ಲಿ ‘ವಿಶೇಷ ಚಿನ್ನದ ಪದಕ’ ನೀಡಿ ಗೌರವ…!?

ಸೆಪ್ಟೆಂಬರ್ 28, ಭಾನುವಾರ ದುಬೈನಲ್ಲಿ ನಡೆದ ಏಷ್ಯಾ ಕಪ್ 2025 ಟ್ರೋಫಿಯನ್ನು ತೆಗೆದುಕೊಂಡು ಹೋದ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ ಅಧ್ಯಕ್ಷರೂ ಆಗಿರುವ ಏಷ್ಯಾ ಕ್ರಿಕೆಟ್‌ ಕೌನ್ಸಿಲ್‌ ಅಧ್ಯಕ್ಷ ಹಾಗೂ ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಸುದ್ದಿಯಾಗಿದ್ದರು. ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ 5 ವಿಕೆಟ್‌ಗಳ ಜಯಗಳಿಸಿದ ನಂತರ ಭಾರತವನ್ನು ಪದೇಪದೇ ಟೀಕಿಸಿದ ಅವರಿಂದ ಟ್ರೋಫಿಯನ್ನು … Continued

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14ರಷ್ಟು ಏರಿಕೆ; ಬೆಂಗಳೂರಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲು…!

ಬೆಂಗಳೂರು : 2023 ರಲ್ಲಿ ಬೆಂಗಳೂರಿನಲ್ಲಿ ಭಾರತದಲ್ಲೇ ಅತಿ ಹೆಚ್ಚು ವರದಕ್ಷಿಣೆ ಸಂಬಂಧಿತ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ 2023 ರಲ್ಲಿ ಒಟ್ಟು 1,013 ದೂರುಗಳು ದಾಖಲಾಗಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದ ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸಂಖ್ಯೆ ದೇಶದ 18 ಇತರ ಮೆಟ್ರೋ ನಗರಗಳಲ್ಲಿ ದಾಖಲಾದ ಒಟ್ಟು ಪ್ರಕರಣಗಳಿಗಿಂತ ಹೆಚ್ಚಾಗಿದೆ. ವರದಕ್ಷಿಣೆ … Continued

ಹುರುನ್‌ ವರದಿ : ಭಾರತದ ಟಾಪ್ 100 ಶ್ರೀಮಂತರ ಪಟ್ಟಿ ಇಲ್ಲಿದೆ ; ಇವರ ಒಟ್ಟು ಸಂಪತ್ತು ದೇಶದ ಜಿಡಿಪಿಯ ಅರ್ಧದಷ್ಟು…!

ಹುರುನ್ ಇಂಡಿಯಾದ ಇತ್ತೀಚಿನ ದತ್ತಾಂಶದ ಪ್ರಕಾರ, ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ ಅಂಬಾನಿ ಕುಟುಂಬವು ಅಗ್ರಸ್ಥಾನದಲ್ಲಿದೆ, ಇವರ ಒಟ್ಟು ಆಸ್ತಿಯ ಮೌಲ್ಯವು 9.5 ಲಕ್ಷ ಕೋಟಿ ರೂ.ಗಳಾಗಿದೆ. ಆದಾಗ್ಯೂ, ಹೊಸಬರು ಬಿಲಿಯನೇರ್‌ಗಳ ಪಟ್ಟಿಯಲ್ಲಿ ಸೇರ್ಪಡೆಯಾಗುತ್ತಿದ್ದಾರೆ. ಇದು ಭಾರತದ ಬೆಳೆಯುತ್ತಿರುವ ಹಣಕಾಸಿನ ಸ್ಥಿತಿಗತಿಯನ್ನು ಸೂಚಿಸುತ್ತಿದೆ. ಅಂಬಾನಿ ಕುಟುಂಬವು ₹9.55 ಲಕ್ಷ ಕೋಟಿ ನಿವ್ವಳ ಮೌಲ್ಯದೊಂದಿಗೆ ಅಗ್ರ … Continued

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನೆಗಳು ; ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 8 ಮಂದಿ ಸಾವು

ಮುಜಫರಾಬಾದ್ (ಪಿಒಕೆ): ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಸತತ ಮೂರನೇ ದಿನವಾದ ಬುಧವಾರ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಎಂಟು ನಾಗರಿಕರು ಸಾವಿಗೀಡಾಗಿದ್ದಾರೆ ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಬಾಗ್ ಜಿಲ್ಲೆಯ ಧೀರ್ಕೋಟ್‌ನಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಅಲ್ಲದೆ, ಮುಜಫರಾಬಾದಿನಲ್ಲಿ ಇಬ್ಬರು ಮತ್ತು ಮಿರ್ಪುರದಲ್ಲಿ … Continued