ಉಕ್ರೇನ್‌ ಮೇಲೆ ‘ಸಂಭಾವ್ಯ ಪರಮಾಣು ದಾಳಿ’ ತಡೆದ ರಷ್ಯಾ ಅಧ್ಯಕ್ಷರ ಮೇಲಿನ ಪ್ರಧಾನಿ ಮೋದಿ ಪ್ರಭಾವ : ವರದಿ

ವಾಷಿಂಗ್ಟನ್ ಡಿಸಿ : ಪ್ರಧಾನಿ ನರೇಂದ್ರ ಮೋದಿಯವರ ಪ್ರಭಾವ, ವಿವಿಧ ದೇಶಗಳ ರಾಜತಾಂತ್ರಿಕ ಪ್ರಯತ್ನಗಳು, ಉಕ್ರೇನ್ ಮೇಲೆ “ಸಂಭಾವ್ಯ ಪರಮಾಣು ದಾಳಿ” ಮಾಡುವುದರಿಂದ ರಷ್ಯಾವನ್ನು ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಸಿಎನ್ಎನ್ ವರದಿ ಶನಿವಾರ ತಿಳಿಸಿದೆ. ಸಿಎನ್‌ಎನ್ ವರದಿ ಮಾಡಿದಂತೆ, ಅಂತಹ ದಾಳಿಯಿಂದ ರಷ್ಯಾವನ್ನು ನಿರುತ್ಸಾಹಗೊಳಿಸಲು ಭಾರತ ಸೇರಿದಂತೆ ಮಿತ್ರರಾಷ್ಟ್ರಗಳಲ್ಲದವರ ಸಹಾಯವನ್ನು ಪಡೆಯಲು ಅಮೆರಿಕ … Continued

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ನಲ್ಲಿ ನಂ.1ನೇ ಸ್ಥಾನಕ್ಕೆ ಜಿಗಿದ ಭಾರತ: ಎಲ್ಲ ಮಾದರಿಯಲ್ಲೂ ಭಾರತವೇ ಈಗ ನಂ.1…

ನವದೆಹಲಿ : ಭಾರತವು ಧರ್ಮಶಾಲಾದಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಐದು ಪಂದ್ಯಗಳ ಟೆಸ್ಟ್‌ ಸರಣಿಯನ್ನು 4-1 ಅಂತರದಿಂದ ಗೆದ್ದ ಒಂದು ದಿನದ ನಂತರ, ರೋಹಿತ್ ಶರ್ಮಾ ತಂಡವು ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ವಿಶ್ವ ಕ್ರಿಕೆಟ್ ಆಡಳಿತ ಮಂಡಳಿ(ಐಸಿಸಿ)ಯು ಬಿಡುಗಡೆ ಮಾಡಿದ ಇತ್ತೀಚಿನ ಪೆಕಿಂಗ್ ಆರ್ಡರ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಹಿಂದಿಕ್ಕೆ ಅಗ್ರಸ್ಥಾನಕ್ಕೆ … Continued

ಶ್ರೇಯಸ್ ಅಯ್ಯರ್, ಇಶಾನ ಕಿಶನ್ ಮಾತ್ರವಲ್ಲದೆ ಇನ್ನೂ 4 ಅನುಭವಿ ಆಟಗಾರರು ಬಿಸಿಸಿಐ ಒಪ್ಪಂದದ ಪಟ್ಟಿಯಿಂದ ಹೊರಕ್ಕೆ…!

ನವದೆಹಲಿ : ರಣಜಿ ಟ್ರೋಫಿ ಆಡಬೇಕೆಂಬ ನಿರ್ದೇಶನವನ್ನು ನಿರ್ಲಕ್ಷಿಸಿದ ನಂತರ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಈ ವರ್ಷಕ್ಕೆ ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದಿಂದ ಹೊರಗಿಟ್ಟಿದೆ. ಆದರೆ ನಾಯಕ ರೋಹಿತ ಶರ್ಮಾ ಮತ್ತು ವಿರಾಟ ಕೊಹ್ಲಿ ಅವರನ್ನು ಬಿಸಿಸಿಐ ತನ್ನ ಕೇಂದ್ರೀಯ ಒಪ್ಪಂದದ ಅಗ್ರ ಬ್ರಾಕೆಟ್‌ನಲ್ಲಿ ಮುಂದುವರಿಸಿದೆ. 25ರ ಹರೆಯದ ಇಶಾಂತ ಕಿಶನ್ … Continued

ದಂಡ ಸಂಹಿತೆ ಬದಲಿಸುವ ನೂತನ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ಜಾರಿಗೆ

ನವದೆಹಲಿ : ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಮತ್ತು ಈ ಕಾನೂನುಗಳು ದೇಶದ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುತ್ತವೆ ಎಂದು ಸರ್ಕಾರ ಶನಿವಾರ ಪ್ರಕಟಿಸಿದೆ. ಭಾರತೀಯ ನ್ಯಾಯ (ಎರಡನೇ) ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ (ಎರಡನೇ) ಸಂಹಿತಾ, ಮತ್ತು ಭಾರತೀಯ ಸಾಕ್ಷಿ (ಎರಡನೇ) ಮಸೂದೆಯು 1860ರ ಭಾರತೀಯ ದಂಡ … Continued

“ನಿಮ್ಮ ಬೌಲರ್ ಯಾರು?”: ಕಾಶ್ಮೀರದ ಗುಲ್ಮಾರ್ಗ ರಸ್ತೆಯಲ್ಲಿ ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ | ವೀಕ್ಷಿಸಿ

ಭಾರತದ ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್ ಪ್ರಸ್ತುತ ಕಾಶ್ಮೀರ ಮೊದಲ ಪ್ರವಾಸದಲ್ಲಿದ್ದು, ಅವರು ಅಲ್ಲಿನ ಗುಲ್ಮಾರ್ಗ್‌ನಲ್ಲಿ ಸ್ಥಳೀಯರೊಂದಿಗೆ ಗಲ್ಲಿ ಕ್ರಿಕೆಟ್ ಆಟದಲ್ಲಿ ತೊಡಗಿರುವ ವೀಡಿಯೊ ವೈರಲ್‌ ಆಗಿದೆ. ಗುಲ್ಮಾರ್ಗ್‌ದ ಸುಂದರವಾದ ಪರಿಸರದ ನಡುವೆ ಸಚಿನ್ ಒಂದು ಓವರ್ ಕ್ರಿಕೆಟ್‌ ಆಡಿದರು. ಸಾಮಾಜಿಕ ಮಾಧ್ಯಮದಲ್ಲಿ ತೆಂಡೂಲ್ಕರ್ ಅವರು ಸ್ಥಳೀಯರೊಂದಿಗೆ ಪಾಲ್ಗೊಂಡ ಮತ್ತು ಗಲ್ಲಿ ಕ್ರಿಕೆಟ್ ಆಟವನ್ನು ಆನಂದಿಸುವ … Continued

ಕ್ರಿಕೆಟ್‌ : ಒಂದೇ ಓವರ್‌ನಲ್ಲಿ 6 ಸಿಕ್ಸರ್‌ಗಳು…! ಇತಿಹಾಸ ನಿರ್ಮಿಸಿದ ಆಂಧ್ರದ ಯುವ ಆಟಗಾರ | ವೀಕ್ಷಿಸಿ

ಕ್ರಿಕೆಟ್‌ನಲ್ಲಿ, ಆಟಗಾರ ಒಂದು ಓವರ್‌ನಲ್ಲಿ ಬರೋಬ್ಬರಿ ಆರು ಸಿಕ್ಸರ್‌ಗಳನ್ನು ಬಾರಿಸಿ ದಾಖಲೆ ಮಾಡಿದ್ದಾರೆ. ಕರ್ನಲ್ CK ನಾಯುಡು ಟ್ರೋಫಿಯು U-23 ಕ್ರಿಕೆಟ್‌ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ವಂಶಿ ಕೃಷ್ಣ ಎಂಬ ಆಟಗಾರ ಈ ಸಾಧನೆ ಮಾಡಿದ್ದಾರೆ. ಇದಕ್ಕೂ ಮೊದಲು ವೆಸ್ಟ್ ಇಂಡೀಸ್ ದಂತಕಥೆ ಸರ್ ಗ್ಯಾರಿ ಸೋಬರ್ಸ್ 1968 ರಲ್ಲಿ ನಾಟಿಂಗ್‌ಹ್ಯಾಮ್‌ಶೈರ್‌ಗಾಗಿ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಆಡುವಾಗ, ಗಾರ್ಫೀಲ್ಡ್ … Continued

ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳ ಪಟ್ಟಿ : ಮೊದಲ ಸ್ಥಾನ ಹಂಚಿಕೊಂಡ 6 ರಾಷ್ಟ್ರಗಳು ; ಭಾರತದ ಶ್ರೇಯಾಂಕ..?

ನವದೆಹಲಿ: ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಸಿಂಗಾಪುರ ಮತ್ತು ಸ್ಪೇನ್ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ ರಾಷ್ಟ್ರಗಳಾಗಿವೆ. 194 ಜಾಗತಿಕ ತಾಣಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಅನುಮತಿಸುವ ಮೂಲಕ, ಈ ರಾಷ್ಟ್ರಗಳು ಇತ್ತೀಚಿನ ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಅಗ್ರ ಸ್ಥಾನ ಪಡೆದುಕೊಂಡಿವೆ. ಈ ರಾಷ್ಟ್ರಗಳನ್ನು ಫಿನ್‌ಲ್ಯಾಂಡ್, ನೆದರ್‌ಲ್ಯಾಂಡ್ಸ್, ದಕ್ಷಿಣ ಕೊರಿಯಾ ಮತ್ತು ಸ್ವೀಡನ್ ದೇಶಗಳು ಅನುಸರಿಸುತ್ತವೆ, … Continued

ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 500 ವಿಕೆಟ್ ಪಡೆದ ಭಾರತೀಯ ಬೌಲರ್ ಆದ ಸ್ಪಿನ್ನರ್‌ ಅಶ್ವಿನ್ : ವಿಶ್ವದಲ್ಲಿ 2ನೇ ಸ್ಥಾನ; ವೇಗವಾಗಿ 500 ವಿಕೆಟ್ ಪಡೆದವರ ಪಟ್ಟಿ..

ರಾಜಕೋಟ್: ಭಾರತದ ಸ್ಪಿನ್ನ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರು, ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್‌ ಪಂದ್ಯದ 2ನೇ ದಿನದಾಟದಲ್ಲಿ ಝಾಕ್ ಕ್ರಾವ್ಲೆ ಅವರ ವಿಕೆಟ್ ಪಡೆಯುವ ಮೂಲಕ 500 ವಿಕೆಟ್‌ ಪಡೆದ ಸಾಧಕರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಅಲ್ಲದೆ, ವಿಶ್ವದಲ್ಲೇ ಎರಡನೇ ಅತ್ಯಂತ ವೇಗವಾಗಿ 500 ವಿಕೆಟ್‌ ಪಡೆದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ. ಆಸ್ಟ್ರೇಲಿಯಾದ ಗೆನ್‌ … Continued

ಪಾಕಿಸ್ತಾನಿಗಳು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದು ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ: ಕಾಂಗ್ರೆಸ್‌ ನಾಯಕ ಮಣಿಶಂಕರ ಅಯ್ಯರ್‌ ಅವರಿಗೆ ವಿವಾದ ಹೊಸದೇನಲ್ಲ, ಈಗ ಮಾಜಿ ಕೇಂದ್ರ ಸಚಿವರೂ ಆದ ಮಣಿಶಂಕರ ಅಯ್ಯರ್ ಅವರು ಭಾನುವಾರ ಪಾಕಿಸ್ತಾನಿ ಜನರನ್ನು ಹೊಗಳಿ ಅವರನ್ನು ‘ಭಾರತದ ದೊಡ್ಡ ಆಸ್ತಿ’ ಎಂದು ಕರೆದಿದ್ದಾರೆ ಎಂದು ಡಾನ್ ವರದಿ ಮಾಡಿದ್ದು, ಅವರ ಹೇಳಿಕೆ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಪಾಕಿಸ್ತಾನದ ದಿನಪತ್ರಿಕೆಯ ಪ್ರಕಾರ, ಅಯ್ಯರ್ ಅವರು … Continued

ಇಂದು ಶ್ರೀಲಂಕಾ, ಮಾರಿಷಸ್‌ ನಲ್ಲಿ ಭಾರತದ ಯುಪಿಐ ಸೇವೆಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಫ್ರಾನ್ಸ್‌ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಬಿಡುಗಡೆಯಾದ ಒಂದು ವಾರದ ನಂತರ, ಶ್ರೀಲಂಕಾ ಮತ್ತು ಮಾರಿಷಸ್ ಭಾರತೀಯ ಡಿಜಿಟಲ್ ಪಾವತಿ ವ್ಯವಸ್ಥೆಗೆ ಇಂದು, ಸೋಮವಾರ ಚಾಲನೆ ನೀಡಲಾಗುತ್ತದೆ. ಅಲ್ಲದೆ, ಇಂದು ಮಾರಿಷಸ್‌ನಲ್ಲಿ ರುಪೇ ಕಾರ್ಡ್‌ಗಳನ್ನು ಪರಿಚಯಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ … Continued