ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued

ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್‌ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್‌..! ಯಾರು ಗೊತ್ತೆ..?

ನವದೆಹಲಿ: ಒಂದು ದಶಕದ ಹಿಂದೆ, ಈಗ X ಎಂದು ಕರೆಯಲ್ಪಡುವ ಈ ಹಿಂದಿನ ಟ್ವಿಟರ್‌ ಕಂಪನಿಗೆ ಸೇರದಂತೆ ತಡೆಯಲು ಗೂಗಲ್ ಕಂಪನಿಯು ಭಾರತೀಯ-ಅಮೇರಿಕನ್ ಉದ್ಯಮಿಯೊಬ್ಬರಿಗೆ 100 ಮಿಲಿಯನ್ ಡಾಲರ್‌ (ಈಗ ಸುಮಾರು 854 ಕೋಟಿ ರೂ.) ಗಳಷ್ಟು ಪಾವತಿಸಿದ ವಿಷಯ ಈಗ ಬಹಿರಂಗವಾಗಿದೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ತಮ್ಮ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸಂಚಿಕೆಯಲ್ಲಿ, ಯೂಟ್ಯೂಬ್ … Continued

ಭಾರತದ ಸಾಮರ್ಥ್ಯ ಬಹಿರಂಗ…| ಪಾಕಿಸ್ತಾನದ ಮುರಿದ್ ಸೇನಾ ನೆಲೆಯ ಭೂಗತ ಸೌಲಭ್ಯಗಳ ಮೇಲೆ ದಾಳಿ ನಡೆಸಿದ್ದನ್ನು ತೋರಿಸಿದ ಉಪಗ್ರಹ ಚಿತ್ರಗಳು…!

ನವದೆಹಲಿ: ಭಾರತದ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಮುರಿಯದ್ ವಾಯುನೆಲೆಯ ಮೇಲೆ ನಡೆದ ವಾಯುದಾಳಿಗಳು ಭೂಗತ ಮಿಲಿಟರಿ ಸೌಲಭ್ಯವನ್ನು ಗುರಿಯಾಗಿರಿಸಿಕೊಂಡಿರಬಹುದು ಎಂದು ಹೊಸದಾಗಿ ಬಿಡುಗಡೆಯಾದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ತೋರಿಸಿವೆ. ಬುಧವಾರದ ಹೈ-ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಮುರಿಯದ್ ವಾಯುನೆಲೆಗೆ ವ್ಯಾಪಕ ಹಾನಿಯನ್ನು ಬಹಿರಂಗಪಡಿಸಿವೆ, ಪಾಕಿಸ್ತಾನ ವಾಯುಪಡೆಯ ಭೂಮಿ ಅಡಿಯ ಮಿಲಿಟರಿ ಸೌಲಭ್ಯದಿಂದ … Continued

ಜಪಾನ್‌ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ

ನವದೆಹಲಿ: ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತವು ಒಂದು ಸ್ಥಾನ ಮೇಲೇರಿದೆ. ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಶನಿವಾರ ಹೇಳಿದ್ದಾರೆ. ದೇಶದ ಜಿಡಿಪಿ $4 ಟ್ರಿಲಿಯನ್ ಗಡಿಯನ್ನು ತಲುಪಿದೆ, ಈಗ ಭಾರತವು ಅಮೆರಿಕ, ಚೀನಾ ಮತ್ತು ಜರ್ಮನಿಗಿಂತ ಹಿಂದಿದೆ. ನೀತಿ ಚಿಂತಕರ … Continued

ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ…!

ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 … Continued

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ ; ಶುಭಮನ್ ಗಿಲ್ ನೂತನ ನಾಯಕ

ಮುಂಬೈ : ಭಾರತದ 37ನೇ ಟೆಸ್ಟ್ ನಾಯಕನಾಗಿ ಶುಭಮನ್ ಗಿಲ್ ಅವರನ್ನು ನೇಮಕ ಮಾಡಲಾಗಿದೆ. ಮೇ 24 ರ ಶನಿವಾರ ಮುಂಬೈನಲ್ಲಿ ನಡೆದ ಹಿರಿಯ ಆಯ್ಕೆ ಸಮಿತಿ ಸಭೆಯಲ್ಲಿ ಬಿಸಿಸಿಐ ಈ ನಿರ್ಧಾರವನ್ನು ದೃಢಪಡಿಸಿದೆ. ಜೂನ್ 20 ರಂದು ಹೆಡಿಂಗ್ಲಿಯಲ್ಲಿ ಪ್ರಾರಂಭವಾಗುವ ಇಂಗ್ಲೆಂಡ್ ವಿರುದ್ಧದ 5-ಟೆಸ್ಟ್ ಸರಣಿಗೆ 18 ಸದಸ್ಯರ ತಂಡವನ್ನು ಆಯ್ಕೆ ಮಾಡಲು ಅಜಿತ … Continued

ವೀಡಿಯೊ | ನೀವು ನಮ್ಮ ನೀರು ನಿಲ್ಲಿಸಿದ್ರೆ ನಾವು ನಿಮ್ಮ…; ಉಗ್ರ ಹಫೀಜ್ ಸಯೀದ್ ಧಾಟಿಯಲ್ಲೇ ಭಾರತಕ್ಕೆ ಪಾಕಿಸ್ತಾನ ಮಿಲಿಟರಿ ವಕ್ತಾರನ ಬೆದರಿಕೆ !

ಪಾಕಿಸ್ತಾನಿ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಇತ್ತೀಚೆಗೆ ಭಾರತದ ವಿರುದ್ಧ ದ್ವೇಷ ತುಂಬಿದ ಭಾವನೆಗಳನ್ನು ಹೊರಹಾಕಿದ್ದಾರೆ, ಇದು ಹಿಂದೆ ಜಾಗತಿಕ ಭಯೋತ್ಪಾದಕ ಹಫೀಜ್ ಸಯೀದ್ ವ್ಯಕ್ತಪಡಿಸಿದಂತೆಯೇ ಇದೆ ಎಂಬುದು ಹಲವರ ಅಭಿಪ್ರಾಯವಾಗಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿಯ ಹಿಂದಿನ ಮಾಸ್ಟರ್ ಮೈಂಡ್ ಎಂದು ವರದಿಯಾಗಿರುವ ಹಫೀಜ್ ಸಯೀದ್, ಭಾರತ ಮತ್ತು … Continued

ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿ ಇಂಡಿಗೋ ವಿಮಾನವು ಅದರ ವಾಯುಪ್ರದೇಶ ಬಳಸಲು ಮಾಡಿದ ಮನವಿ ತಿರಸ್ಕರಿಸಿದ ಪಾಕಿಸ್ತಾನ

 ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನವು, ಆಕಾಶದಲ್ಲಿ ತೀವ್ರ ಆಲಿಕಲ್ಲು ಮಳೆ ಹಾಗೂ ಬಿರುಗಾಳಿಗೆ ತುತ್ತಾದ ನಂತರ ಪ್ರಕ್ಷುಬ್ಧತೆ ತಪ್ಪಿಸಲು ಪಾಕಿಸ್ತಾನದ ವಾಯುಪ್ರದೇಶವನ್ನು ಸ್ವಲ್ಪ ಸಮಯ ಪ್ರವೇಶಿಸಲು ಅನುಮತಿ ಕೋರಿತ್ತು, ಆದರೆ ಪಾಕಿಸ್ತಾನದ ಲಾಹೋರ್ ವಾಯು ಸಂಚಾರ ನಿಯಂತ್ರಣವು ತುರ್ತು ಸಂದರ್ಭದ ಈ ಮನವಿಯನ್ನು ತಿರಸ್ಕರಿಸಿದೆ ಎಂದು ಪಿಟಿಐ ಗುರುವಾರ ವರದಿ ಮಾಡಿದೆ. 6E … Continued

ಪಾಕಿಸ್ತಾನ ಹೈಕಮಿಷನ್ ನ ಮತ್ತೊಬ್ಬ ಅಧಿಕಾರಿಗೆ 24 ಗಂಟೆಯೊಳಗೆ ಭಾರತ ತೊರೆಯಲು ಆದೇಶ

ನವದೆಹಲಿ : ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ “24 ಗಂಟೆಗಳ ಒಳಗೆ ದೇಶ ತೊರೆಯುವಂತೆ ಆದೇಶಿಸಲಾಗಿದೆ ಈ ಸಂಬಂಧ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ’ಅಫೇರ್ಸ್‌ಗೆ ಡಿಮಾರ್ಚ್ ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ. ಪಾಕಿಸ್ತಾನ ಹೈಕಮಿಷನ್‌ನಲ್ಲಿರುವ ಮತ್ತೊಬ್ಬ ಅಧಿಕಾರಿಗೆ ಅಧಿಕೃತ ಸ್ಥಾನಮಾನಕ್ಕೆ ಅನುಗುಣವಾಗಿಲ್ಲದ ಚಟುವಟಿಕೆಗಳಿಗಾಗಿ” ಭಾರತ ಸರ್ಕಾರ ಬುಧವಾರ “ಪರ್ಸಾನಾ ನಾನ್‌ … Continued

ಆಪರೇಷನ್ ಸಿಂಧೂರ | ಭಾರತದ ವಿರುದ್ಧ ಸೋಲಿನ ನಂತರವೂ ಪಾಕಿಸ್ತಾನದ ಸೇನಾ ಮುಖ್ಯಸ್ಥನಿಗೆ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ…!

ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಎಂಬ ಅತ್ಯುನ್ನತ ಮಿಲಿಟರಿ ಹುದ್ದೆಗೆ ಬಡ್ತಿ ನೀಡಲಾಗಿದೆ – ಇದು ಅಪರೂಪದ ಸಂದರ್ಭಗಳಲ್ಲಿ ಮತ್ತು ಸಶಸ್ತ್ರ ಪಡೆಗಳಲ್ಲಿ ತಮ್ಮ ವೃತ್ತಿಜೀವನದುದ್ದಕ್ಕೂ ಅದ್ಭುತ ಕಾರ್ಯಾಚರಣೆ ದಾಖಲೆಯನ್ನು ಸಾಧಿಸಿದ ನಂತರ ಮಾತ್ರ ನೀಡಲಾಗುವ ಗೌರವವಾಗಿದೆ. ಆದರೆ ಭಾರತದ ಆಪರೇಶನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೈನ್ಯದ ಹಿನ್ನಡೆಯ … Continued