ಆಪರೇಶನ್‌ ಸಿಂಧೂರ | ಪಾಕಿಸ್ತಾನ ಅಣ್ವಸ್ತ್ರ ಸಂಗ್ರಹ ಘಟಕಕ್ಕೆ ಹಾನಿಯಾಯ್ತೆ : ಈಜಿಪ್ಟಿನಿಂದ ಬೋರಾನ್‌ ಆಮದು..? ಏನಿದು ರಾಸಾಯನಿಕ…

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ನಡೆದ ಭಾರತ ಮತ್ತು ಪಾಕಿಸ್ತಾನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿರುವ ಭಾರತ ಪಾಕಿಸ್ತಾನದ ಅಣ್ವಸ್ತ್ರ ಶೇಖರಣಾ ಕೇಂದ್ರಗಳ ಮೇಲೂ ಕ್ಷಿಪಣಿ ಮಾಡಿದೆ ಎಂದು ಕೆಲವು ವರದಿಗಳು ಹೇಳುತ್ತಿದ್ದು, ಈ ಪ್ರದೇಶದಲ್ಲಿ ವಿಕಿರಣ ಸೋರಿಕೆ ಸಮಸ್ಯೆಯಾಗಿದೆ ಎಂದು ಹೇಳಲಾಗಿದೆ. … Continued

ಕೋಲ್ಕತ್ತಾ ವಶಪಡಿಸಿಕೊಳ್ಳಲು ಆತ್ಮಹತ್ಯಾ ಬಾಂಬರ್‌ಗಳನ್ನು ಕಳುಹಿಸ್ತೇನೆ ‘: ಬಾಂಗ್ಲಾದೇಶ ಮೂಲಭೂತವಾದಿಯಿಂದ ಹಿಂದೂಗಳ ವಿರುದ್ಧ ಬೆದರಿಕೆ ವೀಡಿಯೊ ವೈರಲ್‌

ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್‌’ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. … Continued

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued

ಪ್ರಧಾನಿ ಮೋದಿ ಭಾಷಣ ಮುಗಿಸಿದ ಬೆನ್ನಲ್ಲೇ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ … Continued

ವೀಡಿಯೊ…| ಪಿಒಕೆ ಹಿಂಪಡೆವ ಬಗ್ಗೆ ಮಾತ್ರ ಮಾತುಕತೆ, ಪರಮಾಣು ಬ್ಲ್ಯಾಕ್‌ ಮೇಲ್‌ ಸಹಿಸಲ್ಲ..ಪಾಕಿಸ್ತಾನದ ಹೃದಯಕ್ಕೆ ಹೊಡೆದಿದ್ದೇವೆ..ಮಿಲಿಟರಿ ಕ್ರಮ ಅಮಾನತು ಅಷ್ಟೆ ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವದೆಹಲಿ: ಭಾರತದ ಸೇನೆಯ ಆಪರೇಷನ್ ಸಿಂಧೂರ ಕುರಿತು ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಮಧ್ಯೆ ಯಾವುದೇ ರೀತಿಯ ಪರಮಾಣು ಬ್ಲ್ಯಾಕ್‌ ಮೇಲ್‌ ಅನ್ನು ಭಾರತ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಯೋತ್ಪಾದನೆ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ಮರಳಿಸುವ ಕುರಿತು ಮಾತ್ರ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲಾಗುವುದು … Continued

ಆಪರೇಷನ್ ಸಿಂಧೂರ | ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಮಿಲಿಟರಿ ಸಂಘರ್ಷದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಇಂದು ಸೋಮವಾರ (ಮೇ 12) ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭೂಮಿ, ವಾಯು ಮತ್ತು ಸಮುದ್ರದಾದ್ಯಂತ ಎಲ್ಲಾ ಮಿಲಿಟರಿ ದಾಳಿಗಳನ್ನು ನಿಲ್ಲಿಸಲು ಎರಡೂ ದೇಶಗಳು ಪರಸ್ಪರ ಒಪ್ಪಂದಕ್ಕೆ ಬಂದ ಕೆಲವೇ ದಿನಗಳ ನಂತರ ಅವರು … Continued

ಸುಲಭವಲ್ಲ, ಆದ್ರೆ ಸರಿ ಅನಿಸುತ್ತದೆ….”: ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ

ನವದೆಹಲಿ: ಭಾರತದ ಕ್ರಿಕೆಟ್‌ ದಿಗ್ಗಜ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದಿದ್ದಾರೆ. ಹಲವು ದಿನಗಳ ಊಹಾಪೋಹಗಳ ನಂತರ, ಭಾರತೀಯ ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಪೋಸ್ಟ್ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ತಕ್ಷಣದಿಂದಲೇ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಟೆಸ್ಟ್ ನಾಯಕ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ ಬೆನ್ನಿಗೇ ಈಗ ವಿರಾಟ … Continued

‘ಹಾವಿನ ತಲೆಗಾಗಿ ಹೋಗಿದ್ದೇವೆ….’: ಪಾಕ್ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ನಡೆಸಿದ ದಾಳಿಯ ಬಗ್ಗೆ

ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲಾಳುಗಳನ್ನಲ್ಲ” ಎಂದು ಸರ್ಕಾಋವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು … Continued

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ … Continued

ವೀಡಿಯೊ..| ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 40 ಯೋಧರು, 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವು ; ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಅಡಿಯಲ್ಲಿ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಕ್ಕೆ ನುಗ್ಗಿ 9 ಪ್ರಮುಖ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳ ಮೇಲೆ ನಡೆಸಿದ ನಿಖರ ದಾಳಿದಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆʼʼ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO), ಲೆಫ್ಟಿನೆಂಟ್‌ ಜನರಲ್‌ ರಾಜೀವ ಘಾಯ್‌ ಹೇಳಿದ್ದಾರೆ. ಭಾರತ … Continued