ಪಾಕಿಸ್ತಾನಕ್ಕೆ ಐಎಂಎಫ್‌ನ ಬೇಲ್‌ಔಟ್ ಪ್ಯಾಕೇಜ್ ಮೇಲಿನ ಮತದಾನದಿಂದ ದೂರ ಉಳಿದ ಭಾರತ ; ಪಾಕಿಸ್ತಾನದ ‘ಕಳಪೆ ದಾಖಲೆ’ಯ ಉಲ್ಲೇಖ

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಪಾಕಿಸ್ತಾನಕ್ಕೆ ಪ್ರಸ್ತಾಪಿಸಿದ 1.3 ಶತಕೋಟಿ ಡಾಲರ್ ಬೇಲ್‌ಔಟ್ ಪ್ಯಾಕೇಜ್‌ನ ಮೇಲಿನ ಮತದಾನದಿಂದ ಭಾರತ ಶುಕ್ರವಾರ ದೂರ ಉಳಿದಿದೆ. ಭಾರತವು ಇಪಾಕಿಸ್ತಾನದ ‘ಕಳಪೆ ದಾಖಲೆ’ಯನ್ನು ಉಲ್ಲೇಖಿಸಿ, ಪಾಕಿಸ್ತಾನದ ವಿಷಯದಲ್ಲಿ ಐಎಂಎಫ್‌ (IMF) ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಪಾಕಿಸ್ತಾನದ ಕಡೆಯಿಂದ ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲ ಹಣಕಾಸು … Continued

ಟರ್ಕಿಶ್ ಡ್ರೋನ್‌ ಸೇರಿದಂತೆ ಪಾಕಿಸ್ತಾನದ 400 ಡ್ರೋನ್ ಗಳನ್ನು ಉಡೀಸ್ ಮಾಡಿದ ಭಾರತದ ಸೇನೆ…!

ನವದೆಹಲಿ: ಪಾಕಿಸ್ತಾನವು ಗುರುವಾರ ಸಂಜೆ ಭಾರತೀಯ ಮಿಲಿಟರಿ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ನಡೆಸಲು ಟರ್ಕಿಶ್ ಡ್ರೋನ್‌ಗಳನ್ನು ಬಳಸಿದೆ ಮತ್ತು ಭಾರತೀಯ ವಾಯುಪಡೆಯು ಗಣನೀಯ ಸಂಯಮವನ್ನು ತೋರಿಸಿದೆ ಮತ್ತು ತನ್ನ ನಾಗರಿಕ ವಾಯುಪ್ರದೇಶವನ್ನು ರಕ್ಷಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ಬಹಿರಂಗಪಡಿಸಿದೆ. ಸತತ ಮೂರನೇ ದಿನವೂ ವಿದೇಶಾಂಗ ಸಚಿವಾಲಯ (MEA)ದ ಬ್ರೀಫಿಂಗ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿ … Continued

ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್‌ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ

ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued

ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ಪಾಕಿಸ್ತಾನದ ದಾಳಿಗೆ ಭಾರತದ ಪ್ರತಿದಾಳಿ: ಪಾಕಿಸ್ತಾನದ 3 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ…

ನವದೆಹಲಿ: ಭಾರತದ ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಭಾರತವು ಪಾಕಿಸ್ತಾನ ವಾಯುಪಡೆಯ ಮೂರು ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಪಾಕಿಸ್ತಾನವು ಭಾರತದೊಳಗೆ ದಾಳಿ ನಡೆಸಲು ಪ್ರಯತ್ನಿಸಿತು, ಆದರೆ ಭಾರತದ ರಕ್ಷಣಾ ವ್ಯವಸ್ಥೆಗಳು ಅದನ್ನು ವಿಫಲಗೊಳಿಸಿದವು. ವರದಿಗಳ ಪ್ರಕಾರ, ಪಾಕಿಸ್ತಾನವು ಭಾರತದ ವಾಯುಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದಾಗ … Continued

ಪಾಕಿಸ್ತಾನದ ಎಫ್ -16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ ಪಾಕಿಸ್ತಾನದ ಅಪ್ರಚೋದಿತ ದಾಳಿಗಳ ಮಧ್ಯೆ, ಗುರುವಾರ ಸಂಜೆ ಭಾರತವು ರಾಜಸ್ಥಾನದ ರಾಮಗಡ್ ವಲಯದಲ್ಲಿ ಶತ್ರುವಿನ F-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತೀಯ ವಾಯು ರಕ್ಷಣಾ ಘಟಕಗಳು ಸತ್ವಾರಿಯಲ್ಲಿರುವ ಆಯಕಟ್ಟಿನ ಜಮ್ಮು ವಿಮಾನ ನಿಲ್ದಾಣ ಸೇರಿದಂತೆ ಜಮ್ಮುವಿನ ಗಡಿ ಪ್ರದೇಶಗಳ ಕಡೆಗೆ ಪಾಕಿಸ್ತಾನ ಹಾರಿಸಿದ ಕನಿಷ್ಠ ಎಂಟು … Continued

ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ: ಲಾಹೋರ್, ಇಸ್ಲಾಮಾಬಾದ್ ಮೇಲೆ ಭಾರತದ ವಾಯು ದಾಳಿ

ನವದೆಹಲಿ: ಜಮ್ಮು ವಿಮಾನ ನಿಲ್ದಾಣದ ಮೇಲೆ ಪಾಕ್ ಉದ್ದೇಶಿತ ದಾಳಿಯನ್ನು ವಿಫಲಗೊಳಿಸಿದ ನಂತರ ಭಾರತ ಲಾಹೋರ್‌ ಹಾಗೂ ಇಸ್ಲಾಮಾಬಾದ್ ಮೇಲೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಜಮ್ಮು ವಿಮಾನನಿಲ್ದಾಣವು ಭಾರತೀಯ ವಾಯುಪಡೆಯ ನಿಲ್ದಾಣವನ್ನು ಸಹ ಹೊಂದಿದೆ. ಪಾಕಿಸ್ತಾನ ವಾಯುದಾಳಿ ಯತ್ನ ವಿಫಲಗೊಳಿಸಿರುವ ಭಾರತ ಈಗ ಉಗ್ರ ಹಫೀಜ್ ಸಯೀದ್ ಇರುವ ಲಾಹೋರ್ ನಗರವನ್ನೇ ಗುರಿಯಾಗಿಸಿ … Continued

ವೀಡಿಯೊ…| ಭಾರತದ ದಾಳಿಯಲ್ಲಿ ಸತ್ತ ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನ ಸೇನೆ ಭಾಗಿ ; ಉಗ್ರರ ಶವಗಳ ಮೇಲೆ ಪಾಕ್‌ ಧ್ವಜ…!

ಲಾಹೋರ್‌: ಪಹಲ್ಗಾಮ್‌ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಕ್ಯಾಂಪ್‌ಗಳ ಮೇಲೆ ಭಾರತ ನಡೆಸಿದ ಆಪರೇಷನ್ ಸಿಂಧೂರ(Operation Sindoor) ಹೆಸರಿನ ವಾಯು ದಾಳಿಯಲ್ಲಿ ಹತರಾದ ಹಲವಾರು ಭಯೋತ್ಪಾದಕರ ಅಂತ್ಯಕ್ರಿಯೆಯಲ್ಲಿ ಬುಧವಾರ ಪಾಕಿಸ್ತಾನ ಸೇನಾ ಸಿಬ್ಬಂದಿ ಮತ್ತು ನಿಷೇಧಿತ ಹಫೀಜ್ ಸಯೀದ್ ಜಮಾತ್-ಉದ್-ದವಾ (JDU) ಸದಸ್ಯರು ಭಾಗವಹಿಸಿದ್ದರು. ಭಾರತದ ಸಶಸ್ತ್ರ ಪಡೆಗಳು … Continued

ಪಾಕಿಸ್ತಾನ, ಪಾಕ್‌ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲಿನ ಕ್ಷಿಪಣಿ ದಾಳಿಗಳ ವೀಡಿಯೊ ಹಂಚಿಕೊಂಡ ಭಾರತೀಯ ಸೈನ್ಯ | ವೀಕ್ಷಿಸಿ

ನವದೆಹಲಿ: ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ಬುಧವಾರ ಬೆಳಗಿನ ಜಾವ ನಡೆಸಿದ ದಾಳಿಯ ವೀಡಿಯೊಗಳನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಇದು ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳು ಭಯೋತ್ಪಾದಕರ ತರಬೇತಿಗೆ ಬಳಸುತ್ತಿದ್ದ ಸ್ಥಳಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ. ದಾಳಿಯ ನಂತರ, ಭಾರತೀಯ ಸೇನೆಯ ಅಧಿಕೃತ ಹ್ಯಾಂಡಲ್ … Continued

ಭಾರತದ ದಾಳಿಯಲ್ಲಿ ಉಗ್ರ ಸಂಘಟನೆ ಜೈಷ್ ಮುಖ್ಯಸ್ಥ-ಮುಂಬೈ ದಾಳಿ ಮಾಸ್ಟರ್‌ ಮೈಂಡ್‌ ಮಸೂದ್ ಅಜರ್ 10 ಸಂಬಂಧಿಗಳ ಸಾವು

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ನಡೆಸಿದ ವಾಯುದಾಳಿಯಲ್ಲಿ ತನ್ನ ಕುಟುಂಬದ 10 ಸದಸ್ಯರು ಮತ್ತು ತನ್ನ ನಾಲ್ವರು ಸಹಾಯಕರು ಸಾವಿಗೀಡಾಗಿದ್ದಾರೆ ಎಂದು ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಹಾಗೂ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರರ ಮೈಂಡ್‌ ಮೌಲಾನಾ ಮಸೂದ್ ಅಜರ್ ಹೇಳಿಕೊಂಡಿದ್ದಾನೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ … Continued