ವೀಡಿಯೊಗಳು..| ಆಪರೇಶನ್‌ ಸಿಂಧೂರ್‌ : ಪಾಕಿಸ್ತಾನ, ಪಿಒಕೆಯ 9 ಭಯೋತ್ಪಾಕರ ನೆಲೆ ಮೇಲೆ ಭಾರತ ಸೇನೆಯಿಂದ ಕ್ಷಿಪಣಿ ದಾಳಿ, 80ಕ್ಕೂ ಹೆಚ್ಚು ಉಗ್ರರು ಸಾವು..?

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿದೆ. ಇದಕ್ಕೆ ʼಆಪರೇಷನ್ ಸಿಂಧೂರ್ʼ (‌Operation Sindoor) ಎಂದು ಹೆಸರಿಡಲಾಗಿದೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಬುಧವಾರ ಬೆಳಗಿನ ಜಾವ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ ಎಂದು ರಕ್ಷಣಾ ಸಚಿವಾಲಯ … Continued

ವೀಡಿಯೊ | ಭಾರತ ಪಾಕ್‌ ಮೇಲೆ ದಾಳಿ ಮಾಡಿದ್ರೆ ನೀವು ಭಾರತದ ಸೇನೆ ಬೆಂಬಲಿಸಿ ; ಪಾಕಿಸ್ತಾನ ಪಶ್ತೂನ್‌ ಮುಸ್ಲಿಮರಿಗೆ ಕರೆ ನೀಡಿದ ಧರ್ಮಗುರು..!

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಇಸ್ಲಾಮಿಕ್ ಧರ್ಮಗುರುವಿನ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಪಶ್ತೂನ್ ಸಮುದಾಯವು ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಸಾವಿಗೀಡಾದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚಿದ ಉದ್ವಿಗ್ನತೆಯ … Continued

ವೀಡಿಯೊ | ‘ಯುದ್ಧ ನಡೆದ್ರೆ ನೀವು ಪಾಕಿಸ್ತಾನ ಬೆಂಬಲಿಸ್ತೀರಾ..’-ಪಾಕಿಸ್ತಾನದ ಲಾಲ್‌ ಮಸೀದಿ ಇಮಾಂ ಪ್ರಶ್ನೆಗೆ ಪಾಕ್‌ ಪರ ಕೈ ಎತ್ತುವವರೇ ಇಲ್ಲ..!

ಪಾಕಿಸ್ತಾನವು ತನ್ನ ಜನರ ಮೇಲೆ ಭಾರತಕ್ಕಿಂತ ಹೆಚ್ಚು ದಬ್ಬಾಳಿಕೆ ನಡೆಸುತ್ತಿದೆ, ಆದ್ದರಿಂದ ಭಾರತದ ಜೊತೆ ಯುದ್ಧ ನಡೆದರೆ ಪಾಕಿಸ್ತಾನವನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನದ ಪ್ರಮುಖ ಧರ್ಮಗುರು ಹೇಳಿದ್ದಾರೆ. ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನಿ ಸೇನೆ ಭಾರತದ ವಿರುದ್ಧ … Continued

1 ಕೋಟಿ ರೂ. ಹಣ ಕೊಡು, ಇಲ್ಲದಿದ್ದರೆ….; ಕ್ರಿಕೆಟರ್‌ ಮೊಹಮ್ಮದ್ ಶಮಿಗೆ ಕೊಲೆ ಬೆದರಿಕೆ

ನವದೆಹಲಿ: ಭಾರತದ ವೇಗಿ ಮೊಹಮ್ಮದ್ ಶಮಿ ಅವರಿಗೆ ಭಾನುವಾರ ಇ ಮೇಲ್ ಮೂಲಕ ಕೊಲೆ ಬೆದರಿಕೆ ಬಂದಿದ್ದು, ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಆದೇಶದ ಮೇರೆಗೆ ಸೋಮವಾರ ಎಫ್‌ಐಆರ್ ದಾಖಲಾಗಿದ್ದು, ಶಮಿ ಪರವಾಗಿ ಅವರ ಸಹೋದರ ಹಸೀಬ್ ಈ ದೂರು ದಾಖಲಿಸಿದ್ದಾರೆ ಮತ್ತು … Continued

ವೀಡಿಯೊ…| ಭಯೋತ್ಪಾದಕ ದಾಳಿಯ ನಂತರ ತಲ್ಲಣಗೊಂಡ ಪಹಲ್ಗಾಮ್ ಮಾರುಕಟ್ಟೆಯ ಹೊಸ ಸಿಸಿಟಿವಿ ದೃಶ್ಯ ವೈರಲ್‌…

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬೈಸರನ್ ಕಣಿವೆಯ ಸುಂದರವಾದ ಪಹಲ್ಗಾಮ್ ಹುಲ್ಲುಗಾವಲಿನಿಂದ ಇಳಿಜಾರಿನಲ್ಲಿರುವ ಮಾರುಕಟ್ಟೆಯ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಭಯೋತ್ಪಾದಕ ದಾಳಿ ಪ್ರಾರಂಭವಾದ ಒಂದು ಗಂಟೆಯ ನಂತರ, ಮಕ್ಕಳು ಸೇರಿದಂತೆ ಕೆಲ ಪ್ರವಾಸಿಗರು ಓಡುತ್ತಿರುವುದನ್ನು ಮತ್ತು ವಾಹನಗಳು ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವುದು ಕಂಡುಬಂದಿದೆ. ದೃಶ್ಯಗಳ ಸಮಯ ಏಪ್ರಿಲ್ 22 ರಂದು ಸಮಯಕ್ಕೆ ಹೊಂದಿಕೆಯಾಗುತ್ತದೆ, ಅಂದರೆ ಗಡಿಯಾಚೆಗಿನ ಸಂಪರ್ಕ … Continued

ವೀಡಿಯೊ…| ‘ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆದ್ರೆ ನಾನು ಇಂಗ್ಲೆಂಡ್‌ಗೆ ಹೋಗ್ತೇನೆ..’: ಪಾಕಿಸ್ತಾನಿ ಸಂಸದನ ಹೇಳಿಕೆ ಭಾರಿ ವೈರಲ್

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ದಾಳಿಯಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಕೊಂದ ನಂತರ ಭಾರತವು ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಪಾಕಿಸ್ತಾನದ ಎಲ್ಲಾ ಆಮದುಗಳನ್ನು ನಿಲ್ಲಿಸುವುದು ಮತ್ತು ಪಾಕಿಸ್ತಾನ ಒಡೆತನದ ಹಡಗುಗಳ ಡಾಕಿಂಗ್ ಅನ್ನು ನಿಷೇಧಿಸುವುದು ಸೇರಿದಂತೆ ಎರಡನೇ ಹಂತದ ದಂಡನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪಹಲ್ಗಾಮ್ ದಾಳಿಗೆ … Continued

ಪಹಲ್ಗಾಮ್ ದಾಳಿ | ಭಾರತದ ಜತೆ ಯುದ್ಧಕ್ಕೆ ಪಾಕ್‌ ಸೈನಿಕರ ಹಿಂಜರಿಕೆ ವರದಿಯ ಮಧ್ಯೆ ಪಿಒಕೆಯಲ್ಲಿ ಸ್ಥಳೀಯರಿಗೆ ಗನ್‌ ತರಬೇತಿ ವೀಡಿಯೊ ವೈರಲ್‌

ನವದೆಹಲಿ: 26 ಅಮಾಯಕರ ಜೀವಗಳನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ಸಂಬಂಧಗಳು ಹದಗೆಡುತ್ತಿವೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳ ವಿರುದ್ಧ ಭಾರತ ಬಲವಾದ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದು, ಭಾರತದದಾಳಿಯ ಭೀತಿ ಎದುರಿಸುತ್ತಿರುವ ಪಾಕಿಸ್ತಾನವು ತನ್ನ ರಕ್ಷಣೆ ಬಲಪಡಿಸಲು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಸ್ಥಳೀಯರಿಗೆ ಪಾಕಿಸ್ತಾನಿ ಸೇನೆ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ: ಪಾಕಿಸ್ತಾನದ ಎಲ್ಲ ಸರಕುಗಳ ಆಮದು ನಿಷೇಧಿಸಿದ ಭಾರತ

ನವದೆಹಲಿ: ಪಾಕಿಸ್ತಾನದ ವಿರುದ್ಧದ ಮತ್ತೊಂದು ಮಹತ್ವದ ಕ್ರಮದಲ್ಲಿ, ಭಾರತವು ಪಾಕಿಸ್ತಾನದ ಎಲ್ಲ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಸಚಿವಾಲಯದ ಅಧಿಸೂಚನೆ ತಿಳಿಸಿದೆ. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ … Continued

ವೀಡಿಯೊ..| ಅವಕಾಶ ಕೊಟ್ರೆ ದೇವರ ಮೇಲಾಣೆ ಬಾಂಬ್ ಕಟ್ಟಿಕೊಂಡು ಪಾಕ್‌ ಜತೆ ಯುದ್ಧಕ್ಕೆ ಹೋಗ್ತೇನೆ ; ಸಚಿವ ಜಮೀರ್ ಅಹ್ಮದ್ ಹೇಳಿಕೆ ವೈರಲ್

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವಂತೆಯೇ, ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನೆರೆಯ ದೇಶದ ವಿರುದ್ಧ ಯುದ್ಧ ನಡೆಸಲು ಆತ್ಮಹತ್ಯಾ ಬಾಂಬ್ ಆಗಿ ಪಾಕಿಸ್ತಾನಕ್ಕೆ ಹೋಗಲು ಸಿದ್ಧ ಎಂದು ಹೇಳಿರುವುದು ವೈರಲ್‌ ಆಗಿದೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಸಚಿವ … Continued

ವೀಡಿಯೊ…| ನಂಬಲಸಾಧ್ಯ : ಸ್ಕೂಟರ್ ತೆಗೆದುಕೊಂಡು ಜಾಲಿ ರೈಡ್ ಮಾಡಿದ ಬೃಹತ್‌ ಬೀದಿ ಗೂಳಿ…!

ಉತ್ತರಾಖಂಡದ ಋಷಿಕೇಶದಲ್ಲಿ ಬೀದಿ ಗೂಳಿಯೊಂದು ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್ ಅನ್ನು ರೈಡ್‌ ಮಾಡಿಕೊಂಡು (ಎಳೆದುಕೊಂಡು) ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ವೈರಲ್ ಆಗಿದ್ದು, ನೋಡಿದವರಿಗೆ ನಗುವನ್ನು ತರಿಸಿತು. ಬಳಕೆದಾರರು ಆ ಪ್ರಾಣಿಯು ದ್ವಿಚಕ್ರ ವಾಹನವನ್ನು “ಟೆಸ್ಟ್‌ ರೈಡ್‌ʼ ಗೆ ಕೊಂಡೊಯ್ಯಲು ಬಯಸಿದೆ ಎಂದು ತಮಾಷೆ ಮಾಡಿದ್ದಾರೆ. ಗೂಳಿಯು ಸ್ಕೂಟರ್ … Continued