ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಪ್ರಮುಖ ಪಾತ್ರ ಬಹಿರಂಗ

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ಕುರಿತು ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಪ್ರಾಥಮಿಕ ವರದಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ, ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (LeT ನಡುವಿನ ಕಾರ್ಯಾಚರಣೆಯ ಸಂಬಂಧವನ್ನು ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಐಎ ಮೂಲಗಳ … Continued

ಪಹಲ್ಗಾಮ್ ದಾಳಿಗೆ ʼಭಾರತʼದ ಜಲ ʼಅಸ್ತ್ರʼಕ್ಕೆ ಪಾಕ್‌ ತತ್ತರ ; ಸಿಂಧೂ ಜಲ ಒಪ್ಪಂದ ರದ್ದಾದ ನಂತರ ಉಪಗ್ರಹ ಚಿತ್ರಗಳಲ್ಲಿ ಕಂಡುಬಂದ ಬತ್ತಿದ ʼಪಾಕಿಸ್ತಾನʼದ ಕಾಲುವೆಗಳು..!

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಘೋಷಿಸಲಾದ ಸಿಂಧೂ ಜಲ ಒಪ್ಪಂದವನ್ನು (ಐಡಬ್ಲ್ಯೂಟಿ) ಭಾರತ ಅಮಾನತುಗೊಳಿಸಿದ ನಂತರದ ಮೊದಲ ಪರಿಣಾಮ ಗೋಚರವಾಗಿದೆ. ಭಾರತೀಯ ಸೇನೆಯ ಮಿಲಿಟರಿ ಗುಪ್ತಚರ ಅನುಭವಿ ಕರ್ನಲ್ ವಿನಾಯಕ್ ಭಟ್ (ನಿವೃತ್ತ) ಹಂಚಿಕೊಂಡ ಉಪಗ್ರಹ ಚಿತ್ರಗಳು ಪಾಕಿಸ್ತಾನದ ಚೆನಾಬ್ ನದಿಯ ಮರಾಲಾ ಹೆಡ್‌ವರ್ಕ್ಸ್‌ನಲ್ಲಿ ನೀರಿನ ಹರಿವಿನಲ್ಲಿ ತೀವ್ರ ಕುಸಿತವಾಗಿದ್ದನ್ನು ಬಹಿರಂಗಪಡಿಸಿವೆ. ಏಪ್ರಿಲ್ 21 … Continued

ಪಹಲ್ಗಾಮ್‌ ದಾಳಿ | ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಂದ್

ನವದೆಹಲಿ : ಏ. 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಹತ್ಯೆಯಾದ ಬಳಿಕ ಭಾರತ ಪಾಕಿಸ್ತಾನದ ವಿರುದ್ಧ ಹಲವು ಕಠಿಣ ಕ್ರಮ ಕೈಗೊಂಡಿದೆ. ಅದಿ ಪ್ರತಿಯಾಗಿ ಪಾಕಿಸ್ತಾನವು ಕ್ರಮ ಕೈಗೊಂಡಿದೆ. ಪಾಕಿಸ್ತಾನವು ತನ್ನ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳ ಸಂಚಾರವನ್ನು ಮುಚ್ಚಿದ್ದು, ಈಗ ಭಾರತವು ಪಾಕಿಸ್ತಾನದಿಂದ ಬರುವ ಎಲ್ಲ ವಿಮಾನಗಳಿಗೆ … Continued

ಭಾರತದ ಸೇನಾ ದಾಳಿಯ ಭೀತಿ ; ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಎಲ್ಲ ವಿಮಾನ ರದ್ದುಗೊಳಿಸಿದ ಪಾಕಿಸ್ತಾನ : ವರದಿ

ನವದೆಹಲಿ: ಭಾರತೀಯ ಒಡೆತನದ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಎಲ್ಲಾ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಸ್ಥಗಿತಗೊಳಿಸಿದ ಕೆಲವು ದಿನಗಳ ನಂತರ, ಪಾಕಿಸ್ತಾನ ಬುಧವಾರ (ಏಪ್ರಿಲ್‌ 30) ಪಾಕ್ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಲ್ತಿಸ್ತಾನ್ ಪ್ರದೇಶಕ್ಕೆ ಹೋಗಲು ತನ್ನ ಸ್ವಂತ ವಿಮಾನಗಳನ್ನು ರದ್ದುಗೊಳಿಸಿದೆ…! ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ನಂತರ … Continued

ಭಯೋತ್ಪಾದಕ ಹಾಶಿಮ್ ಮೂಸಾನ ಜೀವಂತವಾಗಿಯೇ ಹಿಡಿಯುವುದು ಭಾರತಕ್ಕೆ ಅತಿ ಮಹತ್ವದ್ದು ; ಯಾಕಂದ್ರೆ ಇದ್ರಿಂದ ಪಾಕಿಸ್ತಾನ….

ನವದೆಹಲಿ: ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಕರಿಂದ ನಡೆದ ಪ್ರವಾಸಿಗರ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಗುರುತಿಸಿದ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರಲ್ಲಿ ಒಬ್ಬನಾದ ಹಾಶಿಮ್ ಮೂಸಾ ಅಲಿಯಾಸ್ ಸುಲೇಮಾನ್‌ನನ್ನು ಪಾಕಿಸ್ತಾನ ಸೇನೆಯು ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ‘ಎರವಲು’ ನೀಡಿದೆಯೇ? ಮೂಸಾ ಪಾಕಿಸ್ತಾನದ ಪ್ಯಾರಾ ವಿಶೇಷ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾನೆ ಮತ್ತು ರಹಸ್ಯ ಕಾರ್ಯಾಚರಣೆಗಳಲ್ಲಿ … Continued

ಕೆನಡಾ ಚುನಾವಣೆಯಲ್ಲಿ ಜಗ್ಮೀತ್‌ ಸಿಂಗ್ ಹೀನಾಯ ಸೋಲು ಭಾರತಕ್ಕೆ ಒಳ್ಳೆಯ ಸುದ್ದಿ, ಕಾರಣ…!?

ನವದೆಹಲಿ: ಕೆನಡಾದ ನ್ಯೂ ಡೆಮಾಕ್ರಟಿಕ್ ಪಕ್ಷದ ನಾಯಕ ಮತ್ತು ಖಲಿಸ್ತಾನ್ ಪರ ವ್ಯಕ್ತಿ ಎಂದು ಪ್ರಸಿದ್ಧರಾದ ಜಗ್ಮೀತ್ ಸಿಂಗ್ 2025 ರ ಕೆನಡಾದ ಫೆಡರಲ್ ಚುನಾವಣೆಯಲ್ಲಿ ಸೋತಿದ್ದಾರೆ. ಅವರ ಸೋಲನ್ನು ಭಾರತ ಮತ್ತು ಕೆನಡಾದ ನಡುವೆ ಹೆಪ್ಪುಗಟ್ಟಿದ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಪುನಃಸ್ಥಾಪಿಸಲು ಸ್ವಾಗತಾರ್ಹ ಅವಕಾಶವೆಂದು ಪರಿಗಣಿಸಲಾಗಿದೆ. ಈ ನಿಕಟ ಹೋರಾಟದಲ್ಲಿ ‘ಕಿಂಗ್‌ಮೇಕರ್’ ಎಂದು … Continued

ಒನ್-ವೇ ಟ್ರಾಫಿಕ್…”: ಪಹಲ್ಗಾಮ್‌ ದಾಳಿಯ ನಂತರ ಭಾರತದಲ್ಲಿ ಪಾಕ್ ಕಲಾವಿದರ ಪ್ರದರ್ಶನದ ಬಗ್ಗೆ ಜಾವೇದ್ ಅಖ್ತರ್

ನವದೆಹಲಿ: ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 25 ಪ್ರವಾಸಿಗರು ಮತ್ತು ಕಾಶ್ಮೀರಿ ಪೋನಿವಾಲ್ಲಾ ಸಾವಿಗೀಡಾದ ನಂತರ, ಪಾಕಿಸ್ತಾನಿ ನಟ ಫವಾದ್ ಖಾನ್ ನಟಿಸಿದ ಚಲನಚಿತ್ರವನ್ನು ಭಾರತದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಮತ್ತು ಇದು ಸರಿಯಾದ ಕ್ರಮವೇ ಎಂಬ ಬಗ್ಗೆ ಚರ್ಚೆಗಳು ನಡೆದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ … Continued

ಪಹಲ್ಗಾಮ್‌ ಭಯೋತ್ಪಾದಕ ದಾಳಿ | ಭಯೋತ್ಪಾಕರ ಮಟ್ಟ ಹಾಕಲು ಸೇನೆಗೆ ಸಂಪೂರ್ಣ ಅಧಿಕಾರ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕರ ದಾಳಿಗೆ ತಕ್ಕ ಉತ್ತರ ನೀಡಲು ಸಜ್ಜಾಗಿರುವ ಭಾರತ ಅವರ ವಿರುದ್ಧದ ಕಾರ್ಯಾಚರಣೆಗೆ ಸಂಬಂಧಿಸಿ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಭಯೋತ್ಪಾದಕರಿಗೆ ತಕ್ಕ ಉತ್ತರ ನೀಡುವ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ಕಾರ್ಯಾಚರಣೆ ನಡೆಸಲು … Continued

ಭಾರತದ ಜೊತೆ ಘರ್ಷಣೆಗೆ ಇಳಿದು ತೊಂದರೆಗೆ ಸಿಲುಕಿಕೊಳ್ಳಬೇಡಿ; ಪಾಕ್ ಪ್ರಧಾನಿ ಶೆಹಬಾಜ್ ಷರೀಫ್‌ ಗೆ ಮಾಜಿ ಪ್ರಧಾನಿ ನವಾಜ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪಾಕಿಸ್ತಾನ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಮುಖ್ಯಸ್ಥ ನವಾಜ್ ಷರೀಫ್ ತಮ್ಮ ಸಹೋದರ ಮತ್ತು ಪ್ರಧಾನಿ ಶೆಹಬಾಜ್ ಷರೀಫ್ ಅವರಿಗೆ ರಾಜತಾಂತ್ರಿಕ ನಿರ್ಣಯವನ್ನು ಅನುಸರಿಸಲು ಮತ್ತು ಭಾರತದೊಂದಿಗೆ ಉದ್ವಿಗ್ನತೆ ಹೆಚ್ಚಾಗುವುದನ್ನು ತಪ್ಪಿಸಲು … Continued

‘ಭಾರತದ ಮಿಲಿಟರಿ ದಾಳಿ ಸನ್ನಿಹಿತ, ನಮ್ಮ ಶಕ್ತಿ ಬಲಪಡಿಸಿದ್ದೇವೆ’: ಪಹಲ್ಗಾಮ್ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ರಕ್ಷಣಾ ಸಚಿವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಭಾರತದ ಮಿಲಿಟರಿ ಆಕ್ರಮಣವು “ಸನ್ನಿಹಿತವಾಗಿದೆ” ಎಂದು ಸೋಮವಾರ ಹೇಳಿದ್ದಾರೆ. ಅಲ್ಲದೆ, ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ … Continued