ವಿಮಾನ ಪ್ರಯಾಣಿಕರಿಗೆ ಹೊಸ ಕೊವಿಡ್‌ ಮಾ‌ರ್ಗಸೂಚಿ ಪ್ರಕಟ

ನವ ದೆಹಲಿ: ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಡಿಜಿಸಿಎ) ಶನಿವಾರ (ಮಾ.೧೩) ವಿಮಾನ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯಂತೆ, ಪ್ರಯಾಣಿಕರು ಮಾಸ್ಕ್ ಧರಿಸದಿದ್ದರೆ ಅಥವಾ ಸೂಕ್ತ ಕೋವಿಡ್ ಸೂಚನೆ ಅನುಸರಿಸದಿದ್ದರೆ ಅವರನ್ನು ವಿಮಾನ ನಿಲ್ದಾಣದಿಂದ ಹೊರಗೆ ಕಳುಸಲಾಗುವುದು ಎಂದು ಖಡಕ್‌ ಸೂಚನೆ ನೀಡಿದೆ. ವಿಮಾನ ನಿಲ್ದಾಣಗಳಲ್ಲಿ ನಿಯೋಜಿಸಲಾಗಿರುವ ಭದ್ರತಾ ಸಿಬ್ಬಂದಿ ಪ್ರಯಾಣಿಕರು ಕೋವಿಡ್-19 … Continued

೨೫ ಸಾವಿರದ ಸಮೀಪ ತಲುಪಿದ ದೇಶದ ದಿನವೊಂದರ ಕೊರೋನಾ ಪ್ರಕರಣಗಳ ಸಂಖ್ಯೆ ..!

ನವದೆಹಲಿ: ಕಳೆದ 24 ತಾಸಿನಲ್ಲಿ ದೇಶದಲ್ಲಿ 24,882 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಇದು ಈ ವರ್ಷದಲ್ಲಿ ದಿನವೊಂದಕ್ಕೆ ದಾಖಲಾಗಿರುವ ಅತೀ ಹೆಚ್ಚು ಸಂಖ್ಯೆಯ ಪ್ರಕರಣಗಳಾಗಿವೆ. ಇದರಲ್ಲಿ ಮಾಹಾರಷ್ಟ್ರದ ಪ್ರಕರಣಗಳೇ ಅಧಿಕ. ಕಳೆದ ಒಂದು ದಿನದಲ್ಲಿ 140 ಸೋಂಕಿತರುಮೃತಪಟ್ಟಿದ್ದಾರೆ. ಈವರೆಗೆ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 1,13,33,728 … Continued

ದೇಶದಲ್ಲಿ ಒಂದೇ ದಿನ 22,854 ಕೊರೋನಾ ಸೋಂಕು…!

ನವ ದೆಹಲಿ : ಕೊರೊನಾ ವೈರಸ್ ಅಬ್ಬರ ಮತ್ತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ೨೪ ತಾಸಿನಲ್ಲಿ ಒಂದೇ ದಿನದಲ್ಲಿ 22,854 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಬುಲೆಟಿನ್ ಗುರುವಾರ ತಿಳಿಸಿದೆ. ಈ ಸೋಂಕಿನಿಂದ 126 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,58,189ಕ್ಕೆ ಏರಿಕೆಯಾಗಿದೆ. .ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದವರ ಸಂಖ್ಯೆ 10,938,146ಕ್ಕೆ … Continued

ಒಂದು ವರ್ಷದಲ್ಲಿ ಅತಿ ಹೆಚ್ಚು ಇಂಟರ್ನೆಟ್‌ ಸ್ಥಗಿತ: ವಿಶ್ವದಲ್ಲಿ ಭಾರತ ನಂ.೧…!

ಒಂದು ವರ್ಷದಲ್ಲಿ ವಿಶ್ವದಲ್ಲಿ ಅತಿ ಹೆಚ್ಚು ಸಲ ಇಂಟರ್‌ನೆಟ್‌ ಸ್ಥಗಿತಗೊಳಿಸಿದ್ದು ಮಾಡಿದ್ದು ಭಾರತ…! ಲಾಭರಹಿತ ಸಂಸ್ಥೆ ಆಕ್ಸೆಸ್ ನೌ ಅವರ ವರದಿಯ ಪ್ರಕಾರ, 2020ರ ಅವಧಿಯಲ್ಲಿ 29 ದೇಶಗಳಲ್ಲಿ ಕನಿಷ್ಠ 155 ಸಲ ಅಂತರ್ಜಾಲ ಸ್ಥಗಿತಗೊಳಿಸುವಿಕೆ ದಾಖಲಿಸಲಾಗಿದೆ. ಮತ್ತು ಒಟ್ಟಾರೆ ಸಂಖ್ಯೆ 2019ಕ್ಕಿಂತ ಕಡಿಮೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದ್ದರೂ, ಎರಡೂ ವರ್ಷಗಳಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ ಎಂದು … Continued

ದೇಶದಲ್ಲಿ ಮತ್ತೆ ೧೮ ಸಾವಿರದ ಗಡಿ ದಾಟಿದ ಕೊರೊನಾ..!

ನವದೆಹಲಿ: ದೇಶದಲ್ಲಿ ಬಹುದಿನಗಳ ನಂತರ ಕೊರಿನಾ ಮತ್ತೆ ೧೮ ಸಾವಿರದ ಗಡಿ ದಾಟಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಕೊರೊನಾ ೧೦ ಸಾವಿರದ ಗಡಿ ದಾಟಿದ್ದು,  ಮತ್ತೆ ಎಚ್ಚರಿಕೆಗಂಟೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,327 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ ಒ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದೇ ದಿನ ಮಹಾಮಾರಿ ವೈರಸ್ಸಿಗೆ … Continued

ಮುಂಬೈಯಲ್ಲಿ ವಿದ್ಯುತ್‌ ಸ್ಥಗಿತದಲ್ಲಿ ಚೀನಾ ಸೈಬರ್‌ ಯುದ್ಧದ ಪಾತ್ರ: ಶೀಘ್ರವೇ ವರದಿ ಸಲ್ಲಿಕೆ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮುಂಬೈನಲ್ಲಿ ವಿದ್ಯುತ್‌ ಸ್ಥಗಿತಗೊಳ್ಳಲು ಚೀನಾದ ಸೈಬರ್‌ ದಾಳಿಯ ಪಾತ್ರ ಕುರಿತು ತನಿಖೆ ನಡೆಸಿದ ಸೈಬರ್‌ ಸೆಲ್‌ ಸರಕಾರಕ್ಕೆ ವರದಿ ನೀಡಲಿದೆ. ಮಹಾರಾಷ್ಟ್ರ ಇಂಧನ ಸಚಿವ ನಿತಿನ್ ರೌತ್ ಮಾತನಾಡಿ, ಸೈಬರ್ ಸೆಲ್ ತನಿಖೆ ಪೂರ್ಣಗೊಳಿಸಿದ್ದು ಶೀಘ್ರದಲ್ಲೇ ವರದಿ ನೀಡಲಿದೆ ಎಂದು ತಿಳಿಸಿದರು. ಕಳೆದ ವರ್ಷ ಅಕ್ಟೋಬರ್ 13 ರಂದು ಮುಂಬೈಯನ್ನು ಗುರಿಯಾಗಿಸಿಕೊಂಡು … Continued

ಮಾ.೧ರಿಂದ ಎರಡನೇ ಹಂತದ ಲಸಿಕೆಗೆ ಭಾರತ ಸಜ್ಜು

60 ವರ್ಷ ಮೇಲ್ಪಟ್ಟ ವೃದ್ಧರು ಹಾಗೂ 45 ವರ್ಷ ಮೇಲ್ಪಟ್ಟ ಅನಾರೋಗ್ಯ ಹೊಂದಿರುವವರಿಗೆ ಮಾ.೧ರಿಂದ ಕೊರೊನಾ ಲಸಿಕೆ ನೀಡಲು ಭಾರತ ಸಜ್ಜಾಗುತ್ತಿದೆ. ಸೋಮವಾರದಿಂದ ನಡೆಯಲಿರುವ ಕೊರೊನಾ ಲಸಿಕೆ ನೋಂದಣಿ ನಾಳೆ ಬೆಳಗ್ಗೆ 9 ಗಂಟೆಯಿಂದ ಆರಂಭವಾಗಲಿದೆ. https://www.cowin.gov.in/home ಲಿಂಕ್​ ಮೂಲಕ ಕೋವಿನ್​ ಪೋರ್ಟಲ್​ನ್ನು ಪ್ರವೇಶಿಸಬಹುದಾಗಿದೆ.ಇ ಪೋರ್ಟಲ್​​ ಅಥವಾ ಆರೋಗ್ಯ ಸೇತು ಮುಂತಾದ ಅಪ್ಲಿಕೇಶನ್​ಗಳ ಮೂಲಕ ಸಾರ್ವಜನಿಕರು … Continued

ಎಲ್‌ಒಸಿಯಲ್ಲಿ ಕದನ ವಿರಾಮ ಜಾರಿ ಘೋಷಣೆ ನಂತರ ಮತ್ತೆ ಕಾಶ್ಮೀರದ ವಿಷಯ ಎತ್ತಿದ ಪಾಕ್‌ ಪ್ರಧಾನಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) 2003 ರ ಕದನ ವಿರಾಮ ಜಾರಿಗೆ ತರುವುದಾಗಿ ಘೋಷಿಸಿದ ಕೆಲ ದಿನಗಳ ನಂತರ, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಕಾಶ್ಮೀರ ಸಮಸ್ಯೆಯನ್ನು ಎತ್ತಿದ್ದಾರೆ.   ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದು,  “ಕದನ ವಿರಾಮವನ್ನು ನಿಯಂತ್ರಣ ರೇಖೆ (ಎಲ್‌ಒಸಿ) ಯೊಂದಿಗೆ ಪುನಃಸ್ಥಾಪಿಸುವುದನ್ನು ನಾನು ಸ್ವಾಗತಿಸುತ್ತೇನೆ. … Continued

ಪಾಕಿಸ್ತಾನ ಪ್ರಧಾನಿ ವಿಮಾನಕ್ಕೆ ತನ್ನ ವಾಯು ಪ್ರದೇಶ ಬಳಸಲು ಅವಕಾಶ ನೀಡಿದ ಭಾರತ

  ಶ್ರೀಲಂಕಾಕ್ಕೆ ಭೇಟಿ ನೀಡಲಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರ ವಿಮಾನಕ್ಕೆ ಭಾರತೀಯ ವಾಯುಪ್ರದೇಶವನ್ನು ಬಳಸಲು ಭಾರತ ಅನುಮತಿ ನೀಡಿದೆ. ಮಂಗಳವಾರ (ಫೆ.೨೩ರಂದು) ಇಮ್ರಾನ್‌ ಖಾನ್ ಶ್ರೀಲಂಕಾಕ್ಕೆ ತಮ್ಮ ಮೊದಲ ಭೇಟಿ ನೀಡಲಿದ್ದಾರೆ. ಭಾರತದೊಂದಿಗೆ ಮುಖಾಮುಖಿಯಾಗುವುದನ್ನು ತಪ್ಪಿಸಲು.ಶ್ರೀಲಂಕಾವು ಸಂಸತ್ತಿನಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರ ನಿಗದಿತ ಭಾಷಣವನ್ನು ರದ್ದುಗೊಳಿಸಿತ್ತು, ಕಾಶ್ಮೀರದಲ್ಲಿ ನಡೆದ ಮಾನವ … Continued

ಕೊರೊನಾ ವಿರುದ್ಧದ ಜಾಗತಿಕ ಹೋರಾಟಕ್ಕೆ ಭಾರತದ ನಾಯಕತ್ವ: ವಿಶ್ವಸಂಸ್ಥೆ

ಕೊರೊನಾ ವಿರುದ್ಧದ ಜಾಗತಿಕ ಹೋರಾಟದಲ್ಲಿ ಭಾರತದ ನಾಯಕತ್ವವನ್ನು ಶ್ಲಾಘಿಸಿದ ವಿಶ್ವಸಂಸ್ಥೆ, ವಿಶ್ವ ಮಟ್ಟದಲ್ಲಿ ಕೊವಿಡ್‌-೧೯ ಲಸಿಕೆ ಪೂರೈಕೆಗೆ ಭಾರತ ಮಾಡುತ್ತಿರುವ ಪ್ರಯತ್ನಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ವಿಶ್ವ ಸಂಸ್ಥೆಗೆ ಕೊವಿಡ್‌-೧೯ ಲಸಿಕೆಯ ಡೋಸ್‌ಗಳನ್ನು ನೀಡಿದ್ದಕ್ಕೆ ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೊನಿಯೋ ಗುಟೆರಸ್‌ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ಗೆ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಭಾರತವು ೧೫೦ ದೇಶಗಳಿಗೆ ಔಷಧಿಗಳು, … Continued