‘ನಿಜಕ್ಕೂ, ಭಾರತ ಪ್ರಮುಖ ಶಕ್ತಿ…’: ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತದ ಆರ್ಥಿಕ ಬೆಳವಣಿಗೆ, ವಿದೇಶಾಂಗ ನೀತಿ ಶ್ಲಾಘಿಸಿದ ಚೀನಾದ ಸರ್ಕಾರಿ ಮಾಧ್ಯಮ

ನವದೆಹಲಿ: ನಾಲ್ಕು ವರ್ಷಗಳ ಹಿಂದಿನ ಪರಿಸ್ಥಿತಿಗೆ ಹೋಲಿಸಿದರೆ ಭಾರತದ ದೇಶೀ ಮತ್ತು ವಿದೇಶಿ ಪರಿಸ್ಥಿತಿಯು ಮಹತ್ತರವಾಗಿ ಬದಲಾಗಿದೆ. ಭಾರತವು ಆರ್ಥಿಕ ಅಭಿವೃದ್ಧಿ ಮತ್ತು ಸಾಮಾಜಿಕ ಆಡಳಿತದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಪಡೆದಿದೆ ಎಂದು ಚೀನಾದ ಸರ್ಕಾರಿ ಮಾಧ್ಯಮ ಗ್ಲೋಬಲ್ ಟೈಮ್ಸ್‌ನಲ್ಲಿ ಪ್ರಕಟವಾದ ಲೇಖನ ಹೇಳಿದೆ. ಫುಡಾನ್ ವಿಶ್ವವಿದ್ಯಾನಿಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ನಿರ್ದೇಶಕ ಜಾಂಗ್ ಜಿಯಾಡಾಂಗ್ … Continued

ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued

ಹೊಸ ವರ್ಷದ ಆರಂಭದ ದಿನವೇ ಇಸ್ರೋದಿಂದ ಮತ್ತೊಂದು ಮೈಲಿಗಲ್ಲು : ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್‌ ಉಪಗ್ರಹದ ಯಶಸ್ವಿ ಉಡಾವಣೆ

ನವದೆಹಲಿ: 2023 ರಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ವಿಶ್ವದ ಮೊದಲ ದೇಶವೆಂಬ ಹೆಗ್ಗಳಿಕೆ ಪಡೆದ ನಂತರ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಮತ್ತೊಂದು ಐತಿಹಾಸಿಕ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2024ರ ಆರಂಭದ ದಿನವೇ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) … Continued

26/11 ಮುಂಬೈ ದಾಳಿಯ ʼಮಾಸ್ಟರ್ ಮೈಂಡ್ʼ ಹಫೀಜ್ ಸಯೀದ್ ನನ್ನು ಗಡಿಪಾರು ಮಾಡಿ : ಪಾಕಿಸ್ತಾನಕ್ಕೆ ವಿನಂತಿ ಪತ್ರ ಕಳುಹಿಸಿದ ಭಾರತ

ನವದೆಹಲಿ: 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಕೇಂದ್ರ ಸರ್ಕಾರ ವಿನಂತಿಯನ್ನು ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಹೇಳಿದ್ದಾರೆ. ದೇಶದಲ್ಲಿ ವಿಚಾರಣೆ ಎದುರಿಸಲು ಭಯೋತ್ಪಾದಕನನ್ನು ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಮಾಡಿದ ಇತ್ತೀಚಿನ ವಿನಂತಿಯಾಗಿದೆ ಮತ್ತು ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದಾನೆ … Continued

‘ಹಿಂದಿ ಮಾತ್ರ ಕಲಿತ ಬಿಹಾರ, ಉತ್ತರ ಪ್ರದೇಶದವರು ಚೆನ್ನೈನಲ್ಲಿ ಟಾಯ್ಲೆಟ್ ತೊಳಿತಿದ್ದಾರೆ’: ಡಿಎಂಕೆಯ ದಯಾನಿಧಿ ಮಾರನ್ ವಿವಾದಾತ್ಮಕ ಹೇಳಿಕೆ

ಚೆನ್ನೈ: ತಮಿಳುನಾಡಿಗೆ ಬರುವ ಉತ್ತರ ಪ್ರದೇಶ ಮತ್ತು ಬಿಹಾರದ ಹಿಂದಿ ಭಾಷಿಕರು ನಿರ್ಮಾಣ ಕೆಲಸ ಅಥವಾ ರಸ್ತೆಗಳು ಮತ್ತು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಾರೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಡಿಎಂಕೆ ನಾಯಕನ ಹೇಳಿಕೆಯ ಕ್ಲಿಪ್ ವೈರಲ್ ಆಗಿದ್ದು, ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ ಅವರು ಡಿಎಂಕೆ ಸಂಸದರ ವಿರುದ್ಧ ಮಾತನಾಡದ … Continued

ದಾವೂದ್ ಇಬ್ರಾಹಿಂಗೆ ವಿಷಪ್ರಾಶನವಾಗಿಲ್ಲ ಅಥವಾ ಸತ್ತಿಲ್ಲ : ಗುಪ್ತಚರ ಮೂಲಗಳು

ಕರಾಚಿಯಲ್ಲಿ ದಾವೂದ್ ಇಬ್ರಾಹಿಂನ ಸಾವಿನ ಸುದ್ದಿಯೊಂದಿಗೆ ಇಂಟರ್ನೆಟ್ ತುಂಬಿ ಹೋಗಿತ್ತು. ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ವ್ಯಾಪಕವಾಗಿ ಪ್ರಸಾರವಾದ ವರದಿಯು ಪರಾರಿಯಾದ ಭೂಗತ ಡಾನ್‌ ದಾವೂದ್‌ ಇಬ್ರಾಹಿಂನನ್ನು ವಿಷಪ್ರಾಶನದ ನಂತರ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿಕೊಂಡಿದೆ. ಕೆಲವು ಬಳಕೆದಾರರು ದಾವೂದ್ ಸತ್ತನೆಂದು ಉಲ್ಲೇಖಿಸಿರುವ ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರ್ ಉಲ್ ಹಕ್ ಕಾಕರ್ ಅವರ ಖಾತೆಯ … Continued

ಕೋವಿಡ್‌ ಸೋಂಕು ಹೆಚ್ಚಳದ ನಂತರ ರಾಜ್ಯಗಳಿಗೆ ಕೋವಿಡ್‌ ಸಲಹೆ ನೀಡಿದ ಕೇಂದ್ರ

ನವದೆಹಲಿ: ಕೇರಳದ ತಿರುವನಂತಪುರಂನ 79 ವರ್ಷದ ಮಹಿಳೆ ಮಾದರಿಯಲ್ಲಿ ಕೊರೊನಾ ವೈರಸ್ ಉಪ-ರೂಪಾಂತರಿ JN.1 ಮೊದಲ ಪ್ರಕರಣ ಪತ್ತೆಯಾದ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಈ ಹಿಂದೆ, ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯ ಪ್ರಯಾಣಿಕರಲ್ಲಿ ಸಿಂಗಾಪುರದಲ್ಲಿ ಜೆಎನ್.1 ಉಪ-ರೂಪಾಂತರಿ ಪತ್ತೆಯಾಗಿತ್ತು. ಹೀಗಾಗಿ “ಮುಂಬರುವ ಹಬ್ಬದ ಋತುವನ್ನು ಪರಿಗಣಿಸಿ, ನೈರ್ಮಲ್ಯ ಅನುಸರಿಸುವ ಮೂಲಕ ರೋಗ ಹರಡುವ … Continued

ಭಾರತ vs ದಕ್ಷಿಣ ಆಫ್ರಿಕಾ : ಟೆಸ್ಟ್ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ, ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ ಚಹಾರ್

ನವದೆಹಲಿ: ಭಾರತದ ಇಬ್ಬರು ಅನುಭವಿ ವೇಗಿಗಳನ್ನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗಿಡಲಾಗಿದೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಡಿಸೆಂಬರ್ 16 ಶನಿವಾರದಂದು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಈ ಬೆಳವಣಿಗೆ ಬಗ್ಗೆ ಪ್ರಕಟಿಸಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ … Continued

ಬೆಂಗಳೂರಿನ 6 ಕಡೆ ಎನ್ ಐಎ ದಾಳಿ

ಬೆಂಗಳೂರು: ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಇಂದು, ಬುಧವಾರ ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕಿತ ಉಗ್ರ ನಸೀರ್ ಎಂಬಾತ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ … Continued

ವೀಡಿಯೊ..| “ಮೋದಿಗೆ ಯಾರಾದ್ರೂ ಬೆದರಿಕೆ ಹಾಕಬಹುದೆಂದು ಊಹಿಸಲು ಸಾಧ್ಯವಿಲ್ಲ…”: ಪ್ರಧಾನಿ ಮೋದಿ ಕಠಿಣ ನಿರ್ಧಾರಗಳು ನನಗೆ ʼಅಚ್ಚರಿʼ ತಂದಿದೆ ಎಂದ ರಷ್ಯಾದ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಳ್ಳುತ್ತಿರುವ “ಕಠಿಣ” ನಿರ್ಧಾರವನ್ನು ಶ್ಲಾಘಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಕುತೂಹಲ ಕೆರಳಿಸಿದೆ. ಅವರ ಭಾಷಣಕ್ಕೆ ಹಿಂದಿಯಲ್ಲಿ ಧ್ವನಿ ನೀಡಲಾಗಿದ್ದು, ರಷ್ಯಾದ ನಾಯಕ ಭಾರತ ಹಾಗೂ ರಷ್ಯಾ ನಡುವೆ ನಿರಂತರವಾಗಿ ಬೆಳೆಯುತ್ತಿರುವ ಸಂಬಂಧಗಳ ಬಗ್ಗೆ ಸುದೀರ್ಘವಾಗಿ ಮಾತನಾಡುವುದನ್ನು ವೀಡಿಯೊ ತೋರಿಸುತ್ತದೆ. “ರಷ್ಯಾ ಮತ್ತು … Continued