ಭಾರತದ ರಫ್ತಿನ ಮೇಲೆ 26%ರಷ್ಟು ಪ್ರತಿ ಸುಂಕ ವಿಧಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ : ಭಾರತದ ಯಾವ ವಲಯದ ಮೇಲೆ ಪರಿಣಾಮ…?

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ 26% ಪ್ರತಿ ಸುಂಕವನ್ನು ಘೋಷಿಸಿದ್ದಾರೆ. ಆ ಮೂಲಕ ಭಾರತಕ್ಕೆ ಪ್ರಮುಖ ವ್ಯಾಪಾರದ ಹೊಡೆತ ನೀಡಿದ್ದಾರೆ. ಅವರ ‘ವಿಮೋಚನಾ ದಿನ’ ಭಾಷಣದಲ್ಲಿ ಘೋಷಿಸಿದ ಈ ಕ್ರಮವು ಹೊಸ ವ್ಯಾಪಾರ ಅಡೆತಡೆಗಳಿಗಿಂತ ಸುಂಕದ ರಿಯಾಯಿತಿಗಳನ್ನು ನಿರೀಕ್ಷಿಸುತ್ತಿದ್ದ ಭಾರತಕ್ಕೆ ಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ. ಏಪ್ರಿಲ್ 9 ರಿಂದ … Continued

ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ? “ಹಿಮಾಲಯ, ಮುಂಬೈ…ಮೀನುಗಾರಿಕೆ…: ವಿವರ ಹಂಚಿಕೊಂಡ ಗಗನಯಾತ್ರಿ ಸುನಿತಾ ವಿಲಿಯಮ್ಸ್​

ವಾಷಿಂಗ್ಟನ್ : ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣುತ್ತದೆ? ಭಾರತೀಯ ಮೂಲದ ಬಾಹ್ಯಾಕಾಶ ಪರಿಶೋಧಕಿ ಸುನೀತಾ ವಿಲಿಯಮ್ಸ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ “ನಂಬಲಾಗದಂತಹ” ಅದ್ಭುತ ಹಿಮಾಲಯದ ಮೇಲೆ ಹಾದುಹೋದ ಬಗ್ಗೆ ನೆನಪಿಸಿಕೊಂಡಿದ್ದಾರೆ. ಬಾಹ್ಯಾಕಾಶದಲ್ಲಿ 286 ದಿನಗಳ ವಾಸ್ತವ್ಯದ ನಂತರ ಭಾರತವು ಬಾಹ್ಯಾಕಾಶದಿಂದ ಹೇಗೆ ಕಾಣುತ್ತದೆ ಎಂಬ ಪ್ರಶ್ನೆಗೆ “ಅದ್ಭುತವಾಗಿದೆ, ಅದ್ಭುತವಾಗಿದೆ” ಎಂದು ಅವರು ಉತ್ತರಿಸಿದರು. “ಭಾರತ … Continued

ಯುಪಿಐ(UPI) ಪೇಮೆಂಟ್​ ದಿಢೀರ್​ ಸ್ಥಗಿತ ; ಸಮಸ್ಯೆ ಬಗೆಹರಿದಿದೆ ಎಂದ ಎನ್‌ ಪಿಸಿಐ

ನವದೆಹಲಿ: ಯುಪಿಐ(UPI)ನಲ್ಲಿನ ತಾಂತ್ರಿಕ ದೋಷವು ರಾಷ್ಟ್ರವ್ಯಾಪಿ ಸ್ಥಗಿತಕ್ಕೆ ಕಾರಣವಾಯಿತು, ಪೇಟಿಎಂ (Paytm), ಗೂಗಲ್‌ ಪೇ (Google Pay), ಮತ್ತು ಫೋನ್‌ ಪೇ (PhonePe)ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ವಹಿವಾಟುಗಳಿಗೆ ತೊಂದರೆಯಾಯಿತು. ಹಲವಾರು ಬಳಕೆದಾರರು ಹಣ ಪಾವತಿಯು ವಿಫಲವಾಗಿರುವುದನ್ನು ವರದಿ ಮಾಡಿದ್ದಾರೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಈ ಸಮಸ್ಯೆಯನ್ನು ಒಪ್ಪಿಕೊಂಡಿದೆ, ಇದು ಮಧ್ಯಂತರ ತಾಂತ್ರಿಕ ತೊಂದರೆಗಳಿಂದ … Continued

ನ್ಯಾಯಮೂರ್ತಿಗಳ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಆರೋಪ : ಆಂತರಿಕ ತನಿಖೆಗೆ ಮುಂದಾದ ಸುಪ್ರೀಂ ಕೋರ್ಟ್‌

ನವದೆಹಲಿ: ದೆಹಲಿ ಹೈಕೋರ್ಟ್‌(Delhi High Court) ನ್ಯಾಯಮೂರ್ತಿ ಯಶವಂತ ವರ್ಮಾ(Yashwant Verma) ಅವರ ನಿವಾಸದಲ್ಲಿ ಸಂಭವಿಸಿದ ಬೆಂಕಿ ಅವಘಡದ ವೇಳೆ ಅವರ ಅಧಿಕೃತ ನಿವಾಸದಲ್ಲಿ ಹಣದ ರಾಶಿಯೇ ಪತ್ತೆಯಾಗಿದೆ. ಅಧಿಕೃತ ಬಂಗಲೆಯಲ್ಲಿ ಲೆಕ್ಕಕ್ಕೆ ಸಿಗದ ಹಣದ ರಾಶಿ ಪತ್ತೆಯಾದ ನಂತರ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶ್ವಂತ ವರ್ಮಾ ಅವರು ಈಗ ವಿವಾದದ ಕೇಂದ್ರಬಿಂದುವಾಗಿದ್ದಾರೆ. ದೆಹಲಿ ಹೈಕೋರ್ಟ್ … Continued

ಸರಕು ಹಡಗು -ತೈಲ ಟ್ಯಾಂಕರ್‌ ಹಡಗು ಡಿಕ್ಕಿ ; ಮತ್ತೆ ನಿಜವಾದ ‘ಆಧುನಿಕ ನಾಸ್ಟ್ರಾಡಾಮಸ್’ ಭವಿಷ್ಯವಾಣಿ : ಟ್ರಂಪ್‌ ಹತ್ಯೆ ಯತ್ನದ ಬಗ್ಗೆ ಹೇಳಿದ್ದ ಈತನಿಗಿದೆ ಭಾರತದ ನಂಟು…!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನವನ್ನು ಮೊದಲೇ ಊಹಿಸಿದ್ದ ಬ್ರಿಟನ್‌ನ ಅತೀಂದ್ರಿಯ ವ್ಯಕ್ತಿಯೊಬ್ಬರು ಮತ್ತೊಮ್ಮೆ ಭಯಾನಕ ಭವಿಷ್ಯವಾಣಿಯೊಂದರ ಮೂಲಕ ಗಮನ ಸೆಳೆದಿದ್ದು, ಅದು ಈಗ ನಿಜವಾಗಿದೆ. “ನ್ಯೂ ನಾಸ್ಟ್ರಾಡಾಮಸ್” ಅಥವಾ “ಪ್ರೊಫೆಟ್ ಆಫ್ ಡೂಮ್” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕ್ರೇಗ್ ಹ್ಯಾಮಿಲ್ಟನ್-ಪಾರ್ಕರ್, ಇಂಗ್ಲೆಂಡ್‌ನಲ್ಲಿ ಸರಕು ಹಡಗು ಡಿಕ್ಕಿ ಸಂಭವಿಸುವ ಕೆಲವೇ ದಿನಗಳ ಮೊದಲು … Continued

ಬಾಂಗ್ಲಾದೇಶ ಸೇನಾ ಮುಖ್ಯಸ್ಥರ ಪದಚ್ಯುತಿಗೆ ಪಾಕಿಸ್ತಾನದಿಂದ ಯತ್ನ : ದಂಗೆ ವಿಫಲಗೊಳಿಸಿ ಸೇನಾ ಮುಖ್ಯಸ್ಥರನ್ನು ಕಾಪಾಡಿದ ಭಾರತ…!

ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯತಗೊಳಿಸುವ ಪಾಕಿಸ್ತಾನದ ಪ್ರಯತ್ನಕ್ಕೆ ಭಾರತ ಬಲವಾದ ಪೆಟ್ಟು ನೀಡಿದೆ…! ಜನರಲ್ ವಾಕರ್-ಉಜ್-ಝಮಾನ್ ಅವರನ್ನು ಪದಚ್ಯುತಗೊಳಿಸಲು ಪಾಕಿಸ್ತಾನ ಪ್ರೇರಿತ ಇತ್ತೀಚಿನ ದಂಗೆಯ ಪ್ರಯತ್ನವನ್ನು ಭಾರತದ ನೆರವಿನೊಂದಿಗೆ ಯಶಸ್ವಿಯಾಗಿ ವಿಫಲಗೊಳಿಸಲಾಗಿದೆ. ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಆರಂಭಿಸಿದ ಈ ಸಂಚಿನ ಪ್ರಕಾರ, ಜನರಲ್ ವಾಕರ್-ಉಜ್-ಝಮಾನ್ ಅವರ ಬದಲಿಗೆ ಜಮಾತ್-ಎ-ಇಸ್ಲಾಮಿಗೆ ನಿಕಟವಾಗಿರುವ … Continued

ಸ್ಟಾರ್‌ ಲಿಂಕ್ ಇಂಟರ್ನೆಟ್ ಭಾರತಕ್ಕೆ ತರಲು ಸ್ಪೇಸ್‌ ಎಕ್ಸ್‌ ಜೊತೆ ಪಾಲುದಾರಿಕೆ ಒಪ್ಪಂದ ಮಾಡಿಕೊಂಡ ರಿಲಯನ್ಸ್ ಜಿಯೋ, ಏರ್‌ ಟೆಲ್

ನವದೆಹಲಿ: ರಿಲಯನ್ಸ್-ಮಾಲೀಕತ್ವದ ಟೆಲಿಕಾಂ ಕಂಪನಿ ಜಿಯೋ ಭಾರತದಲ್ಲಿ ಸ್ಟಾರ್‌ಲಿಂಕ್‌ನ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ನೀಡಲು ಅಮೆರಿಕ ಮೂಲದ ಸ್ಪೇಸ್‌ಎಕ್ಸ್‌ನೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ ಎಂದು ಬುಧವಾರ (ಮಾರ್ಚ್ 12) ಪ್ರಕಟಿಸಿದೆ. ಭಾರತದಲ್ಲಿನ ತನ್ನ ಗ್ರಾಹಕರಿಗೆ ಸ್ಟಾರ್‌ಲಿಂಕ್‌ನ ಹೈ-ಸ್ಪೀಡ್ ಇಂಟರ್ನೆಟ್ ಸೇವೆಗಳನ್ನು ತರಲು ಎಲೋನ್ ಮಸ್ಕ್ ಸ್ಥಾಪಿಸಿದ ಸ್ಪೇಸ್‌ಎಕ್ಸ್‌ ಜೊತೆ ಒಪ್ಪಂದಕ್ಕೆ ಸಹಿ ಹಾಕಿರುವುದಾಗಿ ಭಾರ್ತಿ ಏರ್‌ಟೆಲ್ ಪ್ರಕಟಿಸಿದ ಒಂದು … Continued

ಫೈನಲ್‌ನಲ್ಲಿ ನ್ಯೂಜಿಲೆಂಡ್ ಸೋಲಿಸಿ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ

ದುಬೈ : ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಸೋಲಿಸಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿದೆ. ರೋಚಕ ಪಂದ್ಯದಲ್ಲಿ ಕಿವೀಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿದ ಟೀಂ ಇಂಡಿಯಾ ತಂಡವು ಮತ್ತೊಮ್ಮೆ ಚಾಂಪಿಯನ್ಸ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ … Continued

ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಹಿಂದೂ ದೇವಾಲಯಕ್ಕೆ ಹಾನಿ, ಭಾರತ ವಿರೋಧಿ ಬರಹ ಗೀಚಿ ವಿರೂಪ

ದಕ್ಷಿಣ ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯಗಳಲ್ಲಿ ಒಂದಾದ ಬಾಪ್ಸ್‌ (BAPS) ಶ್ರೀ ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು, ಮಂದಿರಕ್ಕೆ ಹಾನಿ ಮಾಡಿದ ಘಟನೆ ಭಾನುವಾರ ನಡೆದಿದೆ. ಇದು ಅಮೆರಿಕದಲ್ಲಿ ಹಿಂದೂ ಸಮುದಾಯದ ವಿರುದ್ಧ ದ್ವೇಷದ ಅಪರಾಧಗಳ ಮತ್ತೊಂದು ಉದಾಹರಣೆಯಾಗಿದೆ. ಕ್ಯಾಲಿಫೋರ್ನಿಯಾದ ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆಯ ದೇವಾಲಯಕ್ಕೆ ಹಾನಿ ಮಾಡಲಾಗಿದೆ. ಬೋಚಸನ್ವಾಸಿ … Continued

ಚಾಂಪಿಯನ್ಸ್‌ ಟ್ರೋಫಿ | ರಂಜಾನ್ ಉಪವಾಸದ ವೇಳೆ ಸೆಮಿಫೈನಲ್ ಪಂದ್ಯದಲ್ಲಿ ಎನರ್ಜಿ ಡ್ರಿಂಕ್ ಕುಡಿದಿದ್ದಕ್ಕೆ ಕ್ರಿಕೆಟಿಗ ಶಮಿಯನ್ನು ಕ್ರಿಮಿನಲ್ ಎಂದ ಮುಸ್ಲಿಂ ಧರ್ಮಗುರು

ನವದೆಹಲಿ : ಮಂಗಳವಾರ ಆಸ್ಟ್ರೇಲಿಯಾ ವಿರುದ್ಧದ ಭಾರತ ಸೆಮಿಫೈನಲ್ ಪಂದ್ಯದಲ್ಲಿ ಉಪವಾಸ ಮಾಡದೇ ಇದ್ದುದಕ್ಕಾಗಿ ಭಾರತದ ಕ್ರಿಕೆಟ್‌ ತಂಡದ ವೇಗದ ಬೌಲರ್‌ ಮೊಹಮ್ಮದ್ ಶಮಿ ಅವರನ್ನು ಮುಸ್ಲಿಂ ಧರ್ಮಗುರು ಟೀಕಿಸಿದ್ದಾರೆ. ಮುಸ್ಲಿಮರು ಆಚರಿಸುವ ಉಪವಾಸದ ಅವಧಿಯಲ್ಲಿ ನಡೆಯುತ್ತಿರುವ ಪವಿತ್ರ ತಿಂಗಳ ರಂಜಾನ್‌ನಲ್ಲಿ ಪಂದ್ಯ ನಡೆಯಿತು. ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಶಮಿಯನ್ನು “ಅಪರಾಧಿ” ಎಂದು … Continued