ವೀಡಿಯೊ…| ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸಿದ ಮಂಗ…! ಬೆರಗಾದ ಇಂಟರ್ನೆಟ್‌….

ಭಾರತದಲ್ಲಿ ಗಾಳಿಪಟ ಹಾರಿಸುವ ಹಬ್ಬವನ್ನು ಪ್ರತಿ ವರ್ಷ ಮಕರ ಸಂಕ್ರಾಂತಿಯಂದು ಆಚರಿಸಲಾಗುತ್ತದೆ ಮತ್ತು ಗುಜರಾತ್ ಈ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸುತ್ತದೆ. ಉತ್ತರಾಯಣ ಎಂದು ಕರೆಯಲ್ಪಡುವ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾರೆ ಮತ್ತು ಗಾಳಿಪಟಗಳನ್ನು ಹಾರಿಸುತ್ತಾರೆ. ಆದರೆ, ಕೋತಿಯೊಂದು ಕಟ್ಟಡದ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ … Continued

ಟಿಬೆಟಿನಲ್ಲಿ ಪ್ರಬಲ ಭೂಕಂಪ : 30 ಕ್ಕೂ ಹೆಚ್ಚು ಜನರು ಸಾವು ; ಭಾರತದಲ್ಲೂ ಕಂಪನದ ಅನುಭವ

ನವದೆಹಲಿ: ಮಂಗಳವಾರ ಬೆಳಿಗ್ಗೆ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಪ್ರಬಲ ಭೂಕಂಪ ಸೇರಿದಂತೆ ಒಂದು ತಾಸಿನಲ್ಲಿ ಆರು ಭೂಕಂಪಗಳು ಸಂಭವಿಸಿ 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನಿನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ನಲುಗಿವೆ. ಭೂಕಂಪದಲ್ಲಿ ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಎಂದು … Continued

ಕರ್ನಾಟಕ ಸೇರಿ ಸೋಮವಾರ ದೇಶದ 5 ಮಕ್ಕಳಲ್ಲಿ ಎಚ್‌ ಎಂಪಿ ವೈರಸ್‌ ಪತ್ತೆ ; ಆತಂಕ ಪಡುವ ಅಗತ್ಯವಿಲ್ಲ ಎಂದ ಸಚಿವ ನಡ್ಡಾ

ನವದೆಹಲಿ : ಕರ್ನಾಟಕ, ತಮಿಳುನಾಡು ಮತ್ತು ಗುಜರಾತ್‌ ಸೇರಿ ಸೋಮವಾರ ಭಾರತದಲ್ಲಿ ಐದು ಶಿಶುಗಳಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಪತ್ತೆಯಾಗಿದೆ. ಕರ್ನಾಟಕದಲ್ಲಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನಡೆಸಿದ ವಾಡಿಕೆಯ ಕಣ್ಗಾವಲು ಮೂಲಕ ಎರಡು ಶಿಶುಗಳಲ್ಲಿ ವೈರಸ್‌ ಪತ್ತೆಯಾಗಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು … Continued

ಲಡಾಖ್‌ ವ್ಯಾಪ್ತಿಯಲ್ಲಿ ಚೀನಾದ ಹೊಸ “ಕೌಂಟಿಗಳ ಸ್ಥಾಪನೆʼಗೆ ಭಾರತದ ಆಕ್ಷೇಪ

ನವದೆಹಲಿ: ಚೀನಾವು ಎರಡು ಕೌಂಟಿಗಳನ್ನು ಸ್ಥಾಪಿಸಿದ ನಂತರ ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ತನ್ನ ಆಕ್ಷೇಪಣೆ ಮತ್ತು ಪ್ರತಿಭಟನೆಯನ್ನು ಚೀನಾಕ್ಕೆ ತಿಳಿಸಿದೆ. ಅದರ ಕೆಲವು ಭಾಗಗಳು ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಅಡಿಯಲ್ಲಿ ಬರುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಇಂದು ತಿಳಿಸಿದೆ. ಚೀನಾದ ಸರ್ಕಾರಿ ಮಾಧ್ಯಮ ಕ್ಸಿನ್ಹುವಾ ಡಿಸೆಂಬರ್ 27 ರಂದು ವಾಯುವ್ಯ ಚೀನಾದ … Continued

ಚೀನಾದಲ್ಲಿ ಹರಡುತ್ತಿರುವ ಎಚ್‌ ಎಂಪಿವಿ ವೈರಸ್ ಬಗ್ಗೆ ಹೆದರುವ ಅಗತ್ಯವಿಲ್ಲ ; ಕೇಂದ್ರ ಸರ್ಕಾರ

ನವದೆಹಲಿ: ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಹರಡುವ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ ಎಂದು ವೈದ್ಯಕೀಯ ಸಮಸ್ಯೆಗಳ ಕುರಿತು ದೇಶದ ಆರೋಗ್ಯ ಇಲಾಖೆಯ ತಾಂತ್ರಿಕ ಜ್ಞಾನದ ಭಂಡಾರದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ (DGHS) ಅಧಿಕಾರಿ ಡಾ ಅತುಲ್ ಗೋಯಲ್ ಅವರು ಎಲ್ಲಾ ಉಸಿರಾಟದ ಸೋಂಕುಗಳ ವಿರುದ್ಧ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ವಹಿಸಿ. ಪ್ರಸ್ತುತ … Continued

ಫೇಸ್‌ಬುಕ್‌ ಪ್ರೇಮಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಸಿಕ್ಕಿಬಿದ್ದ ಉತ್ತರ ಪ್ರದೇಶದ ವ್ಯಕ್ತಿ…!

ನವದೆಹಲಿ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ 30 ವರ್ಷದ ವ್ಯಕ್ತಿಯೊಬ್ಬನನ್ನು ಅಕ್ರಮವಾಗಿ ಗಡಿ ದಾಟಿದ್ದಕ್ಕಾಗಿ ಪಾಕಿಸ್ತಾನದಲ್ಲಿ ಬಂಧಿಸಲಾಗಿದೆ. ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ನಂತರ ತಾನು ಪ್ರೀತಿಸುತ್ತಿದ್ದ ಮಹಿಳೆಯನ್ನು ಭೇಟಿಯಾಗಲು ಗಡಿ ದಾಟಿದ್ದಾಗಿ ವ್ಯಕ್ತಿ ಹೇಳಿದ್ದಾನೆ ಎಂದು ಪಾಕಿಸ್ತಾನದ ಪೊಲೀಸರು ಹೇಳಿದ್ದಾರೆ. ಪಾಕಿಸ್ತಾನದ ಪಂಜಾಬ್ ಪೊಲೀಸರು ಮಂಡಿ ಬಹೌದ್ದೀನ್ ನಗರದಲ್ಲಿ ಬಂಧಿಸಿರುವ ಅಲಿಗಢದ ವ್ಯಕ್ತಿಯನ್ನು ನಾಗ್ಲಾ … Continued

ರೊಟ್ಟಿ ಬಡಿಸುವುದು ತಡವಾಗಿದ್ದಕ್ಕೆ ಮದುವೆ ಮಂಟಪದಿಂದ ಎದ್ದು ಹೊರನಡೆದ ಮದುಮಗ..! ನಂತ್ರ ಮತ್ತೊಬ್ಬ ಹುಡುಗಿ ಜೊತೆ ಮದುವೆ…!!

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ಹಮೀದಪುರ ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದ್ದು, ಊಟ ಬಡಿಸಲು ತಡವಾದ ಕಾರಣಕ್ಕೆ ವರನೊಬ್ಬ ತನ್ನ ಮದುವೆ ಅರ್ಧಕ್ಕೆ ನಿಲ್ಲಿಸಿ ಹೊರನಡೆದಿದ್ದಾನೆ ಎಂದು ವರದಿಯಾಗಿದೆ. ಅಸಮಾಧನಗೊಂಡ ವರನು ತನ್ನ ಸಂಬಂಧಿಕರ ಜೊತೆ ಅಸಮಾಧಾನಗೊಂಡು ಮದುವೆ ಮಂಟಪದಿಂದ ಹೊರನಡೆದಿದ್ದಾನೆ. ಮದುವೆಯ ಉಡುಪಿನಲ್ಲಿ ಕಾಯುತ್ತಿದ್ದ ವಧು ಬಳಿಕ ಪೊಲೀಸರಿಗೆ ದೂರು ನೀಡಿದ್ದಾಳೆ. ರೊಟ್ಟಿ ಬಡಿಸುವಲ್ಲಿ … Continued

ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 | 8 ಕ್ರಿಕೆಟ್‌ ತಂಡಗಳು ಭಾಗಿ ; ಫೆಬ್ರವರಿ 23 ರಂದು ಭಾರತ Vs ಪಾಕಿಸ್ತಾನ ಪಂದ್ಯ, ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಮಂಗಳವಾರ (ಡಿಸೆಂಬರ್ 24) ಚಾಂಪಿಯನ್ಸ್ ಟ್ರೋಫಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತಕ್ಕೆ ಅವಕಾಶ ಕಲ್ಪಿಸಲು ಪಿಸಿಬಿ ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡ ನಂತರ ಯುನೈಟೆಡ್ ಅರಬ್ ಎಮಿರೇಟ್ಸ್ ಜೊತೆಗೆ ಪಾಕಿಸ್ತಾನವು ಪಂದ್ಯಾವಳಿಯನ್ನು ಆಯೋಜಿಸುತ್ತದೆ ಎಂದು ಐಸಿಸಿ (ICC) ಪ್ರಕಟಿಸಿದ ನಂತರ ಪಂದ್ಯಗಳು ನಡೆಯುವ ಸ್ಥಳಗಳು ಸೇರಿದಂತೆ ಎಲ್ಲಾ ತಂಡಗಳ ವೇಳಾಪಟ್ಟಿಯನ್ನು … Continued

ಕೊನೆಗೂ ಹೈಬ್ರಿಡ್‌ ಮಾದರಿಯಲ್ಲೇ ಚಾಂಪಿಯನ್ಸ್ ಟ್ರೋಫಿ-2025 ; ದೃಢಪಡಿಸಿದ ಐಸಿಸಿ, ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟ

ನವದೆಹಲಿ: ಐಸಿಸಿ (ICC) ಚಾಂಪಿಯನ್ಸ್ ಟ್ರೋಫಿ 2025 ರ ಆಟದ ಸ್ಥಳದ ಸುತ್ತಲಿನ ಗೊಂದಲ ಕೊನೆಗೊಂಡಿದೆ. ತಿಂಗಳ ವಿಳಂಬದ ನಂತರ, ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC)ಅಂತಿಮವಾಗಿ ಕಾರ್ಯಕ್ರಮದ ಸ್ಥಳಗಳನ್ನು ಅಧಿಕೃತವಾಗಿ ಘೋಷಿಸಿದೆ. “ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯನ್ನು ಪಾಕಿಸ್ತಾನ ಮತ್ತು ತಟಸ್ಥ ಸ್ಥಳದಲ್ಲಿ ಆಡಲಾಗುವುದು” ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಮತ್ತೊಂದು ಪ್ರಮುಖ … Continued

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಭಾರತದ ಆರ್ ಅಶ್ವಿನ್

ನವದೆಹಲಿ: ಬುಧವಾರ ಬ್ರಿಸ್ಬೇನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ನಂತರ ಭಾರತೀಯ ಕ್ರಿಕೆಟ್ ತಂಡದ ಸ್ಪಿನ್ನರ್ ಆರ್. ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ ಡ್ರಾದಲ್ಲಿ ಅಂತ್ಯಗೊಂಡ ನಂತರ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಅಶ್ವಿನ್ ಈ ಘೋಷಣೆ ಮಾಡಿದರು. ಅಶ್ವಿನ್ ಅಡಿಲೇಡ್‌ನಲ್ಲಿ ಐದು ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯವನ್ನು ಆಡಿದರು … Continued