ವೀಡಿಯೊ..| ಚೀನಾದ ಡಿಂಗ್ ಲಿರೆನ್ ಸೋಲಿಸಿ ಚೆಸ್‌ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿನ ವಿಶ್ವ ಚೆಸ್ ಚಾಂಪಿಯನ್ ಆದ ಭಾರತದ ಗುಕೇಶ…!

ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯ 14 ರಲ್ಲಿ ಚೀನಾದ ಗ್ರ್ಯಾಂಡ್‌ ಮಾಸ್ಟರ್‌ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಭಾರತದ ಗ್ರ್ಯಾಂಡ್‌ ಮಾಸ್ಟರ್‌ 18 ವರ್ಷದ ಡಿ.ಗುಕೇಶ ಅವರು ಚೆಸ್‌ ಆಟದ ಇತಿಹಾಸದಲ್ಲೇ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆಗಿ ಇತಿಹಾಸ ನಿರ್ಮಿಸಿದ್ದಾರೆ. ಅವರ ಗೆಲುವಿನೊಂದಿಗೆ, ಗುಕೇಶ ವಿಶ್ವ ಚಾಂಪಿಯನ್‌ ಶಿಪ್‌ ಗೆದ್ದ 18 … Continued

2024ರಲ್ಲಿ ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳೇನು ಗೊತ್ತೆ..? ಇಲ್ಲಿದೆ ಪಟ್ಟಿ

ನವದೆಹಲಿ: 2024 ರ ವರ್ಷ ಮುಗಿದು ೨೦೨೫ಕ್ಕೆ ಕಾಲಿಡುವ ಹಂತದಲ್ಲಿದ್ದೇವೆ. ಈ ವರ್ಷ ಜನರು ಯಾವ ಯಾವ ವಿಷಯಗಳನ್ನು ಹೆಚ್ಚಾಗಿ ತಿಳಿದುಕೊಳ್ಳಲು ಇಷ್ಟಪಟ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ (Google) ಸರ್ಚ್ ಇಂಜಿನ್ ವಾರ್ಷಿಕವಾಗಿ ತನ್ನ ವಿಶೇಷ “ಇಯರ್ ಇನ್ ಸರ್ಚ್” ವರದಿಯಲ್ಲಿ ವಿವಿಧ ಥೀಮ್‌ಗಳಲ್ಲಿ ಹೆಚ್ಚು ಹುಡುಕಲಾದ ವಿಷಯಗಳ ಪಟ್ಟಿಯನ್ನು ಮಾಡುತ್ತದೆ. ಬಿಡುಗಡೆಯಾದ 2024 ರ … Continued

ಉತ್ತರ ಪ್ರದೇಶದ ಒಂದು ಮಸೀದಿ-4 ಅಂಗಡಿಗಳುಳ್ಳ ಜಾಗದ ವಿವಾದ : ಇದಕ್ಕೂ ಪಾಕಿಸ್ತಾನಕ್ಕೂ ಇದೆ ಸಂಬಂಧ…! ಏನದು ಗೊತ್ತಾ..?

ಮುಜಾಫರ್‌ ನಗರ: ಪಶ್ಚಿಮ ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯ ಆಸ್ತಿಯೊಂದು ಈಗ ವಿವಾದದ ಕೇಂದ್ರಬಿಂದುವಾಗಿದ್ದು, ಇದು ಪಾಕಿಸ್ತಾನದ ಪ್ರಥಮ ಪ್ರಧಾನಿಯ ಕುಟುಂಬಕ್ಕೂ ಕನೆಕ್ಷನ್‌ ಹೊಂದಿದೆ….! ಮುಜಾಫರ್‌ನಗರ ರೈಲು ನಿಲ್ದಾಣದ ಬಳಿ ಇರುವ ಮಸೀದಿ ಮತ್ತು ನಾಲ್ಕು ಅಂಗಡಿಗಳನ್ನು ಹೊಂದಿರುವ ಈ ಪ್ರಶ್ನಾರ್ಹ ಆಸ್ತಿಯನ್ನು ಇತ್ತೀಚೆಗೆ ತನಿಖೆ ನಡೆಸಿದ ನಂತರ “ಶತ್ರು ಆಸ್ತಿ” ಎಂದು ಘೋಷಿಸಲಾಗಿದೆ. … Continued

ಬಾಂಗ್ಲಾದೇಶದ ಹಂಗಾಮಿ ಮುಖ್ಯಸ್ಥ “ಮುಹಮ್ಮದ್ ಯೂನಸ್ ಅಲ್ಪಸಂಖ್ಯಾತರ ನರಮೇಧದಲ್ಲಿ ಭಾಗಿ”: ಪದಚ್ಯುತಿ ನಂತರ ಶೇಖ್ ಹಸೀನಾ ಮೊದಲ ಭಾಷಣ

ನವದೆಹಲಿ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ದೇಶದ ಹಂಗಾಮಿ ನಾಯಕ ಮುಹಮ್ಮದ್ ಯೂನಸ್ ಅವರೇ ಕಾರಣ ಎಂದು ಆರೋಪಿಸಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವರ್ಚುವಲ್ ಮೂಲಕ ಮಾತನಾಡಿದ ಶೇಖ್ ಹಸೀನಾ ಅವರು ಮುಹಮ್ಮದ್ ಯೂನಸ್ “ಹತ್ಯಾಕಾಂಡ” ನಡೆಸುತ್ತಿದ್ದಾರೆ ಮತ್ತು ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸಲು ವಿಫಲರಾಗಿದ್ದಾರೆ ಎಂದು … Continued

ನಾಲ್ವರನ್ನು ಬಂಧಿಸಿದ ನಂತರ 54 ಇಸ್ಕಾನ್ ಸನ್ಯಾಸಿಗಳು ಭಾರತಕ್ಕೆ ಬರುವುದನ್ನು ತಡೆದ ಬಾಂಗ್ಲಾದೇಶ…!

ಢಾಕಾ : ಬಾಂಗ್ಲಾದೇಶವು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ನ ಕನಿಷ್ಠ 54 ಸದಸ್ಯರನ್ನು ಭಾರತಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ ಮತ್ತು ಬೆನಾಪೋಲ್ ಗಡಿ ಚೆಕ್ಪಾಯಿಂಟ್‌ನಿಂದ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಬಾಂಗ್ಲಾದೇಶದ ವಲಸೆ ಪೊಲೀಸರು “ಅನುಮಾನಾಸ್ಪದ ಪ್ರಯಾಣ” ಎಂದು ಉಲ್ಲೇಖಿಸಿ, ಮಾನ್ಯವಾದ ದಾಖಲೆಗಳನ್ನು ಹೊಂದಿದ್ದರೂ ಅವರನ್ನು ಭಾರತಕ್ಕೆ ಪ್ರವೇಶಿದಂತೆ ನಿರ್ಬಂಧಿಸಿ ಹಿಂದಕ್ಕೆ … Continued

‘ಕ್ರಿಕೆಟ್ ಗೆಲ್ಲಬೇಕು, ಅದು ಅತ್ಯಂತ ಮುಖ್ಯ’: ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯುವ ಬಗ್ಗೆ ಸುಳಿವು ನೀಡಿದ ಪಿಸಿಬಿ ಮುಖ್ಯಸ್ಥ

ನವದೆಹಲಿ: ಶನಿವಾರ ನಡೆದ ಐಸಿಸಿಯ ವರ್ಚುವಲ್ ಸಭೆಯ ನಂತರ 2025 ರ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿರುವ ಆತಿಥೇಯ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೈಬ್ರಿಡ್ ಮಾದರಿಯನ್ನು ಒಪ್ಪಿಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಐಸಿಸಿ ಯಾವುದೇ ಮಾಹಿತಿ ನೀಡಿಲ್ಲ. ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸುವ ನಿಲುವು ತಳೆದಿದ್ದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (PCB) ಈಗ … Continued

ಚಾಂಪಿಯನ್ಸ್ ಟ್ರೋಫಿ | “ಹೈಬ್ರಿಡ್ ಮಾದರಿ ಒಪ್ಪಿಕೊಳ್ಳಿ ಅಥವಾ…” : ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ಅಂತಿಮ ಅವಕಾಶ ನೀಡಿದ ಐಸಿಸಿ…!

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ) ಪಾಕಿಸ್ತಾನಕ್ಕೆ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿಯನ್ನು ನಡೆಸಲು ಗಡುವು ನೀಡಿದೆ ಎಂದು ವರದಿಯಾಗಿದೆ. ಭಾರತದ ಆಟಗಳನ್ನು ಬೇರೆಡೆ ನಡೆಸಲಾಗುವುದು ಅಥವಾ ಇದಕ್ಕೆ ಒಪ್ಪದಿದ್ದರೆ ನೀವು ಮುಂಬರುವ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ವಹಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುವಿರಿ ಎಂದು ಐಸಿಸಿ ಎಚ್ಚರಿಸಿದೆ ಎಂದು ವರದಿ ಹೇಳಿದೆ. ಭಾರತದ ತಂಡವು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ … Continued

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನವದೆಹಲಿ: ಜಾಗತಿಕವಾಗಿ ನಿಷೇಧ ಆಗಿರುವ ಪಾಕಿಸ್ತಾನದ ಭಯೋತ್ಪಾದಕ ಗುಂಪು ಲಷ್ಕರ್ ಎ ತೊಯ್ಬಾ (ಎಲ್‌ಇಟಿ) ಸದಸ್ಯನಾದ ಸಲ್ಮಾನ್ ರೆಹಮಾನ್ ಖಾನ್ ಎಂಬಾತನನ್ನು ಪೂರ್ವ ಆಫ್ರಿಕಾದ ರುವಾಂಡದಲ್ಲಿ ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ. ಈತ ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೇಕಾದ ಶಸ್ತ್ರಾಸ್ತ್ರ ಮದ್ದುಗುಂಡು ಹಾಗೂ ಸ್ಪೋಟಕಗಳನ್ನು ಒದಗಿಸುವಲ್ಲಿ ಸಹಾಯ ಮಾಡಿದ್ದ ಎಂದು ಅಧಿಕಾರಿಗಳು … Continued

ಜಲಾಂತರ್ಗಾಮಿ ನೌಕೆಯಿಂದ ಉಡಾವಣೆ ಮಾಡಿ ಪರಮಾಣು ಸಾಮರ್ಥ್ಯದ 3,500 ಕಿಮೀ ವ್ಯಾಪ್ತಿಯ K-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷಿಸಿದ ಭಾರತ..

ನವದೆಹಲಿ: ಭಾರತೀಯ ನೌಕಾಪಡೆಯು ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ಐಎನ್‌ಎಸ್ ಅರಿಘಾಟ್‌ನಿಂದ 3,500 ಕಿಮೀ ದೂರದ ವರೆಗೆ ಹಾರಬಲ್ಲ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಬುಧವಾರ ನಡೆಸಿತು. ರಕ್ಷಣಾ ಮೂಲಗಳ ಪ್ರಕಾರ, ಪರೀಕ್ಷಾ ಫಲಿತಾಂಶಗಳನ್ನು ವಿಶ್ಲೇಷಿಸಲಾಗುತ್ತಿದೆ, ನಂತರ ಸಂಬಂಧಿಸಿದ ಅಧಿಕಾರಿಗಳು ಉನ್ನತ ಮಿಲಿಟರಿ ಅಧಿಕಾರಿಗಳು ಮತ್ತು ಸರ್ಕಾರಕ್ಕೆ ಮಾಹಿತಿ ನೀಡಲಿದ್ದಾರೆ. ದೇಶದ ಪರಮಾಣು ಸಾಮರ್ಥ್ಯದ … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued