ಒಲಿಂಪಿಕ್‌ ಪದಕ ಗೆದ್ದ ನಂತರ ಮನು ಭಾಕರ್ ಸಂಪರ್ಕಿಸಿದ 40ಕ್ಕೂ ಹೆಚ್ಚು ಬ್ರಾಂಡ್‌ಗಳು ; 20 ಲಕ್ಷ ರೂ. ಇದ್ದ ಶುಲ್ಕ 6-7 ಪಟ್ಟು ಹೆಚ್ಚಳ

ನವದೆಹಲಿ: ಮನು ಭಾಕರ್ ಈಗಾಗಲೇ ಪ್ಯಾರಿಸ್‌ ಒಲಿಂಪಿಕ್‌ನಲ್ಲಿ ನಡೆದ ಶೂಟಿಂಗ್‌ ಸ್ಪರ್ಧೆಯಲ್ಲಿ 10m ಏರ್ ಪಿಸ್ತೂಲ್ ವೈಯಕ್ತಿಕ ಮತ್ತು ಮಿಶ್ರ ತಂಡ ಸ್ಪರ್ಧೆಗಳಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ನಂತರ ಕೆಲವು ವರ್ಷಗಳಿಂದ ಭಾರತದ ಶೂಟಿಂಗ್ ತಂಡದ ಮುಖವಾದ ಮನು ಭಾಕರ್ ಅವರ ಜನಪ್ರಿಯತೆಯು ಬಹು-ಹಂತದಲ್ಲಿ ಮೇಲೇರಿದೆ. ಈಗ ಅವರು 25m ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ … Continued

ಪ್ಯಾರಿಸ್ ಒಲಿಂಪಿಕ್ಸ್‌ : ಶೂಟಿಂಗ್‌ನಲ್ಲಿ ಭಾರತಕ್ಕೆ 3ನೇ ಪದಕ ಗೆದ್ದ ಸ್ವಪ್ನಿಲ್

ಪ್ಯಾರಿಸ್‌ : ಸ್ವಪ್ನಿಲ್ ಕುಸಾಲೆ ಗುರುವಾರ (ಆಗಸ್ಟ್ 1) ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್‌ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಆ ಮೂಲಕ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೂರನೇ ಪದಕ ತಂದುಕೊಟ್ಟಿದ್ದಾರೆ. ಈ ಸ್ಪರ್ಧೆಯಲ್ಲಿ ಚೀನಾದ ಯುಕುನ್ ಲಿಯು ಚಿನ್ನದ ಪದಕ ಹಾಗೂ ಉಕ್ರೇನ್‌ನ ಸೆರ್ಹಿ ಕುಲಿಶ್ ಬೆಳ್ಳಿ ಪದಕ ಪಡೆದರು. ಈವೆಂಟ್‌ನಲ್ಲಿ … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಶೂಟಿಂಗ್​ನಲ್ಲಿ ಭಾರತಕ್ಕೆ 2ನೇ ಪದಕ ಗೆದ್ದ ಮನು ಭಾಕರ್-ಸರಬ್ಜೋತ್ ಸಿಂಗ್ ಜೋಡಿ

ಪ್ಯಾರಿಸ್‌ : ಪ್ಯಾರಿಸ್ ಒಲಿಂಪಿಕ್ಸ್ 2024 ರ ದಿನದ 4 ರಂದು ದಕ್ಷಿಣ ಕೊರಿಯಾ ವಿರುದ್ಧ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಶೂಟಿಂಗ್ ಸ್ಪರ್ಧೆಯಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕವನ್ನು ಗೆದ್ದಿದ್ದಾರೆ. ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಮಂಗಳವಾರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ. … Continued

ಅಯೋಧ್ಯೆಯ ʼಭಗವಾನ್‌ ರಾಮಲಲ್ಲಾʼನ ಚಿತ್ರ ಇರುವ ವಿಶ್ವದ ಮೊದಲ ಅಂಚೆ ಚೀಟಿ ಬಿಡುಗಡೆ ಮಾಡಿದ ಲಾವೋಸ್‌ ದೇಶ…!

ನವದೆಹಲಿ : ಅಯೋಧ್ಯೆಯ ಶ್ರೀರಾಮ ಲಲ್ಲಾ ಒಳಗೊಂಡ ಅಂಚೆ ಚೀಟಿಯನ್ನು ಲಾವೊ ಪೀಪಲ್ಸ್ ಡೆಮಾಕ್ರಟಿಕ್ ರಿಪಬ್ಲಿಕ್ (ಲಾವೊ ಪಿಡಿಆರ್) ಬಿಡುಗಡೆ ಮಾಡಿದ್ದು, ಹಿಂದೂ ದೇವರನ್ನು ಒಳಗೊಂಡ ಅಂಚೆಚೀಟಿ ಬಿಡುಗಡೆ ಮಾಡಿದ ವಿಶ್ವದ ಮೊದಲ ದೇಶವಾಗಿದೆ. ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ ಅವರು ಲಾವೋಸ್‌ ದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಮತ್ತು … Continued

ಪ್ಯಾರಿಸ್ ಒಲಿಂಪಿಕ್ಸ್ 2024 : ಭಾರತದ 117 ಕ್ರೀಡಾಪಟುಗಳ ಪಟ್ಟಿ ಬಿಡುಗಡೆ ; ಅಭಾ ಖತುವಾಗೆ ಇಲ್ಲ ಅವಕಾಶ

ನವದೆಹಲಿ: ಜುಲೈ 26 ರಿಂದ ಪ್ರಾರಂಭವಾಗುವ ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(IOA) 117 ಕ್ರೀಡಾಪಟುಗಳು ಮತ್ತು 140 ಸಹಾಯಕ ಸಿಬ್ಬಂದಿ ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 140 ಸಹಾಯಕ ಸಿಬ್ಬಂದಿಗಳಲ್ಲಿ 72 ಸದಸ್ಯರನ್ನು ಸರ್ಕಾರದ ವೆಚ್ಚದಲ್ಲಿ ಅನುಮೋದಿಸಲಾಗಿದೆ. ವಿಶ್ವ ಶ್ರೇಯಾಂಕದ ಮೂಲಕ ಗೇಮ್ಸ್‌ಗೆ ಅರ್ಹತೆ ಪಡೆದ ಶಾಟ್‌ಪುಟ್ ಆಟಗಾರ್ತಿ ಅಭಾ ಖತುವಾ … Continued

ಸಂಪೂರ್ಣ ʼರಾಮಸೇತುʼವಿನ ಸಮುದ್ರದೊಳಗಿನ ಮೊದಲ ನಿಖರ ನಕ್ಷೆ ರಚಿಸಿದ ಇಸ್ರೋ ವಿಜ್ಞಾನಿಗಳು : ಮತ್ತಷ್ಟು ರಹಸ್ಯ ಬಹಿರಂಗ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ರಾಮಸೇತು(ಆಡಮ್‌ ಬಿಡ್ಜ್‌)ವಿನ ಅತ್ಯಂತ ನಿಖರವಾದ ಸಮುದ್ರ ನಕ್ಷೆಯನ್ನು ತಯಾರಿಸಿದ್ದಾರೆ. ಈಗ ಮುಳುಗಿದ ರಾಮಸೇತು ಭಾರತದ ಧನುಷ್ಕೋಡಿಯಿಂದ ಶ್ರೀಲಂಕಾದ ತಲೈಮನ್ನಾರ್‌ ವರೆಗಿನ ʼಸಂಪರ್ಕʼವನ್ನು ಸಾಬೀತುಪಡಿಸಿದೆ. ‘ಸೈಂಟಿಫಿಕ್ ರಿಪೋರ್ಟ್ಸ್‌’ ಎಂಬ ನಿಯತಕಾಲಿಕೆಯಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಇಸ್ರೋ ವಿಜ್ಞಾನಿಗಳು ಅಮೆರಿಕದ ‘ಐಸಿಇಸ್ಯಾಟ್‌-2’ ಉಪಗ್ರಹದ ಸುಧಾರಿತ ಲೇಸರ್ ತಂತ್ರಜ್ಞಾನ ಬಳಸಿಕೊಂಡು ಮುಳುಗಿದ … Continued

ಬಾಂಬ್, ಗನ್, ಬುಲೆಟ್‌ಗಳ ನಡುವೆ ಶಾಂತಿ ಮಾತುಕತೆ ಸಫಲವಾಗಲ್ಲ: ಪುಟಿನ್‌ ಗೆ ಮೋದಿ

ಮಾಸ್ಕೊ: ಬಾಂಬ್, ಗನ್ ಮತ್ತು ಬುಲೆಟ್‌ಗಳ ನಡುವೆ ಶಾಂತಿ ಮಾತುಕತೆ ಸಫಲವಾಗುವುದಿಲ್ಲ. ಯುದ್ಧ ಭೂಮಿಯಲ್ಲಿ ಯಾವುದೇ ಸಂಘರ್ಷಕ್ಕೆ ಪರಿಹಾರ ದೊರಕುವುದಿಲ್ಲ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ ಕುರಿತಂತೆ ಉಭಯ ನಾಯಕರು ಮಂಗಳವಾರ ಮಾತುಕತೆ ನಡೆಸಿದ್ದಾರೆ. ‘ಮಾನವೀಯತೆ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರಿಗೂ ಜೀವಗಳ ಹಾನಿಯಾದಾಗ … Continued

ರಾಹುಲ್ ದ್ರಾವಿಡ್ ಕುರಿತು ಭಾವನಾತ್ಮಕ ʼಬರಹʼ ಹಂಚಿಕೊಂಡ ಭಾರತದ ಕ್ರಿಕೆಟ್‌ ತಂಡದ ನಾಯಕ ರೋಹಿತ ಶರ್ಮಾ

ರೋಹಿತ್ ಶರ್ಮಾ ಅವರು ನಿರ್ಗಮಿತ ಭಾರತ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಟಿಪ್ಪಣಿ ಬರೆದಿದ್ದಾರೆ. ಅವರ ನಮ್ರತೆ ಮತ್ತು ಆಟಗಾರರನ್ನು ಸಮಾಧಾನದಲ್ಲಿ ಇರಿಸುವ ಅವರ ಸಾಮರ್ಥ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ರಾಹುಲ್ ಭಾಯ್, ಈ ಬಗ್ಗೆ ನನ್ನ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ನಾನು ಸರಿಯಾದ ಪದಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದೇನೆ. ಆದರೆ ನನಗೆ … Continued

T20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಿಸಿಸಿಐ ನೀಡಿದ 125 ಕೋಟಿ ರೂ. ಬಹುಮಾನದ ಹಂಚಿಕೆ ಹೇಗೆ ? ಯಾರಿಗೆ ಎಷ್ಟು ಸಿಗಲಿದೆ? ವಿವರ ಇಲ್ಲಿದೆ

 ನವದೆಹಲಿ: ಟಿ20 ವಿಶ್ವಕಪ್ ವಿಜೇತ ನಾಯಕ ರೋಹಿತ್ ಶರ್ಮಾ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೇರಿದಂತೆ 15 ಸದಸ್ಯರ ಭಾತರದ ತಂಡವು ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆದ T20 ವಿಶ್ವಕಪ್ 2024 ಪಂದ್ಯಾವಳಿಯಲ್ಲಿ ಕಪ್‌ ಗೆದ್ದ ನಂತರ ಬಿಸಿಸಿಐ ಅವರಿಗೆ 125 ಕೋಟಿ ರೂ.ಗಳ ನಗದು ಬಹುಮಾನ ಘೋಷಿಸಿತು. ಒಟ್ಟು 42 ಜನರ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued